Ganga Saptami 2024: ಪದೇ ಪದೇ ಮದುವೆ ವಿಳಂಬ ಆಗುತ್ತಿದ್ಯಾ; ಗಂಗಾ ಸಪ್ತಮಿಯ ದಿನ ಈ ಕ್ರಮ ಅನುಸರಿಸಿ

ಗಂಗಾ ಸಪ್ತಮಿಯ ದಿನ ಈ ಪರಿಹಾರಗಳನ್ನು ಮಾಡುವುದರಿಂದ ಏಳು ಜನ್ಮಗಳ ಪಾಪಗಳು ಪರಿಹಾರವಾಗುತ್ತವೆ ಮತ್ತು ನೀವು ಬಯಸಿದಂತಹ ಸಂಗಾತಿಯನ್ನು ವರಿಸಬಹುದು ಎಂಬ ನಂಬಿಕೆಯಿದೆ. ಇದಲ್ಲದೇ ಮನೆಗೆ ಸಮೃದ್ಧಿ ಬರುತ್ತದೆ ಎಂದು ಹೇಳಲಾಗುತ್ತದೆ. ಗಂಗಾ ಸಪ್ತಮಿಯ ದಿನ ಮಾಡಬಹುದಾದ ಪರಿಹಾರಗಳ ಬಗ್ಗೆ ಇಲ್ಲಿ ತಿಳಿದುಕೊಳ್ಳಿ.

Ganga Saptami 2024: ಪದೇ ಪದೇ ಮದುವೆ ವಿಳಂಬ ಆಗುತ್ತಿದ್ಯಾ; ಗಂಗಾ ಸಪ್ತಮಿಯ ದಿನ ಈ ಕ್ರಮ ಅನುಸರಿಸಿ
Ganga Saptami 2024
Follow us
|

Updated on: May 10, 2024 | 10:21 AM

ಗಂಗಾ ಸಪ್ತಮಿ(Ganga Saptami)ಯ ದಿನವನ್ನು ಗಂಗಾಮಾತೆಗೆ ಅರ್ಪಿಸಲಾಗುತ್ತದೆ. ಈ ದಿನ ಗಂಗಾ ಮಾತೆಯನ್ನು ಪೂಜಿಸಲಾಗುತ್ತದೆ. ಗಂಗಾ ಸಪ್ತಮಿಯ ದಿನದಂದು ಗಂಗಾ ಮಾತೆ ಪುನರ್ಜನ್ಮ ಪಡೆದಳು ಎಂಬ ಧಾರ್ಮಿಕ ನಂಬಿಕೆ ಇದೆ. ಪ್ರತಿ ವರ್ಷ ವೈಶಾಖ ಮಾಸದ ಶುಕ್ಲ ಪಕ್ಷದ ಸಪ್ತಮಿ ತಿಥಿಯಂದು ಗಂಗಾ ಸಪ್ತಮಿಯನ್ನು ಆಚರಿಸಲಾಗುತ್ತದೆ. ಈ ವರ್ಷ 2024 ರಲ್ಲಿ, ಗಂಗಾ ಸಪ್ತಮಿ ಹಬ್ಬವನ್ನು ಮೇ 14 ರಂದು ಮಂಗಳವಾರ ಆಚರಿಸಲಾಗುತ್ತದೆ.

ಪುರಾಣಗಳ ಪ್ರಕಾರ, ಗಂಗಾ ಸಪ್ತಮಿಯ ದಿನವನ್ನು ಜಹ್ನು ಸಪ್ತಮಿ ಎಂದೂ ಕರೆಯುತ್ತಾರೆ. ಅದೇ ಸಮಯದಲ್ಲಿ, ಕೆಲವು ಕಥೆಗಳ ಪ್ರಕಾರ, ಗಂಗಾ ತಾಯಿಯನ್ನು ಜಾಹ್ನು ಋಷಿಯ ಮಗಳು ಜಾನ್ವಿ ಎಂದೂ ಕರೆಯುತ್ತಾರೆ.

ಮುಖ್ಯವಾಗಿ ಗಂಗಾ ಸಪ್ತಮಿಯ ದಿನದಂದು ಗಂಗಾ ಮಾತೆ ಮತ್ತೆ ಭೂಮಿಗೆ ಬಂದಳು ಎಂದು ನಂಬಲಾಗಿದೆ. ಹಿಂದೂ ಧರ್ಮದಲ್ಲಿ ಈ ದಿನಕ್ಕೆ ವಿಶೇಷ ಮಹತ್ವವಿದೆ. ಜ್ಯೋತಿಷ್ಯದಲ್ಲಿ, ಗಂಗಾ ಸಪ್ತಮಿಯ ದಿನದಂದು ಕೈಗೊಳ್ಳಬೇಕಾದ ಕೆಲವು ಖಚಿತವಾದ ಕ್ರಮಗಳನ್ನು ಉಲ್ಲೇಖಿಸಲಾಗಿದೆ. ಈ ಪರಿಹಾರಗಳನ್ನು ಮಾಡುವುದರಿಂದ ಏಳು ಜನ್ಮಗಳ ಪಾಪಗಳು ಪರಿಹಾರವಾಗುತ್ತವೆ ಮತ್ತು ಮನೆಗೆ ಸಮೃದ್ಧಿ ಬರುತ್ತದೆ ಎಂದು ಹೇಳಲಾಗುತ್ತದೆ. ಗಂಗಾ ಸಪ್ತಮಿಯ ಪರಿಹಾರಗಳ ಬಗ್ಗೆ ತಿಳಿಯೋಣ.

ಇದನ್ನೂ ಓದಿ: ಅಕ್ಷಯ ತೃತೀಯದಂದು ಈ 5 ಮಂತ್ರಗಳನ್ನು ಪಠಿಸಿ, ಅದೃಷ್ಟದ ತಾನಾಗಿಯೇ ಒಲಿದು ಬರುತ್ತೆ

ಗಂಗಾ ಸಪ್ತಮಿ ದಿನಾಂಕ:

  • ಸಪ್ತಮಿ ತಿಥಿ ಪ್ರಾರಂಭವಾಗುತ್ತದೆ – ಮೇ 14 ಮಧ್ಯಾಹ್ನ 2:50 ಕ್ಕೆ.
  • ಸಪ್ತಮಿ ತಿಥಿ ಕೊನೆಗೊಳ್ಳುತ್ತದೆ- ಮೇ 15 ಬೆಳಿಗ್ಗೆ 4:19 ಕ್ಕೆ.

ಗಂಗಾ ಸಪ್ತಮಿಯಂದು ಮದುವೆ ವಿಳಂಬಕ್ಕೆ ಪರಿಹಾರಗಳು:

ನಿಮ್ಮ ಮದುವೆಯಲ್ಲಿ ವಿಳಂಬವಾದರೆ ಗಂಗಾ ಸಪ್ತಮಿಯ ದಿನದಂದು ಗಂಗಾಜಲದಲ್ಲಿ 5 ​ಬಿಲ್ವಪತ್ರೆ ಎಲೆಗಳನ್ನು ಹಾಕಿ ಭೋಲೇನಾಥನ ಜಲಾಭಿಷೇಕವನ್ನು ವಿಧಿ ವಿಧಾನಗಳ ಪ್ರಕಾರ ಮಾಡಿ. ಇದನ್ನು ಮಾಡುವುದರಿಂದ ಭೋಲೆನಾಥ ಮತ್ತು ಗಂಗಾ ಮಾತೆ ಇಬ್ಬರೂ ಸಂತೋಷಪಡುತ್ತಾರೆ ಮತ್ತು ಆಶೀರ್ವಾದವನ್ನು ನೀಡುತ್ತಾರೆ ಎಂದು ನಂಬಲಾಗಿದೆ. ಅಲ್ಲದೆ ಮದುವೆಗೆ ಇದ್ದ ಅಡೆತಡೆಗಳು ನಿವಾರಣೆಯಾಗಿ ಅಪೇಕ್ಷಿತ ಜೀವನ ಸಂಗಾತಿ ಸಿಗುತ್ತಾರೆ ಎಂಬ ನಂಬಿಕೆಯಿದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ