AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ರಾಶಿಯವರು ಕಷ್ಟಪಟ್ಟು ಹಣ ಸಂಪಾದಿಸ್ತಾರೆ. ಆದರೆ ಇವರ ಶೋಕಿ-ಹವ್ಯಾಸಗಳು ತುಂಬಾ ದುಬಾರಿ ಆಗಿರುತ್ತವೆ! ಯಾರವರು, ತಿಳಿಯೋಣ

Zodiac signs: ಕರ್ಕಾಟಕ ರಾಶಿ ಜನರು ಬಹಳ ಬುದ್ಧಿವಂತರಾಗಿರುತ್ತಾರೆ. ಇವರು ಜೀವನದಲ್ಲಿ ಪ್ರತಿಯೊಂದು ಸುಖ ಶಾಂತಿ ನೆಮ್ಮದಿಗಳನ್ನು ತಮ್ಮದಾಗಿಸಿಕೊಳ್ಳುತ್ತಾರೆ. ಇವರು ಪರಿಶ್ರಮ ಹಾಕಿ ವೃತ್ತಿಯಲ್ಲಿ ಉನ್ನತ ಸ್ಥಾನಕ್ಕೆ ತಲುಪುತ್ತಾರೆ. ಇವರು ತಮ್ಮ ಕುಟುಂಬಸ್ಥರನ್ನೂ ಖುಷಿಯಾಗಿಟ್ಟಿರುತ್ತಾರೆ.

ಈ ರಾಶಿಯವರು ಕಷ್ಟಪಟ್ಟು ಹಣ ಸಂಪಾದಿಸ್ತಾರೆ. ಆದರೆ ಇವರ ಶೋಕಿ-ಹವ್ಯಾಸಗಳು ತುಂಬಾ ದುಬಾರಿ ಆಗಿರುತ್ತವೆ! ಯಾರವರು, ತಿಳಿಯೋಣ
ಈ ನಾಲ್ಕು ರಾಶಿಯ ಜನರ ಮೇಲೆ ಲಕ್ಷ್ಮಿ ಕೃಪಾಕಟಾಕ್ಷ ಸದಾ ಇರುತ್ತದೆ! ಯಾವ ರಾಶಿಯವರು ತಿಳಿಯೋಣ
TV9 Web
| Edited By: |

Updated on: May 11, 2022 | 6:06 AM

Share

ಜ್ಯೋತಿಷ್ಯ ಶಾಸ್ತ್ರದಲ್ಲಿ 12 ರಾಶಿಗಳ ಬಗ್ಗೆ ವರ್ಣನೆ ಇದೆ. ಪ್ರತಿ ರಾಶಿಯೂ (Astrology) ಮತ್ತೊಂದಕ್ಕಿಂತ ಭಿನ್ನವಾಗಿರುತ್ತದೆ. ಹಾಗೆಯೇ ಆ ರಾಶಿಯ ಜನರ ಸ್ವಭಾವ ಇತರರಗಿಂತ ಭಿನ್ನವಾಗಿರುತ್ತದೆ. ಕೆಲ ರಾಶಿಯ ಜನರು ವಿಶೇಷವಾಗಿ ಭಆಗ್ಯಶಾಲಿಗಳಾಗಿದ್ದು ದೇವೀ ಲಕ್ಷ್ಮಿಯ ಕೃಪಾಕಟಾಕ್ಷಕ್ಕೆ (Goddess Lakshmi) ಪಾತ್ರರಾಗಿ ಆರ್ಥಿಕವಾಗಿ ಸದೃಢರಾಗಿರುತ್ತಾರೆ. ಬನ್ನೀ ಹಾಗಾದರೆ ಯಾರು ಆ ರಾಶಿಯವರು (Zodiac signs), ತಿಳಿಯೋಣ.

  1. ವೃಷಭ ರಾಶಿ (Taurus): ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ರಾಶಿಯ ಜನರ ಮೇಲೆ ವರ ಲಕ್ಷ್ಮಿ ಕೃಪೆ ಸದಾ ಇರುತ್ತದೆ. ತಾಯಿ ಲಕ್ಷ್ಮಿ ಆಶೀರ್ವಾದ ಬೀರುತ್ತಿರುತ್ತಾಳೆ. ವೃಷಭ ರಾಶಿಯವರಿಗೆ ಹಣಕಾಸಿನ ಮುಗ್ಗಟ್ಟು/ ತೊಂದರೆ ಎದುರಾಗುವುದೇ ಇಲ್ಲ. ಇವರು ತಮ್ಮ ಶ್ರಮ, ತನ್ಮಯತೆಯಿಂದ ಉತ್ತಮ ಸಂಪಾದನೆ ಮಾಡುತ್ತಾರೆ. ಜೀವನದಲ್ಲಿ ಬಹಳಷ್ಟು ಪ್ರಗತಿ ಕಂಡು, ಉನ್ನತ ಸ್ತರ ತಲುಪುತ್ತಾರೆ.
  2. ಕರ್ಕಾಟಕ ರಾಶಿ (Cancer): ಕರ್ಕಾಟಕ ರಾಶಿ ಜನರು ಬಹಳ ಬುದ್ಧಿವಂತರಾಗಿರುತ್ತಾರೆ. ಇವರು ಜೀವನದಲ್ಲಿ ಪ್ರತಿಯೊಂದು ಸುಖ ಶಾಂತಿ ನೆಮ್ಮದಿಗಳನ್ನು ತಮ್ಮದಾಗಿಸಿಕೊಳ್ಳುತ್ತಾರೆ. ಇವರು ಪರಿಶ್ರಮ ಹಾಕಿ ವೃತ್ತಿಯಲ್ಲಿ ಉನ್ನತ ಸ್ಥಾನಕ್ಕೆ ತಲುಪುತ್ತಾರೆ. ಇವರು ತಮ್ಮ ಕುಟುಂಬಸ್ಥರನ್ನೂ ಖುಷಿಯಾಗಿಟ್ಟಿರುತ್ತಾರೆ.
  3. ಸಿಂಹ ರಾಶಿ (Leo): ಸಿಂಹ ರಾಶಿಯವರು ತಮ್ಮ ಜಾತಕದ ಅನುಸಾರ ಉತ್ತಮ ಲೀಡರ್​ ಆಗಿರುತ್ತಾರೆ. ಇವರ ಮೇಲೆ ಲಕ್ಷ್ಮಿ ದೇವಿಯ ಅನುಗ್ರಹ ಭರಪೂರ ಇರುತ್ತದೆ. ಇವರು ಕಷ್ಟಪಟ್ಟು ಹಣ ಸಂಪಾದಿಸುತ್ತಾರೆ. ಆದರೆ ಇವರ ಶೋಕಿಗಳು/ ಹವ್ಯಾಸಗಳು ತುಂಬಾ ದುಬಾರಿ ಆಗಿರುತ್ತವೆ. ಇಂತಹವರು ಐಷಾರಾಮಿ ಜೀವನ ಶೈಲಿಗೆ ಒಗ್ಗಿಕೊಂಡು ತುಂಬಾ ಹಣ ಖರ್ಚು ಮಾಡುತ್ತಾರೆ. ಇವರಿಗೆ ಎಂದಿಗೂ ಹಣದ ಕೊರತೆ ಎದುರಾಗದು.
  4. ವೃಶ್ಚಿಕ ರಾಶಿ (Scorpio): ಈ ರಾಶಿಯ ಜನರ ಮೇಲೂ ಲಕ್ಷ್ಮಿ ದೇವಿ ಸದಾ ಆಶೀರ್ವಾದ ಬೀರುತ್ತಾಳೆ. ಈ ರಾಶಿಯವರು ಹಣ ಗಳಿಸಲು ಹೆಚ್ಚು ಶ್ರಮವೇನೂ ಪಡುವುದಿಲ್ಲ. ಇವರು ಐಷಾರಾಮಿ ಬದುಕನ್ನು ತಮ್ಮದಾಗಿಸಿಕೊಂಡಿರುತ್ತಾರೆ. ಇವರಿಗೆ ಅದೃಷ್ಟ ಹೆಚ್ಚು ಕೈಹಿಡಿಯುತ್ತದೆ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್