AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ರಾಶಿಯವರು ಕಷ್ಟಪಟ್ಟು ಹಣ ಸಂಪಾದಿಸ್ತಾರೆ. ಆದರೆ ಇವರ ಶೋಕಿ-ಹವ್ಯಾಸಗಳು ತುಂಬಾ ದುಬಾರಿ ಆಗಿರುತ್ತವೆ! ಯಾರವರು, ತಿಳಿಯೋಣ

Zodiac signs: ಕರ್ಕಾಟಕ ರಾಶಿ ಜನರು ಬಹಳ ಬುದ್ಧಿವಂತರಾಗಿರುತ್ತಾರೆ. ಇವರು ಜೀವನದಲ್ಲಿ ಪ್ರತಿಯೊಂದು ಸುಖ ಶಾಂತಿ ನೆಮ್ಮದಿಗಳನ್ನು ತಮ್ಮದಾಗಿಸಿಕೊಳ್ಳುತ್ತಾರೆ. ಇವರು ಪರಿಶ್ರಮ ಹಾಕಿ ವೃತ್ತಿಯಲ್ಲಿ ಉನ್ನತ ಸ್ಥಾನಕ್ಕೆ ತಲುಪುತ್ತಾರೆ. ಇವರು ತಮ್ಮ ಕುಟುಂಬಸ್ಥರನ್ನೂ ಖುಷಿಯಾಗಿಟ್ಟಿರುತ್ತಾರೆ.

ಈ ರಾಶಿಯವರು ಕಷ್ಟಪಟ್ಟು ಹಣ ಸಂಪಾದಿಸ್ತಾರೆ. ಆದರೆ ಇವರ ಶೋಕಿ-ಹವ್ಯಾಸಗಳು ತುಂಬಾ ದುಬಾರಿ ಆಗಿರುತ್ತವೆ! ಯಾರವರು, ತಿಳಿಯೋಣ
ಈ ನಾಲ್ಕು ರಾಶಿಯ ಜನರ ಮೇಲೆ ಲಕ್ಷ್ಮಿ ಕೃಪಾಕಟಾಕ್ಷ ಸದಾ ಇರುತ್ತದೆ! ಯಾವ ರಾಶಿಯವರು ತಿಳಿಯೋಣ
TV9 Web
| Edited By: |

Updated on: May 11, 2022 | 6:06 AM

Share

ಜ್ಯೋತಿಷ್ಯ ಶಾಸ್ತ್ರದಲ್ಲಿ 12 ರಾಶಿಗಳ ಬಗ್ಗೆ ವರ್ಣನೆ ಇದೆ. ಪ್ರತಿ ರಾಶಿಯೂ (Astrology) ಮತ್ತೊಂದಕ್ಕಿಂತ ಭಿನ್ನವಾಗಿರುತ್ತದೆ. ಹಾಗೆಯೇ ಆ ರಾಶಿಯ ಜನರ ಸ್ವಭಾವ ಇತರರಗಿಂತ ಭಿನ್ನವಾಗಿರುತ್ತದೆ. ಕೆಲ ರಾಶಿಯ ಜನರು ವಿಶೇಷವಾಗಿ ಭಆಗ್ಯಶಾಲಿಗಳಾಗಿದ್ದು ದೇವೀ ಲಕ್ಷ್ಮಿಯ ಕೃಪಾಕಟಾಕ್ಷಕ್ಕೆ (Goddess Lakshmi) ಪಾತ್ರರಾಗಿ ಆರ್ಥಿಕವಾಗಿ ಸದೃಢರಾಗಿರುತ್ತಾರೆ. ಬನ್ನೀ ಹಾಗಾದರೆ ಯಾರು ಆ ರಾಶಿಯವರು (Zodiac signs), ತಿಳಿಯೋಣ.

  1. ವೃಷಭ ರಾಶಿ (Taurus): ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ರಾಶಿಯ ಜನರ ಮೇಲೆ ವರ ಲಕ್ಷ್ಮಿ ಕೃಪೆ ಸದಾ ಇರುತ್ತದೆ. ತಾಯಿ ಲಕ್ಷ್ಮಿ ಆಶೀರ್ವಾದ ಬೀರುತ್ತಿರುತ್ತಾಳೆ. ವೃಷಭ ರಾಶಿಯವರಿಗೆ ಹಣಕಾಸಿನ ಮುಗ್ಗಟ್ಟು/ ತೊಂದರೆ ಎದುರಾಗುವುದೇ ಇಲ್ಲ. ಇವರು ತಮ್ಮ ಶ್ರಮ, ತನ್ಮಯತೆಯಿಂದ ಉತ್ತಮ ಸಂಪಾದನೆ ಮಾಡುತ್ತಾರೆ. ಜೀವನದಲ್ಲಿ ಬಹಳಷ್ಟು ಪ್ರಗತಿ ಕಂಡು, ಉನ್ನತ ಸ್ತರ ತಲುಪುತ್ತಾರೆ.
  2. ಕರ್ಕಾಟಕ ರಾಶಿ (Cancer): ಕರ್ಕಾಟಕ ರಾಶಿ ಜನರು ಬಹಳ ಬುದ್ಧಿವಂತರಾಗಿರುತ್ತಾರೆ. ಇವರು ಜೀವನದಲ್ಲಿ ಪ್ರತಿಯೊಂದು ಸುಖ ಶಾಂತಿ ನೆಮ್ಮದಿಗಳನ್ನು ತಮ್ಮದಾಗಿಸಿಕೊಳ್ಳುತ್ತಾರೆ. ಇವರು ಪರಿಶ್ರಮ ಹಾಕಿ ವೃತ್ತಿಯಲ್ಲಿ ಉನ್ನತ ಸ್ಥಾನಕ್ಕೆ ತಲುಪುತ್ತಾರೆ. ಇವರು ತಮ್ಮ ಕುಟುಂಬಸ್ಥರನ್ನೂ ಖುಷಿಯಾಗಿಟ್ಟಿರುತ್ತಾರೆ.
  3. ಸಿಂಹ ರಾಶಿ (Leo): ಸಿಂಹ ರಾಶಿಯವರು ತಮ್ಮ ಜಾತಕದ ಅನುಸಾರ ಉತ್ತಮ ಲೀಡರ್​ ಆಗಿರುತ್ತಾರೆ. ಇವರ ಮೇಲೆ ಲಕ್ಷ್ಮಿ ದೇವಿಯ ಅನುಗ್ರಹ ಭರಪೂರ ಇರುತ್ತದೆ. ಇವರು ಕಷ್ಟಪಟ್ಟು ಹಣ ಸಂಪಾದಿಸುತ್ತಾರೆ. ಆದರೆ ಇವರ ಶೋಕಿಗಳು/ ಹವ್ಯಾಸಗಳು ತುಂಬಾ ದುಬಾರಿ ಆಗಿರುತ್ತವೆ. ಇಂತಹವರು ಐಷಾರಾಮಿ ಜೀವನ ಶೈಲಿಗೆ ಒಗ್ಗಿಕೊಂಡು ತುಂಬಾ ಹಣ ಖರ್ಚು ಮಾಡುತ್ತಾರೆ. ಇವರಿಗೆ ಎಂದಿಗೂ ಹಣದ ಕೊರತೆ ಎದುರಾಗದು.
  4. ವೃಶ್ಚಿಕ ರಾಶಿ (Scorpio): ಈ ರಾಶಿಯ ಜನರ ಮೇಲೂ ಲಕ್ಷ್ಮಿ ದೇವಿ ಸದಾ ಆಶೀರ್ವಾದ ಬೀರುತ್ತಾಳೆ. ಈ ರಾಶಿಯವರು ಹಣ ಗಳಿಸಲು ಹೆಚ್ಚು ಶ್ರಮವೇನೂ ಪಡುವುದಿಲ್ಲ. ಇವರು ಐಷಾರಾಮಿ ಬದುಕನ್ನು ತಮ್ಮದಾಗಿಸಿಕೊಂಡಿರುತ್ತಾರೆ. ಇವರಿಗೆ ಅದೃಷ್ಟ ಹೆಚ್ಚು ಕೈಹಿಡಿಯುತ್ತದೆ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ