Sign In

By signing in or creating an account, you agree with Associated Broadcasting Company's Terms & Conditions and Privacy Policy.

Holi Puja: ಹೋಳಿ ಹಬ್ಬದಂದು ಶಿವಲಿಂಗದ ಮೇಲೆ ಈ ವಸ್ತುಗಳನ್ನು ಅರ್ಪಿಸಿ

ಹೋಳಿ ಹಬ್ಬದಂದು ಶಿವನ ಪೂಜೆಯು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ಹೋಳಿಕಾ ದಹನದ ಭಸ್ಮ ಮತ್ತು ನೀಲಿ-ಕೆಂಪು ಗುಲಾಲನ್ನು ಶಿವಲಿಂಗಕ್ಕೆ ಅರ್ಪಿಸುವುದರಿಂದ ಸಂತೋಷ, ಸಮೃದ್ಧಿ ಮತ್ತು ನಕಾರಾತ್ಮಕತೆಯಿಂದ ಮುಕ್ತಿ ಸಿಗುತ್ತದೆ ಎಂದು ನಂಬಲಾಗಿದೆ. ಈ ಲೇಖನದಲ್ಲಿ ಶಿವನ ಆಶೀರ್ವಾದ ಪಡೆಯಲು ಹೋಳಿ ಹಬ್ಬದಂದು ಶಿವನಿಗೆ ಯಾವ ವಸ್ತುಗಳನ್ನು ಅರ್ಪಿಸಬೇಕು ಎಂಬುದನ್ನು ವಿವರಿಸಲಾಗಿದೆ.

Holi Puja: ಹೋಳಿ ಹಬ್ಬದಂದು ಶಿವಲಿಂಗದ ಮೇಲೆ ಈ ವಸ್ತುಗಳನ್ನು ಅರ್ಪಿಸಿ
Holi Puja
Follow us
ಅಕ್ಷತಾ ವರ್ಕಾಡಿ
|

Updated on:Mar 14, 2025 | 7:39 AM

ಹೋಳಿ ಹಬ್ಬವನ್ನು ಹಿಂದೂ ಧರ್ಮದಲ್ಲಿ ಬಹಳ ಪವಿತ್ರವೆಂದು ಪರಿಗಣಿಸಲಾಗಿದೆ. ಪ್ರತಿ ವರ್ಷ ಫಾಲ್ಗುಣ ಮಾಸದ ಹುಣ್ಣಿಮೆಯಂದು ಹೋಳಿ ಹಬ್ಬವನ್ನು ಆಚರಿಸಲಾಗುತ್ತದೆ. ಹೋಳಿ ಹಬ್ಬವು ಪರಸ್ಪರ ಸಹೋದರತ್ವ ಮತ್ತು ಪ್ರೀತಿಯ ಸಂಕೇತವಾಗಿದೆ. ಹೋಳಿ ಹಬ್ಬವು ಶತ್ರುವನ್ನೂ ಮಿತ್ರನನ್ನಾಗಿ ಮಾಡುತ್ತದೆ ಎಂದು ನಂಬಲಾಗಿದೆ. ಜೊತೆಗೆ ದೇಶಾದ್ಯಂತ ಬಹಳ ಉತ್ಸಾಹದಿಂದ ಆಚರಿಸಲಾಗುತ್ತದೆ.

ಹಿಂದೂ ಧಾರ್ಮಿಕ ಗ್ರಂಥಗಳಲ್ಲಿ, ಹೋಳಿ ಹಬ್ಬದ ದಿನದಂದು ಶಿವನನ್ನು ಪೂಜಿಸುವುದು ತುಂಬಾ ಒಳ್ಳೆಯದು. ನಂಬಿಕೆಗಳ ಪ್ರಕಾರ, ಹೋಳಿ ಹಬ್ಬದ ದಿನದಂದು ಶಿವಲಿಂಗಕ್ಕೆ ಕೆಲವು ವಿಶೇಷ ವಸ್ತುಗಳನ್ನು ಅರ್ಪಿಸುವುದರಿಂದ, ಶಿವನು ಸಂತೋಷಗೊಂಡು ತನ್ನ ವಿಶೇಷ ಆಶೀರ್ವಾದಗಳನ್ನು ನೀಡುತ್ತಾನೆ. ಹಾಗಾದರೆ ಹೋಳಿ ಹಬ್ಬದ ದಿನದಂದು ಶಿವನಿಗೆ ಯಾವ ವಸ್ತುಗಳನ್ನು ಅರ್ಪಿಸಬೇಕು ಎಮಬುದನ್ನು ಇಲ್ಲಿ ತಿಳಿದುಕೊಳ್ಳಿ.

ಹಿಂದೂ ಕ್ಯಾಲೆಂಡರ್ ಪ್ರಕಾರ, ಈ ವರ್ಷದ ಫಾಲ್ಗುಣ ಮಾಸದ ಹುಣ್ಣಿಮೆ ಪ್ರಾರಂಭವಾಗಿದೆ. ಫಾಲ್ಗುಣ ಪೂರ್ಣಿಮೆ ನಿನ್ನೆ ಬೆಳಿಗ್ಗೆ 10:35 ಕ್ಕೆ ಪ್ರಾರಂಭವಾಗಿದೆ. ಇಂದು ಅಂದರೆ ಮಾರ್ಚ್ 14 ರಂದು ಮಧ್ಯಾಹ್ನ 12:23 ಕ್ಕೆ ಕೊನೆಗೊಳ್ಳುತ್ತದೆ.

ಇದನ್ನೂ ಓದಿ
Image
ಮನೆಯಿಂದಲೇ ಕೆಲಸ ಮಾಡುತ್ತಿದ್ದೀರಾ? ಹಾಗಿದ್ರೆ ಈ ವಾಸ್ತು ಸಲಹೆ ಅನುಸರಿಸಿ
Image
ಈ ಮೂರು ರಾಶಿಯವರಿಗೆ ಗಜಕೇಸರಿ ಯೋಗ; ಅದೃಷ್ಟ ಖುಲಾಯಿಸಲಿದೆ
Image
ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುವಾಗ ಈ ವಿಷ್ಯ ನೆನಪಿಟ್ಟುಕೊಳ್ಳಿ
Image
ನರಸಿಂಹ ದ್ವಾದಶಿ ಯಾವಾಗ? ದಿನಾಂಕ, ಶುಭ ಸಮಯ ಮತ್ತು ಪೂಜಾ ವಿಧಾನ ತಿಳಿಯಿರಿ

ಶಿವಲಿಂಗದ ಮೇಲೆ ಈ ವಸ್ತುಗಳನ್ನು ಅರ್ಪಿಸಿ:

ಹೋಳಿಕಾ ದೀಪೋತ್ಸವ:

ಹೋಳಿ ಹಬ್ಬದ ದಿನದಂದು, ಹೋಳಿಕಾ ದಹನದಿಂದ ತಂದ ಚಿತಾಭಸ್ಮವನ್ನು ಶಿವಲಿಂಗದ ಮೇಲೆ ಅರ್ಪಿಸಬೇಕು. ಹಿಂದೂ ಧಾರ್ಮಿಕ ನಂಬಿಕೆಗಳ ಪ್ರಕಾರ, ಹೋಳಿ ಹಬ್ಬದ ದಿನದಂದು ಶಿವಲಿಂಗದ ಮೇಲೆ ಹೋಳಿಕಾ ದಹನದ ಚಿತಾಭಸ್ಮವನ್ನು ಅರ್ಪಿಸುವವರ ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ಉಳಿಯುತ್ತದೆ. ನಕಾರಾತ್ಮಕತೆಯು ಮನೆಯಿಂದ ದೂರವಾಗುತ್ತದೆ. ಅಲ್ಲದೆ ಕುಟುಂಬದ ಸದಸ್ಯರು ರೋಗ ಮುಕ್ತರಾಗುತ್ತಾರೆ.

ಇದನ್ನೂ ಓದಿ: ಹೋಳಿ ಹಬ್ಬದಂದೇ ಚಂದ್ರಗ್ರಹಣ; ಈ 4 ರಾಶಿಯವರು ಜಾಗರೂಕರಾಗಿರಿ!

ನೀಲಿ ಮತ್ತು ಕೆಂಪು ಬಣ್ಣದ ಗುಲಾಲ್:

ಹೋಳಿ ಹಬ್ಬದ ದಿನದಂದು ಶಿವಲಿಂಗದ ಮೇಲೆ ನೀಲಿ ಮತ್ತು ಕೆಂಪು ಬಣ್ಣದ ಗುಲಾಲ್ ಅನ್ನು ಸಹ ಅರ್ಪಿಸಬೇಕು. ಹೋಳಿ ಹಬ್ಬವನ್ನು ಹುಣ್ಣಿಮೆಯಂದು ಆಚರಿಸಲಾಗುತ್ತದೆ, ಆದ್ದರಿಂದ ಈ ದಿನದಂದು ಶಿವಲಿಂಗಕ್ಕೆ ಗುಲಾಲ್ ಅರ್ಪಿಸುವುದು ಬಹಳ ಶುಭವೆಂದು ಪರಿಗಣಿಸಲಾಗಿದೆ.

ಮತ್ತಷ್ಟು ಅಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:39 am, Fri, 14 March 25

ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ