AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ರಾಶಿಯವರು ಕಷ್ಟಪಟ್ಟು ಹಣ ಸಂಪಾದಿಸ್ತಾರೆ. ಆದರೆ ಇವರ ಶೋಕಿ-ಹವ್ಯಾಸಗಳು ತುಂಬಾ ದುಬಾರಿ ಆಗಿರುತ್ತವೆ! ಯಾರವರು, ತಿಳಿಯೋಣ

Zodiac signs: ಕರ್ಕಾಟಕ ರಾಶಿ ಜನರು ಬಹಳ ಬುದ್ಧಿವಂತರಾಗಿರುತ್ತಾರೆ. ಇವರು ಜೀವನದಲ್ಲಿ ಪ್ರತಿಯೊಂದು ಸುಖ ಶಾಂತಿ ನೆಮ್ಮದಿಗಳನ್ನು ತಮ್ಮದಾಗಿಸಿಕೊಳ್ಳುತ್ತಾರೆ. ಇವರು ಪರಿಶ್ರಮ ಹಾಕಿ ವೃತ್ತಿಯಲ್ಲಿ ಉನ್ನತ ಸ್ಥಾನಕ್ಕೆ ತಲುಪುತ್ತಾರೆ. ಇವರು ತಮ್ಮ ಕುಟುಂಬಸ್ಥರನ್ನೂ ಖುಷಿಯಾಗಿಟ್ಟಿರುತ್ತಾರೆ.

ಈ ರಾಶಿಯವರು ಕಷ್ಟಪಟ್ಟು ಹಣ ಸಂಪಾದಿಸ್ತಾರೆ. ಆದರೆ ಇವರ ಶೋಕಿ-ಹವ್ಯಾಸಗಳು ತುಂಬಾ ದುಬಾರಿ ಆಗಿರುತ್ತವೆ! ಯಾರವರು, ತಿಳಿಯೋಣ
ಈ ನಾಲ್ಕು ರಾಶಿಯ ಜನರ ಮೇಲೆ ಲಕ್ಷ್ಮಿ ಕೃಪಾಕಟಾಕ್ಷ ಸದಾ ಇರುತ್ತದೆ! ಯಾವ ರಾಶಿಯವರು ತಿಳಿಯೋಣ
TV9 Web
| Edited By: |

Updated on: May 11, 2022 | 6:06 AM

Share

ಜ್ಯೋತಿಷ್ಯ ಶಾಸ್ತ್ರದಲ್ಲಿ 12 ರಾಶಿಗಳ ಬಗ್ಗೆ ವರ್ಣನೆ ಇದೆ. ಪ್ರತಿ ರಾಶಿಯೂ (Astrology) ಮತ್ತೊಂದಕ್ಕಿಂತ ಭಿನ್ನವಾಗಿರುತ್ತದೆ. ಹಾಗೆಯೇ ಆ ರಾಶಿಯ ಜನರ ಸ್ವಭಾವ ಇತರರಗಿಂತ ಭಿನ್ನವಾಗಿರುತ್ತದೆ. ಕೆಲ ರಾಶಿಯ ಜನರು ವಿಶೇಷವಾಗಿ ಭಆಗ್ಯಶಾಲಿಗಳಾಗಿದ್ದು ದೇವೀ ಲಕ್ಷ್ಮಿಯ ಕೃಪಾಕಟಾಕ್ಷಕ್ಕೆ (Goddess Lakshmi) ಪಾತ್ರರಾಗಿ ಆರ್ಥಿಕವಾಗಿ ಸದೃಢರಾಗಿರುತ್ತಾರೆ. ಬನ್ನೀ ಹಾಗಾದರೆ ಯಾರು ಆ ರಾಶಿಯವರು (Zodiac signs), ತಿಳಿಯೋಣ.

  1. ವೃಷಭ ರಾಶಿ (Taurus): ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ರಾಶಿಯ ಜನರ ಮೇಲೆ ವರ ಲಕ್ಷ್ಮಿ ಕೃಪೆ ಸದಾ ಇರುತ್ತದೆ. ತಾಯಿ ಲಕ್ಷ್ಮಿ ಆಶೀರ್ವಾದ ಬೀರುತ್ತಿರುತ್ತಾಳೆ. ವೃಷಭ ರಾಶಿಯವರಿಗೆ ಹಣಕಾಸಿನ ಮುಗ್ಗಟ್ಟು/ ತೊಂದರೆ ಎದುರಾಗುವುದೇ ಇಲ್ಲ. ಇವರು ತಮ್ಮ ಶ್ರಮ, ತನ್ಮಯತೆಯಿಂದ ಉತ್ತಮ ಸಂಪಾದನೆ ಮಾಡುತ್ತಾರೆ. ಜೀವನದಲ್ಲಿ ಬಹಳಷ್ಟು ಪ್ರಗತಿ ಕಂಡು, ಉನ್ನತ ಸ್ತರ ತಲುಪುತ್ತಾರೆ.
  2. ಕರ್ಕಾಟಕ ರಾಶಿ (Cancer): ಕರ್ಕಾಟಕ ರಾಶಿ ಜನರು ಬಹಳ ಬುದ್ಧಿವಂತರಾಗಿರುತ್ತಾರೆ. ಇವರು ಜೀವನದಲ್ಲಿ ಪ್ರತಿಯೊಂದು ಸುಖ ಶಾಂತಿ ನೆಮ್ಮದಿಗಳನ್ನು ತಮ್ಮದಾಗಿಸಿಕೊಳ್ಳುತ್ತಾರೆ. ಇವರು ಪರಿಶ್ರಮ ಹಾಕಿ ವೃತ್ತಿಯಲ್ಲಿ ಉನ್ನತ ಸ್ಥಾನಕ್ಕೆ ತಲುಪುತ್ತಾರೆ. ಇವರು ತಮ್ಮ ಕುಟುಂಬಸ್ಥರನ್ನೂ ಖುಷಿಯಾಗಿಟ್ಟಿರುತ್ತಾರೆ.
  3. ಸಿಂಹ ರಾಶಿ (Leo): ಸಿಂಹ ರಾಶಿಯವರು ತಮ್ಮ ಜಾತಕದ ಅನುಸಾರ ಉತ್ತಮ ಲೀಡರ್​ ಆಗಿರುತ್ತಾರೆ. ಇವರ ಮೇಲೆ ಲಕ್ಷ್ಮಿ ದೇವಿಯ ಅನುಗ್ರಹ ಭರಪೂರ ಇರುತ್ತದೆ. ಇವರು ಕಷ್ಟಪಟ್ಟು ಹಣ ಸಂಪಾದಿಸುತ್ತಾರೆ. ಆದರೆ ಇವರ ಶೋಕಿಗಳು/ ಹವ್ಯಾಸಗಳು ತುಂಬಾ ದುಬಾರಿ ಆಗಿರುತ್ತವೆ. ಇಂತಹವರು ಐಷಾರಾಮಿ ಜೀವನ ಶೈಲಿಗೆ ಒಗ್ಗಿಕೊಂಡು ತುಂಬಾ ಹಣ ಖರ್ಚು ಮಾಡುತ್ತಾರೆ. ಇವರಿಗೆ ಎಂದಿಗೂ ಹಣದ ಕೊರತೆ ಎದುರಾಗದು.
  4. ವೃಶ್ಚಿಕ ರಾಶಿ (Scorpio): ಈ ರಾಶಿಯ ಜನರ ಮೇಲೂ ಲಕ್ಷ್ಮಿ ದೇವಿ ಸದಾ ಆಶೀರ್ವಾದ ಬೀರುತ್ತಾಳೆ. ಈ ರಾಶಿಯವರು ಹಣ ಗಳಿಸಲು ಹೆಚ್ಚು ಶ್ರಮವೇನೂ ಪಡುವುದಿಲ್ಲ. ಇವರು ಐಷಾರಾಮಿ ಬದುಕನ್ನು ತಮ್ಮದಾಗಿಸಿಕೊಂಡಿರುತ್ತಾರೆ. ಇವರಿಗೆ ಅದೃಷ್ಟ ಹೆಚ್ಚು ಕೈಹಿಡಿಯುತ್ತದೆ.

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!