AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Devotional: ಪೂರ್ಣ ಅನುಗ್ರಹ ಪಡೆಯಲು ಹನುಮ ದೇವಾಲಯಗಳಲ್ಲಿ ಎಷ್ಟು ಬಾರಿ ಪ್ರದಕ್ಷಿಣೆ ಹಾಕಬೇಕು?

ಹನುಮಂತನಿಗೆ ಎಷ್ಟು ಪ್ರದಕ್ಷಿಣೆ ಹಾಕಬೇಕು ಎಂಬುದರ ಕುರಿತು ಡಾ. ಬಸವರಾಜ್ ಗುರೂಜಿ ಅವರು ವಿವರಿಸಿದ್ದಾರೆ. ಸಾಮಾನ್ಯವಾಗಿ ಮೂರು ಪ್ರದಕ್ಷಿಣೆಗಳನ್ನು ಮಾಡಲಾಗುತ್ತದೆ ಆದರೆ ಪೂರ್ಣ ಅನುಗ್ರಹಕ್ಕಾಗಿ ಐದು ಪ್ರದಕ್ಷಿಣೆಗಳನ್ನು ಮಾಡುವುದು ಶ್ರೇಷ್ಠ ಎಂದು ಅವರು ಹೇಳಿದ್ದಾರೆ. ಪಂಚ ಸಂಖ್ಯೆಯ ಪ್ರಾಮುಖ್ಯತೆಯನ್ನು ಉಲ್ಲೇಖಿಸಿ, ಶಿರಸ್ನಾನ ಮತ್ತು ಸಾತ್ವಿಕ ಆಹಾರದ ಮಹತ್ವವನ್ನೂ ಇಲ್ಲಿ ವಿವರಿಸಿದ್ದಾರೆ.

Daily Devotional: ಪೂರ್ಣ ಅನುಗ್ರಹ ಪಡೆಯಲು ಹನುಮ ದೇವಾಲಯಗಳಲ್ಲಿ ಎಷ್ಟು ಬಾರಿ ಪ್ರದಕ್ಷಿಣೆ ಹಾಕಬೇಕು?
ಹನುಮಂತನಿಗೆ ಪ್ರದಕ್ಷಿಣೆ
ಅಕ್ಷತಾ ವರ್ಕಾಡಿ
|

Updated on: Aug 05, 2025 | 9:27 AM

Share

ಹನುಮಂತನನ್ನು ಪೂಜಿಸುವಾಗ ಎಷ್ಟು ಪ್ರದಕ್ಷಿಣೆ ಹಾಕಬೇಕು ಎಂಬುದು ಬಗ್ಗೆ ಅನೇಕ ಭಕ್ತರಲ್ಲಿ ಗೊಂದಲದಲ್ಲಿರುತ್ತಾರೆ. ಕೆಲವರು ತಮ್ಮ ಭಕ್ತಿಯ ಪ್ರಮಾಣಕ್ಕೆ ಅನುಗುಣವಾಗಿ ಒಂದು, ಮೂರು ಅಥವಾ ಹನ್ನೊಂದು ಪ್ರದಕ್ಷಿಣೆಗಳನ್ನು ಮಾಡುತ್ತಾರೆ.ಈ ಗೊಂದಲಗಳ ಕುರಿತು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಸ್ಪಷ್ಟವಾದ ಮಾಹಿತಿ ನೀಡಿದ್ದಾರೆ. ಗುರೂಜಿ ಹೇಳುವಂತೆ, ಹನುಮಂತನಿಗೆ ಐದು ಪ್ರದಕ್ಷಿಣೆಗಳನ್ನು ಮಾಡುವುದು ಪೂರ್ಣ ಫಲವನ್ನು ಪಡೆಯಲು ಸೂಕ್ತ ಮಾರ್ಗವಾಗಿದೆ.

ಐದು ಸಂಖ್ಯೆಯು ಪಂಚಮಂ ಕಾರ್ಯಸಿದ್ಧಿಯನ್ನು ಸೂಚಿಸುತ್ತದೆ. ಸಂಖ್ಯಾಶಾಸ್ತ್ರದಲ್ಲಿ ಐದು ಸಂಖ್ಯೆಗೆ ವಿಶೇಷವಾದ ಪ್ರಾಮುಖ್ಯತೆ ಇದೆ. “ಪ್ರದಕ್ಷಿಣ ನಮಸ್ಕಾರಾಂ ಸಾಷ್ಟಾಂಗಾಂ ಪಂಚ ಸಂಖ್ಯೆಯಾಎಂಬ ಆರ್ಷ ವಾಕ್ಯವನ್ನು ಉಲ್ಲೇಖಿಸಿ, ಐದು ಪ್ರದಕ್ಷಿಣೆಗಳನ್ನು ಮಾಡುವುದರಿಂದ ಆರೋಗ್ಯ, ವ್ಯಾಪಾರ, ಶಾಂತಿ ಮುಂತಾದ ಕೋರಿಕೆಗಳು ಈಡೇರುತ್ತವೆ ಎಂದು ಗುರೂಜಿ ಹೇಳಿದ್ದಾರೆ. ಭೂತ-ಪ್ರೇತಗಳಿಂದ ರಕ್ಷಣೆ ಪಡೆಯಲು ಕೂಡ ಇದು ಸಹಾಯಕವಾಗುತ್ತದೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ದೇವರಿಗೆ ಆರತಿ ಮಾಡುವಾಗ ಕಣ್ಣು ಮುಚ್ಚಬಾರದು ಎಂದು ಹೇಳುವುದೇಕೆ? ಕಾರಣ ಇಲ್ಲಿದೆ

ಪ್ರದಕ್ಷಿಣೆ ಮಾಡುವ ಮೊದಲು ಶಿರಸ್ನಾನ ಮಾಡುವುದು ಮತ್ತು ಸಾತ್ವಿಕ ಆಹಾರವನ್ನು ಸೇವಿಸುವುದು ಅವಶ್ಯಕ.ಓಂ ಹಂ ಹನುಮತೇ ನಮಃಅಥವಾಓಂ ನಮೋ ಭಗವತೇ ಹನುಮಂತೆಮುಂತಾದ ಮಂತ್ರಗಳನ್ನು ಜಪಿಸುತ್ತಾ ಪ್ರದಕ್ಷಿಣೆ ಮಾಡುವುದರಿಂದ ಭಕ್ತಿಯ ಮಟ್ಟ ಹೆಚ್ಚಾಗುತ್ತದೆ ಮತ್ತು ಹನುಮಂತನ ಅನುಗ್ರಹವನ್ನು ಪಡೆಯಲು ಸಾಧ್ಯವಾಗುತ್ತದೆ. 108, 54, 21, 11 ಮುಂತಾದ ಇತರ ಸಂಖ್ಯೆಗಳ ಪ್ರದಕ್ಷಿಣೆಗಳನ್ನು ಮಾಡುವುದರ ಬಗ್ಗೆಯೂ ಉಲ್ಲೇಖಿಸಿದರೂ, ಐದು ಪ್ರದಕ್ಷಿಣೆಗಳನ್ನು ಮಾಡುವುದರ ಮಹತ್ವವನ್ನು ಅವರು ಒತ್ತಿ ಹೇಳಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ