Horoscope Today 28 October: ಈ ರಾಶಿಯವರು ಮಾಡಿದ ತಪ್ಪು ಕೆಲಸಕ್ಕೆ ಪಶ್ಚಾತ್ತಾಪ ಪಡುವರು

Updated on: Oct 28, 2025 | 7:03 AM

ಅಕ್ಟೋಬರ್ 28 ಮಂಗಳವಾರ, ದಕ್ಷಿಣಾಯಣ, ಶರದ್ ಋತುವಿನ ಕಾರ್ತೀಕ ಮಾಸ ಶುಕ್ಲ ಪಕ್ಷದ ಸಪ್ತಮಿ ತಿಥಿ,ದೃತೀಯ ಯೋಗ,ಗರಜ ಕರಣವಿರುವ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ. ಹಿತಶತ್ರು, ಕ್ಷಣಿಕ ಸುಖ, ದೇವರ ಮೇಲೆ ಭಾರ, ಆತ್ಮಪ್ರಾಮಾಣ್ಯ, ಸ್ತ್ರೀ ನಾಯಕತ್ವ, ಪ್ರಯಾಣ ಮುಂದೂಡಿಕೆ, ಹೂಡಿಕೆಯ ಬದಲಾವಣೆ, ವಾತವೃದ್ಧಿಇವೆಲ್ಲವೂ ನಿರ್ದಿಷ್ಟ ರಾಶಿಗಳ ಫಲಾಫಲಗಳಾಗಿವೆ.

ಅಕ್ಟೋಬರ್ 28 ಮಂಗಳವಾರ, ದಕ್ಷಿಣಾಯಣ, ಶರದ್ ಋತುವಿನ ಕಾರ್ತೀಕ ಮಾಸ ಶುಕ್ಲ ಪಕ್ಷದ ಸಪ್ತಮಿ ತಿಥಿ,ದೃತೀಯ ಯೋಗ,ಗರಜ ಕರಣವಿರುವ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ. ಹಿತಶತ್ರು, ಕ್ಷಣಿಕ ಸುಖ, ದೇವರ ಮೇಲೆ ಭಾರ, ಆತ್ಮಪ್ರಾಮಾಣ್ಯ, ಸ್ತ್ರೀ ನಾಯಕತ್ವ, ಪ್ರಯಾಣ ಮುಂದೂಡಿಕೆ, ಹೂಡಿಕೆಯ ಬದಲಾವಣೆ, ವಾತವೃದ್ಧಿಇವೆಲ್ಲವೂ ನಿರ್ದಿಷ್ಟ ರಾಶಿಗಳ ಫಲಾಫಲಗಳಾಗಿವೆ.

Follow Us
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More