Daily Devotional: ಬೇರೆಯವರಿಂದ ಪೂಜೆ, ಹೋಮ ಮಾಡಿಸಿದ್ರೆ ಅದರ ಫಲ ಸಿಗುತ್ತಾ?
ನಮ್ಮಲ್ಲಿ ಹಲವರು ದೇವಸ್ಥಾನಗಳಿಗೆ , ಪುಣ್ಯ ಕ್ಷೇತ್ರಗಳಿಗೆ ಹೋಗುವವರ ಬಳಿ ಹುಂಡಿಗೆ ಹಾಕಲು ಹಣವನ್ನು ಕೊಡುತ್ತಾರೆ. ಕೆಲವೊಮ್ಮೆ ಪೂಜೆ, ಹೋಮ ಕೂಡ ಆಪ್ತರಿಂದ ಮಾಡಿಸುತ್ತಾರೆ. ಹೀಗೆ ಮಾಡುವುದರಿಂದ ನಮ್ಮ ಭಕ್ತಿಗೆ ಸಂಪೂರ್ಣ ಫಲ ಸಿಗುತ್ತದೆಯೇ ಎಂಬ ಪ್ರಶ್ನೆ ನಮ್ಮನ್ನು ಕಾಡುತ್ತದೆ. ಹೀಗೆ ಬೇರೆಯವರಿಂದ ಪೂಜೆ, ಹೋಮ ಮಾಡಿಸಿದ್ರೆ ಅದರ ಫಲ ಸಿಗುತ್ತದೆಯೇ ಎನ್ನುವುದನ್ನು ಇಂದಿನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.
ಬೆಂಗಳೂರು, ಅಕ್ಟೋಬರ್ 29: ನಮ್ಮಲ್ಲಿ ಹಲವರು ದೇವಸ್ಥಾನಗಳಿಗೆ , ಪುಣ್ಯ ಕ್ಷೇತ್ರಗಳಿಗೆ ಹೋಗುವವರ ಬಳಿ ಹುಂಡಿಗೆ ಹಾಕಲು ಹಣವನ್ನು ಕೊಡುತ್ತಾರೆ. ಕೆಲವೊಮ್ಮೆ ಪೂಜೆ, ಹೋಮ ಕೂಡ ಆಪ್ತರಿಂದ ಮಾಡಿಸುತ್ತಾರೆ. ಹೀಗೆ ಮಾಡುವುದರಿಂದ ನಮ್ಮ ಭಕ್ತಿಗೆ ಸಂಪೂರ್ಣ ಫಲ ಸಿಗುತ್ತದೆಯೇ ಎಂಬ ಪ್ರಶ್ನೆ ನಮ್ಮನ್ನು ಕಾಡುತ್ತದೆ. ಹೀಗೆ ಬೇರೆಯವರಿಂದ ಪೂಜೆ, ಹೋಮ ಮಾಡಿಸಿದ್ರೆ ಅದರ ಫಲ ಸಿಗುತ್ತದೆಯೇ ಎನ್ನುವುದನ್ನು ಇಂದಿನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.
Follow Us
Latest Videos
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು

