AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Phalguna Amavasya 2025: ಫಾಲ್ಗುಣ ಅಮಾವಾಸ್ಯೆ ಯಾವಾಗ? ಪಿತೃ ದೋಷದಿಂದ ಮುಕ್ತಿ ಪಡೆಯಲು ಈ ಪರಿಹಾರ ಮಾಡಿ

ಫಾಲ್ಗುಣ ಅಮವಾಸ್ಯೆ ಪಿತೃ ತರ್ಪಣಕ್ಕೆ ಅತ್ಯಂತ ಶುಭ ದಿನ. ಈ ವರ್ಷ ಫಾಲ್ಗುಣ ಅಮವಾಸ್ಯೆ ಗುರುವಾರ, ಫೆಬ್ರವರಿ 27 ರಂದು ಬಂದಿದೆ. ಈ ದಿನ ಗಂಗಾ ಸ್ನಾನ, ದಾನ ಮತ್ತು ಪೂರ್ವಜರ ಪೂಜೆಗಳನ್ನು ಮಾಡುವುದರಿಂದ ಸಮೃದ್ಧಿ ಮತ್ತು ಸಂತೋಷ ದೊರೆಯುತ್ತದೆ ಎಂಬ ನಂಬಿಕೆ ಇದೆ. ಆದ್ದರಿಂದ ಶುಭ ಮುಹೂರ್ತ ಯಾವಾಗ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

Phalguna Amavasya 2025: ಫಾಲ್ಗುಣ ಅಮಾವಾಸ್ಯೆ ಯಾವಾಗ? ಪಿತೃ ದೋಷದಿಂದ ಮುಕ್ತಿ ಪಡೆಯಲು ಈ ಪರಿಹಾರ ಮಾಡಿ
Phalguna Amavasya 2025
ಅಕ್ಷತಾ ವರ್ಕಾಡಿ
|

Updated on:Feb 13, 2025 | 7:42 AM

Share

ಪೂರ್ವಜರ ಶ್ರಾದ್ಧ ಕಾರ್ಯಗಳನ್ನು ನಿರ್ವಹಿಸಲು ಅಮಾವಾಸ್ಯೆ ಅತ್ಯುತ್ತಮ ತಿಥಿ ಎಂದು ಪರಿಗಣಿಸಲಾಗಿದೆ. ಈ ವರ್ಷ ಫಾಲ್ಗುಣ ಅಮವಾಸ್ಯೆ ಗುರುವಾರ, ಫೆಬ್ರವರಿ 27 ರಂದು ಬಂದಿದೆ. ಈ ದಿನ ಗಂಗಾನದಿಯಲ್ಲಿ ಸ್ನಾನ ಮಾಡಿ ದಾನ ಮಾಡುವವರಿಗೆ ಪೂರ್ವಜರ ಆಶೀರ್ವಾದ ಸಿಗುತ್ತದೆ ಮತ್ತು ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ಸದಾ ನೆಲೆಸಿರುತ್ತದೆ ಎಂದು ನಂಬಲಾಗಿದೆ.

ಫಾಲ್ಗುಣ ಅಮವಾಸ್ಯೆಯ ಸಮಯ:

ಫಾಲ್ಗುಣ ಅಮಾವಾಸ್ಯೆ ಫೆಬ್ರವರಿ 27 ರಂದು ಬೆಳಿಗ್ಗೆ 8.54 ಕ್ಕೆ ಪ್ರಾರಂಭವಾಗಿ ಫೆಬ್ರವರಿ 28 ರಂದು ಬೆಳಿಗ್ಗೆ 6.14 ಕ್ಕೆ ಕೊನೆಗೊಳ್ಳುತ್ತದೆ.

ಇದನ್ನೂ ಓದಿ: ಫಾಲ್ಗುಣ ಮಾಸದಲ್ಲಿ ಪ್ರದೋಷ ವ್ರತ ಯಾವಾಗ? ದಿನಾಂಕ ಮತ್ತು ಶುಭ ಸಮಯ ತಿಳಿಯಿರಿ

ಫಾಲ್ಗುಣ ಅಮವಾಸ್ಯೆಯಂದು ಈ ಪರಿಹಾರಗಳನ್ನು ಮಾಡಿ:

  • ಫಾಲ್ಗುಣ ಅಮವಾಸ್ಯೆಯಂದು, ನೀರಿನಲ್ಲಿ ಕಪ್ಪು ಎಳ್ಳನ್ನು ಸೇರಿಸಿ ಸ್ನಾನ ಮಾಡಿ. ತರ್ಪಣದಲ್ಲಿ ಎಳ್ಳು ಮತ್ತು ಕುಶವನ್ನು ಸಹ ಬಳಸಿ. ಇದು ಪೂರ್ವಜರನ್ನು ಮೆಚ್ಚಿಸುತ್ತದೆ. ಇದರಿಂದ ಕುಟುಂಬ ಸದಸ್ಯರು ಸಂತೋಷ ಮತ್ತು ಸಮೃದ್ಧಿಯಿಂದ ಆಶೀರ್ವದಿಸಲ್ಪಡುತ್ತಾರೆ ಎಂದು ನಂಬಲಾಗಿದೆ.
  • ಫಾಲ್ಗುಣ ಅಮವಾಸ್ಯೆಯಂದು ಬೆಳಿಗ್ಗೆ ಅರಳಿ ಮರಕ್ಕೆ ನೀರು ಅರ್ಪಿಸಿ ಮತ್ತು ಸಂಜೆ ಶುದ್ಧ ಹಸುವಿನ ತುಪ್ಪದ ದೀಪವನ್ನು ಬೆಳಗಿಸಿ. ಪಿತೃ ಸೂಕ್ತಂ ಪಠಿಸಿ. ಇದು ಪೂರ್ವಜರ ಆತ್ಮಗಳನ್ನು ತೃಪ್ತಿಪಡಿಸುತ್ತದೆ.
  • ಫಾಲ್ಗುಣ ಅಮವಾಸ್ಯೆಯಂದು, ಹಸುವಿನ ಸೆಗಣಿಯಿಂದ ಮಾಡಿದ ಬೆರಣಿ ಸುಟ್ಟು ಅದರ ಮೇಲೆ ತುಪ್ಪ-ಬೆಲ್ಲದ ಧೂಪವನ್ನು ಅರ್ಪಿಸಿ ‘ಪಿತೃ ದೇವತಾಭ್ಯೋ ಅರ್ಪಣಮಸ್ತು’ ಎಂದು ಹೇಳಿ. ಅಲ್ಲದೆ, ಪೂರ್ವಜರನ್ನು ಸ್ಮರಿಸಿ, ಹಸುವಿಗೆ ಹಸಿರು ಮೇವನ್ನು ತಿನ್ನಿಸಿ. ಹೀಗೆ ಮಾಡುವುದರಿಂದ, ಪೂರ್ವಜರು ಸಂತುಷ್ಟರಾಗುತ್ತಾರೆ ಮತ್ತು ಕುಟುಂಬದದಲ್ಲಿ ಸಂತೋಷ ಮತ್ತು ಸಮೃದ್ಧಿ ಸದಾ ನೆಲೆಸಿರುತ್ತದೆ ಎಂದು ನಂಬಲಾಗಿದೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:41 am, Thu, 13 February 25

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್