Daily Devotional: ಹೊಸ್ತಿಲಿನ ಮೇಲೆ ಕೂರಬಾರದು ಎಂದು ಹೇಳುವುದು ಯಾಕೆ?

Updated on: Oct 25, 2025 | 7:08 AM

ಮನೆಯೇ ಮಂತ್ರಾಲಯ ಎಂದು ಹೇಳುತ್ತೇವೆ. ಅಂತೆಯೇ ಋಣಾನುಬಂಧ ರೂಪೇಣ ಪಶುಪತ್ನಿ ಸುತಾಲಯ ಎಂದೂ ಹೇಳುತ್ತೇವೆ. ನಮ್ಮ ಪೂರ್ವಜರು ನಾವು ವಾಸಿಸುವ ಮನೆಗಳಿಗೂ ಪೂಜ್ಯ ಸ್ಥಾನ ನೀಡಿದ್ದಾರೆ. ಹೀಗಿರುವಾಗ ಮನೆಯ ಹೊಸ್ತಿಲೂ ಸಹ ಅಷ್ಟೇ ಪೂಜ್ಯನೀಯವಾಗಿದೆ. ಮನೆಯ ಹೊಸ್ತಿಲನ್ನು ಹೇಗೆ ನೋಡಿಕೊಳ್ಳಬೇಕು, ಹೊಸ್ತಿಲಿನ ಮೇಲೆ ಏಕೆ ಕೂರಬಾರದು ಎನ್ನುವುದನ್ನು ಇಂದಿನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

ಬೆಂಗಳೂರು, ಅಕ್ಟೋಬರ್ 25: ಮನೆಯೇ ಮಂತ್ರಾಲಯ ಎಂದು ಹೇಳುತ್ತೇವೆ. ಅಂತೆಯೇ ಋಣಾನುಬಂಧ ರೂಪೇಣ ಪಶುಪತ್ನಿ ಸುತಾಲಯ ಎಂದೂ ಹೇಳುತ್ತೇವೆ. ನಮ್ಮ ಪೂರ್ವಜರು ನಾವು ವಾಸಿಸುವ ಮನೆಗಳಿಗೂ ಪೂಜ್ಯ ಸ್ಥಾನ ನೀಡಿದ್ದಾರೆ. ಹೀಗಿರುವಾಗ ಮನೆಯ ಹೊಸ್ತಿಲೂ ಸಹ ಅಷ್ಟೇ ಪೂಜ್ಯನೀಯವಾಗಿದೆ. ಮನೆಯ ಹೊಸ್ತಿಲನ್ನು ಹೇಗೆ ನೋಡಿಕೊಳ್ಳಬೇಕು, ಹೊಸ್ತಿಲಿನ ಮೇಲೆ ಏಕೆ ಕೂರಬಾರದು ಎನ್ನುವುದನ್ನು ಇಂದಿನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

Published on: Oct 25, 2025 07:08 AM
Follow Us
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More