AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಸಮಯದಲ್ಲಿ ದೈಹಿಕ ಸಂಪರ್ಕ ಹೊಂದಿದರೆ ಆಯುಷ್ಯ ಕ್ಷೀಣಿಸುತ್ತದೆ – ಇದು ಗರುಡ ಪುರಾಣದ ಕಹಿ ಸತ್ಯ

Garuda Purana teachings: ಗರುಡ ಪುರಾಣದ ಪ್ರಕಾರ ಈ ಸಮಯದಲ್ಲಿ ಲೈಂಗಿಕ ಕ್ರಿಯೆ ನಡೆಸುವುದರೆ ನಿಮ್ಮ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ಆ ಸಮಯ ಯಾವುದು ಎಂಬುದನ್ನು ಇಲ್ಲಿ ತಿಳಿದುಕೊಳ್ಳೋಣ.

ಈ ಸಮಯದಲ್ಲಿ ದೈಹಿಕ ಸಂಪರ್ಕ ಹೊಂದಿದರೆ ಆಯುಷ್ಯ ಕ್ಷೀಣಿಸುತ್ತದೆ - ಇದು ಗರುಡ ಪುರಾಣದ ಕಹಿ ಸತ್ಯ
ಈ ಸಮಯದಲ್ಲಿ ದೈಹಿಕ ಸಂಪರ್ಕ ಹೊಂದಿದರೆ ಆಯುಷ್ಯ ಕ್ಷೀಣಿಸುತ್ತದೆ
ಸಾಧು ಶ್ರೀನಾಥ್​
|

Updated on: Mar 26, 2024 | 9:39 AM

Share

ಗರುಡ ಪುರಾಣದಲ್ಲಿ ಸಾವಿನ ಮೊದಲು ಮತ್ತು ನಂತರದ ಪರಿಸ್ಥಿತಿಯನ್ನು ವಿವರಿಸಲಾಗಿದೆ. ಅದಕ್ಕಾಗಿಯೇ ಈ ಪುರಾಣವನ್ನು ಸತ್ತವರಿಗಾಗಿ (death) ಹೇಳಲಾಗುತ್ತದೆ. ಒಮ್ಮೆ ಗರುಡನು ವಿಷ್ಣುವಿಗೆ ಜೀವಿಗಳ ಸಾವು, ಯಮಲೋಕದ ಪ್ರಯಾಣ, ನರಕ ಮತ್ತು ಮೋಕ್ಷದ ಬಗ್ಗೆ ಅನೇಕ ನಿಗೂಢ ಮತ್ತು ಆಧ್ಯಾತ್ಮಿಕ ಪ್ರಶ್ನೆಗಳನ್ನು ಕೇಳಿದನು. ಈ ಎಲ್ಲ ಪ್ರಶ್ನೆಗಳಿಗೆ ವಿಷ್ಣು ವಿವರವಾದ ಉತ್ತರ ನೀಡಿದರು. ಈ ಪ್ರಶ್ನೋತ್ತರ ಸರಣಿಯೇ ಗರುಡ ಪುರಾಣ. ಗರುಡ ಪುರಾಣದ ಪ್ರಕಾರ ಈ ಸಮಯದಲ್ಲಿ ಲೈಂಗಿಕ ಕ್ರಿಯೆ ನಡೆಸುವುದಾದರೆ (physical relationship) ನಿಮ್ಮ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ಆ ಸಮಯ ಯಾವುದು? ತಿಳಿದುಕೊಳ್ಳೋಣ (Garuda Purana teachings).

ಬೆಳಿಗ್ಗೆ ದೈಹಿಕ ಸಂಪರ್ಕ ಬೇಡ. ವಿಶೇಷವಾಗಿ ಬ್ರಹ್ಮ ಮುಹೂರ್ತದ ಸಮಯದಲ್ಲಿ ನಡೆಸುವ ಸಂಭೋಗವು ಜೀವಿತಾವಧಿಯನ್ನು ಕಡಿಮೆ ಮಾಡುತ್ತದೆ.

Also Read: ಗರುಡ ಪುರಾಣ – ಸಾವಿನ ನಂತರದ ಜೀವನ ಸಂಗತಿಗಳು ತಿಳಿದರೆ ನಿಮಗೆ ಆಶ್ಚರ್ಯ-ಆತಂಕವಾಗುತ್ತದೆ!

ಗರುಡ ಪುರಾಣದ ಪ್ರಕಾರ ಪ್ರತಿಯೊಬ್ಬ ವ್ಯಕ್ತಿಯು ಬ್ರಹ್ಮ ಮುಹೂರ್ತದಲ್ಲಿ ನಿದ್ದೆಯಿಂದ ಏಳಬೇಕು. ಏಕೆಂದರೆ ಬೆಳಗ್ಗೆ ತಡವಾಗಿ ಏಳುವುದರಿಂದ ಜೀವಿತಾವಧಿ ಕಡಿಮೆಯಾಗುತ್ತದೆ.

Also Read: ಗರುಡ ಪುರಾಣ – ಸಾವಿನ ನಂತರದ ಜೀವನ ಸಂಗತಿಗಳು ತಿಳಿದರೆ ನಿಮಗೆ ಆಶ್ಚರ್ಯ-ಆತಂಕವಾಗುತ್ತದೆ!

ಗರುಡ ಪುರಾಣದ ಪ್ರಕಾರ, ಬೆಳಗಿನ ಗಾಳಿಯು ನಿಜವಾಗಿಯೂ ಆಹ್ಲಾದಕರವಾಗಿ ಮತ್ತು ಶುದ್ಧವಾಗಿರುತ್ತದೆ. ಬೆಳಿಗ್ಗೆ ಲೈಂಗಿಕ ಕ್ರಿಯೆ ನಡೆಸುವುದು ನಿಮ್ಮ ಜೀವಿತಾವಧಿಯನ್ನು ಕಡಿಮೆ ಮಾಡುತ್ತದೆ. ಗರುಡ ಪುರಾಣದ ಪ್ರಕಾರ, ಬೆಳಿಗ್ಗೆ ದೈಹಿಕ ಸಂಪರ್ಕವನ್ನು ಮಾಡಬಾರದು.

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್