Horoscope Today 27 October: ಈ ರಾಶಿಯವರಿಗೆ ಕೆಟ್ಟವರನ್ನೇ ನಂಬುವ ಸ್ಥಿತಿ ಬರಬಹುದು ಎಚ್ಚರ!

Updated on: Oct 27, 2025 | 7:01 AM

ಅಕ್ಟೋಬರ್ 27 ಸೋಮವಾರ, ದಕ್ಷಿಣಾಯಣ, ಶರದ್ ಋತುವಿನ ಕಾರ್ತೀಕ ಮಾಸ ಶುಕ್ಲ ಪಕ್ಷದ ಷಷ್ಠಿ ತಿಥಿ, ಸುಕರ್ಮ ಯೋಗ,ಕೌಲವ ಕರಣವಿರುವ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ. ಹಿರಿಯರ ಜೊತೆ ಮನಸ್ತಾಪ, ಸ್ತ್ರೀಪ್ರಾಬಲ್ಯ, ದೈಹಿಕ ಅಸಮತೋಲನ, ಮಾನಸಿಕ ದ್ವಂದ್ವ, ಅರ್ಹತೆ, ಕಾರ್ಯಕ್ರಮ ಹತಾಶೆ ಇವೆಲ್ಲವೂ ನಿರ್ದಿಷ್ಟ ರಾಶಿಗಳ ಫಲಾಫಲಗಳಾಗಿವೆ.

ಅಕ್ಟೋಬರ್ 27 ಸೋಮವಾರ, ದಕ್ಷಿಣಾಯಣ, ಶರದ್ ಋತುವಿನ ಕಾರ್ತೀಕ ಮಾಸ ಶುಕ್ಲ ಪಕ್ಷದ ಷಷ್ಠಿ ತಿಥಿ, ಸುಕರ್ಮ ಯೋಗ,ಕೌಲವ ಕರಣವಿರುವ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ. ಹಿರಿಯರ ಜೊತೆ ಮನಸ್ತಾಪ, ಸ್ತ್ರೀಪ್ರಾಬಲ್ಯ, ದೈಹಿಕ ಅಸಮತೋಲನ, ಮಾನಸಿಕ ದ್ವಂದ್ವ, ಅರ್ಹತೆ, ಕಾರ್ಯಕ್ರಮ ಹತಾಶೆ ಇವೆಲ್ಲವೂ ನಿರ್ದಿಷ್ಟ ರಾಶಿಗಳ ಫಲಾಫಲಗಳಾಗಿವೆ.

Follow Us
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More