AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

February Festival List 2026: ಫೆಬ್ರವರಿ ತಿಂಗಳಲ್ಲಿ ಆಚರಿಸುವ ಹಬ್ಬಗಳಾವುವು? ಇಲ್ಲಿದೆ ಮಾಹಿತಿ

ಹಿಂದೂ ಧರ್ಮದಲ್ಲಿ ಪ್ರತಿ ತಿಂಗಳು ಕೂಡಾ ಒಂದಲ್ಲಾ ಒಂದು ವ್ರತಾಚರಣೆ, ಹಬ್ಬಗಳು ಇದ್ದೇ ಇರುತ್ತವೆ. ಹೀಗಾಗಿ ವರ್ಷಪೂರ್ತಿ ಹಲವಾರು ಹಬ್ಬ ಹರಿದಿನಗಳನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಇದೀಗ ನೀವು ಈ ವರ್ಷದ ಎರಡನೇ ತಿಂಗಳಾದ ಫೆಬ್ರವರಿಯಲ್ಲಿ ಆಚರಿಸಲಾಗುವ ಹಬ್ಬಗಳ ಬಗ್ಗೆ ತಿಳಿದುಕೊಳ್ಳಿ. ಈ ಕುರಿತಾದ ಮಾಹಿತಿ ಇಲ್ಲಿದೆ.

February Festival List 2026: ಫೆಬ್ರವರಿ ತಿಂಗಳಲ್ಲಿ ಆಚರಿಸುವ ಹಬ್ಬಗಳಾವುವು? ಇಲ್ಲಿದೆ ಮಾಹಿತಿ
ಫೆಬ್ರವರಿ ತಿಂಗಳ ಹಬ್ಬಗಳ ಪಟ್ಟಿ 2026
ಸಾಯಿನಂದಾ
|

Updated on: Jan 28, 2026 | 4:43 PM

Share

ಜನವರಿ ಮಾಸ ಕಳೆದು, ಇನ್ನೇನು ಕೆಲವೇ ದಿನಗಳಲ್ಲಿಈ ವರ್ಷದ ಎರಡನೇ ತಿಂಗಳಿಗೆ ಕಾಲಿಡುತ್ತಿದ್ದೇವೆ. 2026ರ ಮೊದಲ ತಿಂಗಳಾದ ಜನವರಿ ಹೇಗೆ ಕಳೆಯಿತ್ತೆಂದು ತಿಳಿಯುತ್ತಿಲ್ಲ. ಹಿಂದೂ ಪಂಚಾಂಗದ (Hindu Calendar) ಪ್ರಕಾರ ಫೆಬ್ರವರಿ ತಿಂಗಳು ಮಾಘ ಮಾಸವೆಂದು ಜನಪ್ರಿಯವಾಗಿದ್ದು,  ಈ ತಿಂಗಳಲ್ಲಿ ಹತ್ತು ಹಲವು ಹಬ್ಬಗಳು ಹಾಗೂ ವ್ರತಾಚರಣೆಗಳಿವೆ. ಈ ಪವಿತ್ರ ಮಾಸದಲ್ಲಿ ವೇದವ್ಯಾಸ ಪೂಜೆಯಿಂದ ಹಿಡಿದು ಶ್ರೀರಾಘವೇಂದ್ರ ಜಯಂತಿಯವರೆಗೆ ಯಾವೆಲ್ಲಾ ಹಬ್ಬಗಳನ್ನು ಆಚರಿಸಲಾಗುತ್ತದೆ ಎಂಬ ಕಂಪ್ಲೀಟ್ ಮಾಹಿತಿ ಇಲ್ಲಿದೆ.

ಫೆಬ್ರವರಿ ತಿಂಗಳಲ್ಲಿ ಆಚರಿಸಲಾಗುವ ಹಬ್ಬಗಳ ಪಟ್ಟಿ ಇಲ್ಲಿದೆ

  • ಫೆಬ್ರವರಿ 01- ವೇದವ್ಯಾಸ ಪೂಜೆ
  • ಫೆಬ್ರವರಿ 02- ಮಾಘ ಕೃಷ್ಣ ಪಕ್ಷ
  • ಫೆಬ್ರವರಿ 04- ಶಬೀ ಬರಾತ್
  • ಫೆಬ್ರವರಿ 05- ಸಂಕಷ್ಟಹರ ಚತುರ್ಥಿ
  • ಫೆಬ್ರವರಿ 06- ಮಹಾನಕ್ಷತ್ರ ಧನಿಷ್ಠಾ
  • ಫೆಬ್ರವರಿ 09- ಸೀತಾ ಜಯಂತಿ
  • ಫೆಬ್ರವರಿ 12-ಕುಂಭ ಸಂಕ್ರಮಣ
  • ಫೆಬ್ರವರಿ 13- ಸರ್ವೈಕಾದಶಿ ವಿಜಯಾ
  • ಫೆಬ್ರವರಿ 14- ಪ್ರದೋಷ
  • ಫೆಬ್ರವರಿ 15- ಮಹಾಶಿವರಾತ್ರಿ
  • ಫೆಬ್ರವರಿ 17 – ಅಮಾವಾಸ್ಯಾ
  • ಫೆಬ್ರವರಿ 18- ಫಾಲ್ಗುನ ಶುಕ್ಲ ಪಕ್ಷ
  • ಫೆಬ್ರವರಿ 19- ರಾಮಕೃಷ್ಣ ಪರಮ ಹಂಸ ಜನ್ಮದಿನ
  • ಫೆಬ್ರವರಿ 19- ರಂಜಾನ್ ಪ್ರಾರಂಭ
  • ಫೆಬ್ರವರಿ 24- ಶ್ರೀ ರಾಘವೇಂದ್ರ ಜಯಂತಿ
  • ಫೆಬ್ರವರಿ 27- ಸರ್ವೈಕಾದಶಿ ಆಮಲಕಿ

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು