AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hanuman Worship: ಮಹಿಳೆಯರು ಹನುಮಂತನ ಪಾದವನ್ನು ಮುಟ್ಟಬಾರದು ಎಂದು ಹೇಳುವುದೇಕೆ?

ಮಂಗಳವಾರ ಹನುಮಂತನ ಪೂಜೆಗೆ ಅತ್ಯುತ್ತಮ ದಿನವೆಂದು ಪರಿಗಣಿಸಲಾಗಿದೆ. ಆದರೆ ಆಂಜನೇಯನನ್ನು ಪೂಜಿಸುವಾಗ ಮಹಿಳೆಯರು ಕೆಲವು ನಿಯಮಗಳನ್ನು ಪಾಲಿಸಬೇಕು. ಪಾದ ಸ್ಪರ್ಶ ಮಾಡದಿರುವುದು, ಸಿಂಧೂರ ಅರ್ಪಿಸದಿರುವುದು ಮತ್ತು ತಲೆಬಾಗದಿರುವುದು ಮುಖ್ಯ. ಹನುಮಂತ ಮಹಿಳೆಯರನ್ನು ತಾಯಿಯಂತೆ ಪರಿಗಣಿಸುವುದರಿಂದ ಪಾದ ಮುಟ್ಟದೇ ಭಕ್ತಿಯಿಂದ ಕೈಮುಗಿದು ನಮಸ್ಕರಿಸುವುದು ಸೂಕ್ತ.

Hanuman Worship: ಮಹಿಳೆಯರು ಹನುಮಂತನ ಪಾದವನ್ನು ಮುಟ್ಟಬಾರದು ಎಂದು ಹೇಳುವುದೇಕೆ?
ಹನುಮಂತನ ಪೂಜೆ
ಅಕ್ಷತಾ ವರ್ಕಾಡಿ
|

Updated on: Jul 17, 2025 | 10:47 AM

Share

ಹಿಂದೂ ಧರ್ಮದಲ್ಲಿ ಪ್ರತಿನಿತ್ಯವೂ ಒಂದೊಂದು ದೇವರ ಆರಾಧನೆಯ ಪರಿಪಾಠವಿದೆ. ಮಂಗಳವಾರವನ್ನು ಹನುಮಂತನನ್ನು ಪೂಜಿಸಲು ಅತ್ಯುತ್ತಮ ದಿನವೆಂದು ಪರಿಗಣಿಸಲಾಗಿದೆ. ಆದರೆ ಇದರ ಜೊತೆಗೆ, ಹನುಮಂತನನ್ನು ಪೂಜಿಸಲು ಹಲವು ನಿಯಮಗಳಿವೆ, ಅದನ್ನು ಪಾಲಿಸುವುದು ಕೂಡ ಅವಶ್ಯಕ.

ಹನುಮಂತನನ್ನು ಪೂಜಿಸುವಾಗ ಮಹಿಳೆಯರು ಕೆಲವು ನಿಯಮಗಳಿಗೆ ವಿಶೇಷ ಗಮನ ನೀಡಬೇಕು. ಅವುಗಳಲ್ಲಿ ಒಂದು ಪೂಜೆಯ ಸಮಯದಲ್ಲಿ ಭಗವಂತನ ಪಾದಗಳನ್ನು ಮುಟ್ಟಬಾರದು. ಮಹಿಳೆಯರು ಹನುಮಂತನ ಪಾದಗಳನ್ನು ಮುಟ್ಟಿ ಏಕೆ ಆಶೀರ್ವಾದ ಪಡೆಯಬಾರದು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಹನುಮಂತನ ಪಾದ ಮುಟ್ಟಲು ಪುರುಷರು ಮಾತ್ರ ಸಾಧ್ಯ. ಇದಕ್ಕೆ ಕಾರಣವೇನೆಂದರೆ, ಹನುಮಂತನು ಬಾಲ್ಯದಿಂದಲೂ ಬ್ರಹ್ಮಚಾರಿ. ಬ್ರಹ್ಮಚಾರಿ ಎಂದರೆ ಲೌಕಿಕ ಆಸೆಗಳಿಂದ ದೂರವಿರುವವನು. ಇದಲ್ಲದೆ, ಹನುಮಂತನು ಪ್ರತಿಯೊಬ್ಬ ಮಹಿಳೆಯನ್ನು ತನ್ನ ತಾಯಿಯೆಂದು ಪರಿಗಣಿಸುತ್ತಾನೆ ಮತ್ತು ಯಾವುದೇ ತಾಯಿ ತನ್ನ ಮಗನ ಪಾದಗಳನ್ನು ಮುಟ್ಟುವುದಿಲ್ಲ. ಇದೇ ಕಾರಣಕ್ಕಾಗಿ ಮಹಿಳೆಯರು ಹನುಮಂತನ ಪಾದಗಳನ್ನು ಮುಟ್ಟುವ ಬದಲು ಕೈಗಳನ್ನು ಜೋಡಿಸಿ ನಮಸ್ಕರಿಸಬೇಕು ಎಂದು ಹೇಳಲಾಗುತ್ತದೆ.

ಇದನ್ನೂ ಓದಿ
Image
ಈ ದೇವಾಲಯಕ್ಕೆ ಗಂಡ ಹೆಂಡತಿ ಒಟ್ಟಿಗೆ ಹೋಗುವಂತಿಲ್ಲ, ಯಾಕೆ ಗೊತ್ತಾ?
Image
ಈ ಪ್ರಾಣಿಗಳು ನಿಮ್ಮ ಕನಸಿನಲ್ಲಿ ಪದೇ ಪದೇ ಕಾಣಿಸಿಕೊಂಡರೆ ಅದೃಷ್ಟದ ಸೂಚನೆ
Image
ಕೇದಾರನಾಥ ಯಾತ್ರೆಯ ಸಮಯದಲ್ಲಿ ಈ ವಸ್ತುಗಳನ್ನು ತೆಗೆದುಕೊಂಡು ಹೋಗಲೇಬಾರದು
Image
ವಾರದಲ್ಲಿ ಈ ಎರಡು ದಿನ ಬಟ್ಟೆ ಒಗೆಯಲೇಬೇಡಿ; ಕಷ್ಟಗಳು ತಪ್ಪಿದಲ್ಲ!

ಇದನ್ನೂ ಓದಿಶಿವ ದೇವಾಲಯದಲ್ಲಿ ಮೂರು ಬಾರಿ ಚಪ್ಪಾಳೆ ತಟ್ಟುವುದೇಕೆ? ಹಿಂದಿನ ಕಾರಣವನ್ನು ತಿಳಿಯಿರಿ

ಇದಲ್ಲದೆ, ಮಹಿಳೆಯರು ಹನುಮಂತನನ್ನು ಪೂಜಿಸುವಾಗ ಸಿಂಧೂರವನ್ನು ಅರ್ಪಿಸಬಾರದು. ಧಾರ್ಮಿಕ ನಂಬಿಕೆಗಳ ಪ್ರಕಾರ, ಕಲಿಯುಗದ ದೇವರು ಎಂದು ಕರೆಯಲ್ಪಡುವ ಆಂಜನೇಯ ಸ್ವಾಮಿಯ ಮುಂದೆ ಯಾವುದೇ ಮಹಿಳೆ ತನ್ನ ತಲೆಯನ್ನು ಬಗ್ಗಿಸಬಾರದು. ಇನ್ಮುಂದೆ ಮುಂದೆ ತಲೆ ಬಾಗದೆ, ಕೈಮುಗಿದು ನಮಸ್ಕರಿಸಬೇಕೆನ್ನುವುದನ್ನು ನೆನಪಿನಲ್ಲಿಟ್ಟುಕೊಳ್ಳಿ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!