AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ರಾಶಿಯವರು ಕಷ್ಟಪಟ್ಟು ಹಣ ಸಂಪಾದಿಸ್ತಾರೆ. ಆದರೆ ಇವರ ಶೋಕಿ-ಹವ್ಯಾಸಗಳು ತುಂಬಾ ದುಬಾರಿ ಆಗಿರುತ್ತವೆ! ಯಾರವರು, ತಿಳಿಯೋಣ

Zodiac signs: ಕರ್ಕಾಟಕ ರಾಶಿ ಜನರು ಬಹಳ ಬುದ್ಧಿವಂತರಾಗಿರುತ್ತಾರೆ. ಇವರು ಜೀವನದಲ್ಲಿ ಪ್ರತಿಯೊಂದು ಸುಖ ಶಾಂತಿ ನೆಮ್ಮದಿಗಳನ್ನು ತಮ್ಮದಾಗಿಸಿಕೊಳ್ಳುತ್ತಾರೆ. ಇವರು ಪರಿಶ್ರಮ ಹಾಕಿ ವೃತ್ತಿಯಲ್ಲಿ ಉನ್ನತ ಸ್ಥಾನಕ್ಕೆ ತಲುಪುತ್ತಾರೆ. ಇವರು ತಮ್ಮ ಕುಟುಂಬಸ್ಥರನ್ನೂ ಖುಷಿಯಾಗಿಟ್ಟಿರುತ್ತಾರೆ.

ಈ ರಾಶಿಯವರು ಕಷ್ಟಪಟ್ಟು ಹಣ ಸಂಪಾದಿಸ್ತಾರೆ. ಆದರೆ ಇವರ ಶೋಕಿ-ಹವ್ಯಾಸಗಳು ತುಂಬಾ ದುಬಾರಿ ಆಗಿರುತ್ತವೆ! ಯಾರವರು, ತಿಳಿಯೋಣ
ಈ ನಾಲ್ಕು ರಾಶಿಯ ಜನರ ಮೇಲೆ ಲಕ್ಷ್ಮಿ ಕೃಪಾಕಟಾಕ್ಷ ಸದಾ ಇರುತ್ತದೆ! ಯಾವ ರಾಶಿಯವರು ತಿಳಿಯೋಣ
TV9 Web
| Edited By: ಸಾಧು ಶ್ರೀನಾಥ್​|

Updated on: May 11, 2022 | 6:06 AM

Share

ಜ್ಯೋತಿಷ್ಯ ಶಾಸ್ತ್ರದಲ್ಲಿ 12 ರಾಶಿಗಳ ಬಗ್ಗೆ ವರ್ಣನೆ ಇದೆ. ಪ್ರತಿ ರಾಶಿಯೂ (Astrology) ಮತ್ತೊಂದಕ್ಕಿಂತ ಭಿನ್ನವಾಗಿರುತ್ತದೆ. ಹಾಗೆಯೇ ಆ ರಾಶಿಯ ಜನರ ಸ್ವಭಾವ ಇತರರಗಿಂತ ಭಿನ್ನವಾಗಿರುತ್ತದೆ. ಕೆಲ ರಾಶಿಯ ಜನರು ವಿಶೇಷವಾಗಿ ಭಆಗ್ಯಶಾಲಿಗಳಾಗಿದ್ದು ದೇವೀ ಲಕ್ಷ್ಮಿಯ ಕೃಪಾಕಟಾಕ್ಷಕ್ಕೆ (Goddess Lakshmi) ಪಾತ್ರರಾಗಿ ಆರ್ಥಿಕವಾಗಿ ಸದೃಢರಾಗಿರುತ್ತಾರೆ. ಬನ್ನೀ ಹಾಗಾದರೆ ಯಾರು ಆ ರಾಶಿಯವರು (Zodiac signs), ತಿಳಿಯೋಣ.

  1. ವೃಷಭ ರಾಶಿ (Taurus): ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ರಾಶಿಯ ಜನರ ಮೇಲೆ ವರ ಲಕ್ಷ್ಮಿ ಕೃಪೆ ಸದಾ ಇರುತ್ತದೆ. ತಾಯಿ ಲಕ್ಷ್ಮಿ ಆಶೀರ್ವಾದ ಬೀರುತ್ತಿರುತ್ತಾಳೆ. ವೃಷಭ ರಾಶಿಯವರಿಗೆ ಹಣಕಾಸಿನ ಮುಗ್ಗಟ್ಟು/ ತೊಂದರೆ ಎದುರಾಗುವುದೇ ಇಲ್ಲ. ಇವರು ತಮ್ಮ ಶ್ರಮ, ತನ್ಮಯತೆಯಿಂದ ಉತ್ತಮ ಸಂಪಾದನೆ ಮಾಡುತ್ತಾರೆ. ಜೀವನದಲ್ಲಿ ಬಹಳಷ್ಟು ಪ್ರಗತಿ ಕಂಡು, ಉನ್ನತ ಸ್ತರ ತಲುಪುತ್ತಾರೆ.
  2. ಕರ್ಕಾಟಕ ರಾಶಿ (Cancer): ಕರ್ಕಾಟಕ ರಾಶಿ ಜನರು ಬಹಳ ಬುದ್ಧಿವಂತರಾಗಿರುತ್ತಾರೆ. ಇವರು ಜೀವನದಲ್ಲಿ ಪ್ರತಿಯೊಂದು ಸುಖ ಶಾಂತಿ ನೆಮ್ಮದಿಗಳನ್ನು ತಮ್ಮದಾಗಿಸಿಕೊಳ್ಳುತ್ತಾರೆ. ಇವರು ಪರಿಶ್ರಮ ಹಾಕಿ ವೃತ್ತಿಯಲ್ಲಿ ಉನ್ನತ ಸ್ಥಾನಕ್ಕೆ ತಲುಪುತ್ತಾರೆ. ಇವರು ತಮ್ಮ ಕುಟುಂಬಸ್ಥರನ್ನೂ ಖುಷಿಯಾಗಿಟ್ಟಿರುತ್ತಾರೆ.
  3. ಸಿಂಹ ರಾಶಿ (Leo): ಸಿಂಹ ರಾಶಿಯವರು ತಮ್ಮ ಜಾತಕದ ಅನುಸಾರ ಉತ್ತಮ ಲೀಡರ್​ ಆಗಿರುತ್ತಾರೆ. ಇವರ ಮೇಲೆ ಲಕ್ಷ್ಮಿ ದೇವಿಯ ಅನುಗ್ರಹ ಭರಪೂರ ಇರುತ್ತದೆ. ಇವರು ಕಷ್ಟಪಟ್ಟು ಹಣ ಸಂಪಾದಿಸುತ್ತಾರೆ. ಆದರೆ ಇವರ ಶೋಕಿಗಳು/ ಹವ್ಯಾಸಗಳು ತುಂಬಾ ದುಬಾರಿ ಆಗಿರುತ್ತವೆ. ಇಂತಹವರು ಐಷಾರಾಮಿ ಜೀವನ ಶೈಲಿಗೆ ಒಗ್ಗಿಕೊಂಡು ತುಂಬಾ ಹಣ ಖರ್ಚು ಮಾಡುತ್ತಾರೆ. ಇವರಿಗೆ ಎಂದಿಗೂ ಹಣದ ಕೊರತೆ ಎದುರಾಗದು.
  4. ವೃಶ್ಚಿಕ ರಾಶಿ (Scorpio): ಈ ರಾಶಿಯ ಜನರ ಮೇಲೂ ಲಕ್ಷ್ಮಿ ದೇವಿ ಸದಾ ಆಶೀರ್ವಾದ ಬೀರುತ್ತಾಳೆ. ಈ ರಾಶಿಯವರು ಹಣ ಗಳಿಸಲು ಹೆಚ್ಚು ಶ್ರಮವೇನೂ ಪಡುವುದಿಲ್ಲ. ಇವರು ಐಷಾರಾಮಿ ಬದುಕನ್ನು ತಮ್ಮದಾಗಿಸಿಕೊಂಡಿರುತ್ತಾರೆ. ಇವರಿಗೆ ಅದೃಷ್ಟ ಹೆಚ್ಚು ಕೈಹಿಡಿಯುತ್ತದೆ.

Follow Us
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ