Horoscope Today 24 October : ಇಂದು ಈ ರಾಶಿಯವರಿಗೆ ಅದೃಷ್ಟವೆಲ್ಲ ದುರದೃಷ್ಟದ ರೀತಿಯಲ್ಲಿ ಗೋಚರ

Updated on: Oct 24, 2025 | 6:56 AM

ಅಕ್ಟೋಬರ್ 24, ಶುಕ್ರವಾರ, ದಕ್ಷಿಣಾಯಣ, ಶರದ್ ಋತುವಿನ ಕಾರ್ತೀಕ ಮಾಸ ಶುಕ್ಲ ಪಕ್ಷದ ತದಿಗೆ ತಿಥಿ, ಸೌಭಾಗ್ಯ ಯೋಗ, ತೈತಲ ಕರಣವಿರುವ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ. ಅಲ್ಪಜ್ಞತೆ, ಅನಪೇಕ್ಷಿತ ಪ್ರವೇಶ, ಮುಂಗಡ ಹಣ, ಪಾಲುದಾರಿಕೆಯಲ್ಲಿ ಮೌನ, ಜನಬೆಂಬಲ, ನಿರ್ವಹಣೆಯಿಂದ ಹಿಂದೇಟು, ಮಕ್ಕಳ ಯೌವನದಿಂದ ಭಯ ಇವೆಲ್ಲವೂ ನಿರ್ದಿಷ್ಟ ರಾಶಿಗಳ ಫಲಾಫಲಗಳಾಗಿವೆ.

ಅಕ್ಟೋಬರ್ 24, ಶುಕ್ರವಾರ, ದಕ್ಷಿಣಾಯಣ, ಶರದ್ ಋತುವಿನ ಕಾರ್ತೀಕ ಮಾಸ ಶುಕ್ಲ ಪಕ್ಷದ ತದಿಗೆ ತಿಥಿ, ಸೌಭಾಗ್ಯ ಯೋಗ, ತೈತಲ ಕರಣವಿರುವ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ. ಅಲ್ಪಜ್ಞತೆ, ಅನಪೇಕ್ಷಿತ ಪ್ರವೇಶ, ಮುಂಗಡ ಹಣ, ಪಾಲುದಾರಿಕೆಯಲ್ಲಿ ಮೌನ, ಜನಬೆಂಬಲ, ನಿರ್ವಹಣೆಯಿಂದ ಹಿಂದೇಟು, ಮಕ್ಕಳ ಯೌವನದಿಂದ ಭಯ ಇವೆಲ್ಲವೂ ನಿರ್ದಿಷ್ಟ ರಾಶಿಗಳ ಫಲಾಫಲಗಳಾಗಿವೆ.

Follow Us
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More