AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hanuman Worship: ಮಹಿಳೆಯರು ಹನುಮಂತನ ಪಾದವನ್ನು ಮುಟ್ಟಬಾರದು ಎಂದು ಹೇಳುವುದೇಕೆ?

ಮಂಗಳವಾರ ಹನುಮಂತನ ಪೂಜೆಗೆ ಅತ್ಯುತ್ತಮ ದಿನವೆಂದು ಪರಿಗಣಿಸಲಾಗಿದೆ. ಆದರೆ ಆಂಜನೇಯನನ್ನು ಪೂಜಿಸುವಾಗ ಮಹಿಳೆಯರು ಕೆಲವು ನಿಯಮಗಳನ್ನು ಪಾಲಿಸಬೇಕು. ಪಾದ ಸ್ಪರ್ಶ ಮಾಡದಿರುವುದು, ಸಿಂಧೂರ ಅರ್ಪಿಸದಿರುವುದು ಮತ್ತು ತಲೆಬಾಗದಿರುವುದು ಮುಖ್ಯ. ಹನುಮಂತ ಮಹಿಳೆಯರನ್ನು ತಾಯಿಯಂತೆ ಪರಿಗಣಿಸುವುದರಿಂದ ಪಾದ ಮುಟ್ಟದೇ ಭಕ್ತಿಯಿಂದ ಕೈಮುಗಿದು ನಮಸ್ಕರಿಸುವುದು ಸೂಕ್ತ.

Hanuman Worship: ಮಹಿಳೆಯರು ಹನುಮಂತನ ಪಾದವನ್ನು ಮುಟ್ಟಬಾರದು ಎಂದು ಹೇಳುವುದೇಕೆ?
ಹನುಮಂತನ ಪೂಜೆ
ಅಕ್ಷತಾ ವರ್ಕಾಡಿ
|

Updated on: Jul 17, 2025 | 10:47 AM

Share

ಹಿಂದೂ ಧರ್ಮದಲ್ಲಿ ಪ್ರತಿನಿತ್ಯವೂ ಒಂದೊಂದು ದೇವರ ಆರಾಧನೆಯ ಪರಿಪಾಠವಿದೆ. ಮಂಗಳವಾರವನ್ನು ಹನುಮಂತನನ್ನು ಪೂಜಿಸಲು ಅತ್ಯುತ್ತಮ ದಿನವೆಂದು ಪರಿಗಣಿಸಲಾಗಿದೆ. ಆದರೆ ಇದರ ಜೊತೆಗೆ, ಹನುಮಂತನನ್ನು ಪೂಜಿಸಲು ಹಲವು ನಿಯಮಗಳಿವೆ, ಅದನ್ನು ಪಾಲಿಸುವುದು ಕೂಡ ಅವಶ್ಯಕ.

ಹನುಮಂತನನ್ನು ಪೂಜಿಸುವಾಗ ಮಹಿಳೆಯರು ಕೆಲವು ನಿಯಮಗಳಿಗೆ ವಿಶೇಷ ಗಮನ ನೀಡಬೇಕು. ಅವುಗಳಲ್ಲಿ ಒಂದು ಪೂಜೆಯ ಸಮಯದಲ್ಲಿ ಭಗವಂತನ ಪಾದಗಳನ್ನು ಮುಟ್ಟಬಾರದು. ಮಹಿಳೆಯರು ಹನುಮಂತನ ಪಾದಗಳನ್ನು ಮುಟ್ಟಿ ಏಕೆ ಆಶೀರ್ವಾದ ಪಡೆಯಬಾರದು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಹನುಮಂತನ ಪಾದ ಮುಟ್ಟಲು ಪುರುಷರು ಮಾತ್ರ ಸಾಧ್ಯ. ಇದಕ್ಕೆ ಕಾರಣವೇನೆಂದರೆ, ಹನುಮಂತನು ಬಾಲ್ಯದಿಂದಲೂ ಬ್ರಹ್ಮಚಾರಿ. ಬ್ರಹ್ಮಚಾರಿ ಎಂದರೆ ಲೌಕಿಕ ಆಸೆಗಳಿಂದ ದೂರವಿರುವವನು. ಇದಲ್ಲದೆ, ಹನುಮಂತನು ಪ್ರತಿಯೊಬ್ಬ ಮಹಿಳೆಯನ್ನು ತನ್ನ ತಾಯಿಯೆಂದು ಪರಿಗಣಿಸುತ್ತಾನೆ ಮತ್ತು ಯಾವುದೇ ತಾಯಿ ತನ್ನ ಮಗನ ಪಾದಗಳನ್ನು ಮುಟ್ಟುವುದಿಲ್ಲ. ಇದೇ ಕಾರಣಕ್ಕಾಗಿ ಮಹಿಳೆಯರು ಹನುಮಂತನ ಪಾದಗಳನ್ನು ಮುಟ್ಟುವ ಬದಲು ಕೈಗಳನ್ನು ಜೋಡಿಸಿ ನಮಸ್ಕರಿಸಬೇಕು ಎಂದು ಹೇಳಲಾಗುತ್ತದೆ.

ಇದನ್ನೂ ಓದಿ
Image
ಈ ದೇವಾಲಯಕ್ಕೆ ಗಂಡ ಹೆಂಡತಿ ಒಟ್ಟಿಗೆ ಹೋಗುವಂತಿಲ್ಲ, ಯಾಕೆ ಗೊತ್ತಾ?
Image
ಈ ಪ್ರಾಣಿಗಳು ನಿಮ್ಮ ಕನಸಿನಲ್ಲಿ ಪದೇ ಪದೇ ಕಾಣಿಸಿಕೊಂಡರೆ ಅದೃಷ್ಟದ ಸೂಚನೆ
Image
ಕೇದಾರನಾಥ ಯಾತ್ರೆಯ ಸಮಯದಲ್ಲಿ ಈ ವಸ್ತುಗಳನ್ನು ತೆಗೆದುಕೊಂಡು ಹೋಗಲೇಬಾರದು
Image
ವಾರದಲ್ಲಿ ಈ ಎರಡು ದಿನ ಬಟ್ಟೆ ಒಗೆಯಲೇಬೇಡಿ; ಕಷ್ಟಗಳು ತಪ್ಪಿದಲ್ಲ!

ಇದನ್ನೂ ಓದಿಶಿವ ದೇವಾಲಯದಲ್ಲಿ ಮೂರು ಬಾರಿ ಚಪ್ಪಾಳೆ ತಟ್ಟುವುದೇಕೆ? ಹಿಂದಿನ ಕಾರಣವನ್ನು ತಿಳಿಯಿರಿ

ಇದಲ್ಲದೆ, ಮಹಿಳೆಯರು ಹನುಮಂತನನ್ನು ಪೂಜಿಸುವಾಗ ಸಿಂಧೂರವನ್ನು ಅರ್ಪಿಸಬಾರದು. ಧಾರ್ಮಿಕ ನಂಬಿಕೆಗಳ ಪ್ರಕಾರ, ಕಲಿಯುಗದ ದೇವರು ಎಂದು ಕರೆಯಲ್ಪಡುವ ಆಂಜನೇಯ ಸ್ವಾಮಿಯ ಮುಂದೆ ಯಾವುದೇ ಮಹಿಳೆ ತನ್ನ ತಲೆಯನ್ನು ಬಗ್ಗಿಸಬಾರದು. ಇನ್ಮುಂದೆ ಮುಂದೆ ತಲೆ ಬಾಗದೆ, ಕೈಮುಗಿದು ನಮಸ್ಕರಿಸಬೇಕೆನ್ನುವುದನ್ನು ನೆನಪಿನಲ್ಲಿಟ್ಟುಕೊಳ್ಳಿ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ