AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Devotional: ಪೂಜೆ ಸಮಯದಲ್ಲಿ ಈ ಬಣ್ಣದ ಬಟ್ಟೆ ಧರಿಸಲೇಬೇಡಿ!

ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಿದರೆ ಶುಭ ಮತ್ತು ಯಾವುದು ಅಶುಭ ಎಂಬುದರ ಕುರಿತು ಖ್ಯಾತ ಜ್ಯೋತಿಷಿಗಳಾದ ಡಾ. ಬಸವರಾಜ ಗುರೂಜಿಯವರು ನೀಡಿರುವ ಮಾಹಿತಿ ಇಲ್ಲಿದೆ. ಬಿಳಿ ಮತ್ತು ಹಳದಿ ಬಣ್ಣಗಳು ಶುಭ. ಆದರೆ ಯಾವುದೇ ಬಣ್ಣದ ಬಟ್ಟೆಯನ್ನು ಧರಿಸಿದರೂ ಅದು ಶುಚಿಯಾಗಿರಬೇಕು. ಕೊಳಕು ಅಥವಾ ಹರಿದ ಬಟ್ಟೆ ಧರಿಸಬಾರದು. ಪೂಜಾ ವಿಧಿಗಳನ್ನು ಸರಿಯಾಗಿ ಪಾಲಿಸುವುದು ಮುಖ್ಯ.

Daily Devotional: ಪೂಜೆ ಸಮಯದಲ್ಲಿ ಈ ಬಣ್ಣದ ಬಟ್ಟೆ ಧರಿಸಲೇಬೇಡಿ!
Hindu Puja
ಅಕ್ಷತಾ ವರ್ಕಾಡಿ
|

Updated on: May 05, 2025 | 8:37 AM

Share

ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶೇಷ ಮಹತ್ವವಿದೆ. ಅದರಂತೆ ಪ್ರತೀ ಮನೆಯಲ್ಲಿ ಮುಂಜಾನೆ ಮತ್ತು ಸಂಜೆ ದೇವರಿಗೆ ದೀಪ ಬೆಳಗಿಸಲಾಗುತ್ತದೆ. ಇದಲ್ಲದೇ ಏನೇ ಶುಭ ಕಾರ್ಯಕ್ಕೂ ಮುನ್ನ ಗಣೇಶ ಅಥವಾ ತಮ್ಮ ಕುಲ ದೇವರಿಗೆ ಪೂಜೆ ಮಾಡುವುದು ಹಿಂದಿನಿಂದಲೂ ನಡೆದುಕೊಂಡ ಪದ್ಧತಿ. ಇದಲ್ಲದೇ ಪೂಜೆಗೆ ಸಂಬಂಧಿಸಿದ ನಿಯಮಗಳನ್ನು ಅನುಸರಿಸುವುದು ತುಂಬಾನೇ ಮುಖ್ಯ. ಇಂದು ಪೂಜೆಯ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು ಮತ್ತು ಯಾವ ಬಣ್ಣದ ಬಟ್ಟೆ ಧರಿಸಲೇ ಬಾರದು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಿದರೆ ಶುಭ ಮತ್ತು ಯಾವುದು ಅಶುಭ ಎಂಬುದರ ಕುರಿತು ಖ್ಯಾತ ಜ್ಯೋತಿಷಿಗಳಾದ ಡಾ. ಬಸವರಾಜ ಗುರೂಜಿಯವರು ನೀಡಿರುವ ಮಾಹಿತಿ ಇಲ್ಲಿದೆ. ವಿಡಿಯೋದಲ್ಲಿ ಗುರೂಜಿಯವರು ಪೂಜೆ ಸಮಯದಲ್ಲಿ ಧರಿಸಬೇಕಾದ ಬಟ್ಟೆಯ ಬಣ್ಣಗಳ ಕುರಿತು ವಿವರಿಸಿರುವುದನ್ನು ಕಾಣಬಹುದು.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ
Image
ಜುಲೈ 3 ರಿಂದ ಅಮರನಾಥ ಯಾತ್ರೆ ಆರಂಭ; ನೋಂದಣಿ ಸೇರಿದಂತೆ ಸಂಪೂರ್ಣ ವಿವರ
Image
ಐದು ವರ್ಷಗಳ ನಂತರ ಕೈಲಾಸ ಮಾನಸ ಸರೋವರ ಯಾತ್ರೆ ಪುನರಾರಂಭ
Image
ದೇವಾಲಯ ನಿರ್ಮಾಣವಾಗುತ್ತಿದ್ದಾಗಲೇ ಕೊಳಕ್ಕೆ ಹಾರಿದ ಶಿಲ್ಪಿ,ಇಂದಿಗೂ ಅಪೂರ್ಣ!
Image
ಅಯೋಧ್ಯೆ ರಾಮಮಂದಿರದ ಮುಖ್ಯ ಅರ್ಚಕರಿಗೆ ಸಿಗುವ ಸಂಬಳ, ಸೌಲಭ್ಯ ಏನೇನು?

ಇದನ್ನೂ ಓದಿ: ಎಷ್ಟೇ ದುಡಿದರೂ ಹಣ ಕೈಯಲ್ಲಿ ಉಳಿಯುತ್ತಿಲ್ಲವೇ, ಹಾಗಿದ್ರೆ ನಿಮ್ಮ ಪರ್ಸ್‌ನಲ್ಲಿ ಈ ವಸ್ತು ಇಡಿ

ಡಾ. ಬಸವರಾಜ ಗುರೂಜಿಯವರು ಹೇಳುವಂತೆ ” ಬಿಳಿ ಮತ್ತು ಹಳದಿ ಬಣ್ಣಗಳು ಪೂಜೆಗೆ ಅತ್ಯಂತ ಶ್ರೇಷ್ಠ. ಈ ಬಣ್ಣಗಳು ಮಾನಸಿಕ ಶಾಂತಿಯನ್ನು ನೀಡುತ್ತವೆ. ಆದರೆ ಎಂದಿಗೂ ಕಪ್ಪು ಬಣ್ಣವನ್ನು ಪ್ರತಿದಿನದ ಪೂಜೆಗೆ ಬಳಸಬಾರದು. ಇದರಿಂದ ಶುಭ ಫಲಕ್ಕಿಂತ ಅಶುಭ ಫಲಗಳೇ ಹೆಚ್ಚು. ಇದಲ್ಲದೇ ದೇವಿಯ ಪೂಜೆಯ ವೇಳೆ ಕೆಂಪು ಬಣ್ಣದ ಬಟ್ಟೆ ಧರಿಸುವುದು ಸೂಕ್ತ. ಆದರೆ ಯಾವುದೇ ಬಟ್ಟೆಯನ್ನು ಧರಿಸಿದರೂ ಅದು ಶುಚಿಯಾಗಿರಬೇಕು. ಪೂಜೆಯ ಸಮಯದಲ್ಲಿ ಕೊಳಕು ಹಾಗೂ ಹರಿದ ಬಟ್ಟೆಯನ್ನು ಧರಿಸಬೇಡಿ” ಎಂದು ಸಲಹೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ