AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಸಮಯದಲ್ಲಿ ದೈಹಿಕ ಸಂಪರ್ಕ ಹೊಂದಿದರೆ ಆಯುಷ್ಯ ಕ್ಷೀಣಿಸುತ್ತದೆ – ಇದು ಗರುಡ ಪುರಾಣದ ಕಹಿ ಸತ್ಯ

Garuda Purana teachings: ಗರುಡ ಪುರಾಣದ ಪ್ರಕಾರ ಈ ಸಮಯದಲ್ಲಿ ಲೈಂಗಿಕ ಕ್ರಿಯೆ ನಡೆಸುವುದರೆ ನಿಮ್ಮ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ಆ ಸಮಯ ಯಾವುದು ಎಂಬುದನ್ನು ಇಲ್ಲಿ ತಿಳಿದುಕೊಳ್ಳೋಣ.

ಈ ಸಮಯದಲ್ಲಿ ದೈಹಿಕ ಸಂಪರ್ಕ ಹೊಂದಿದರೆ ಆಯುಷ್ಯ ಕ್ಷೀಣಿಸುತ್ತದೆ - ಇದು ಗರುಡ ಪುರಾಣದ ಕಹಿ ಸತ್ಯ
ಈ ಸಮಯದಲ್ಲಿ ದೈಹಿಕ ಸಂಪರ್ಕ ಹೊಂದಿದರೆ ಆಯುಷ್ಯ ಕ್ಷೀಣಿಸುತ್ತದೆ
ಸಾಧು ಶ್ರೀನಾಥ್​
|

Updated on: Mar 26, 2024 | 9:39 AM

Share

ಗರುಡ ಪುರಾಣದಲ್ಲಿ ಸಾವಿನ ಮೊದಲು ಮತ್ತು ನಂತರದ ಪರಿಸ್ಥಿತಿಯನ್ನು ವಿವರಿಸಲಾಗಿದೆ. ಅದಕ್ಕಾಗಿಯೇ ಈ ಪುರಾಣವನ್ನು ಸತ್ತವರಿಗಾಗಿ (death) ಹೇಳಲಾಗುತ್ತದೆ. ಒಮ್ಮೆ ಗರುಡನು ವಿಷ್ಣುವಿಗೆ ಜೀವಿಗಳ ಸಾವು, ಯಮಲೋಕದ ಪ್ರಯಾಣ, ನರಕ ಮತ್ತು ಮೋಕ್ಷದ ಬಗ್ಗೆ ಅನೇಕ ನಿಗೂಢ ಮತ್ತು ಆಧ್ಯಾತ್ಮಿಕ ಪ್ರಶ್ನೆಗಳನ್ನು ಕೇಳಿದನು. ಈ ಎಲ್ಲ ಪ್ರಶ್ನೆಗಳಿಗೆ ವಿಷ್ಣು ವಿವರವಾದ ಉತ್ತರ ನೀಡಿದರು. ಈ ಪ್ರಶ್ನೋತ್ತರ ಸರಣಿಯೇ ಗರುಡ ಪುರಾಣ. ಗರುಡ ಪುರಾಣದ ಪ್ರಕಾರ ಈ ಸಮಯದಲ್ಲಿ ಲೈಂಗಿಕ ಕ್ರಿಯೆ ನಡೆಸುವುದಾದರೆ (physical relationship) ನಿಮ್ಮ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ಆ ಸಮಯ ಯಾವುದು? ತಿಳಿದುಕೊಳ್ಳೋಣ (Garuda Purana teachings).

ಬೆಳಿಗ್ಗೆ ದೈಹಿಕ ಸಂಪರ್ಕ ಬೇಡ. ವಿಶೇಷವಾಗಿ ಬ್ರಹ್ಮ ಮುಹೂರ್ತದ ಸಮಯದಲ್ಲಿ ನಡೆಸುವ ಸಂಭೋಗವು ಜೀವಿತಾವಧಿಯನ್ನು ಕಡಿಮೆ ಮಾಡುತ್ತದೆ.

Also Read: ಗರುಡ ಪುರಾಣ – ಸಾವಿನ ನಂತರದ ಜೀವನ ಸಂಗತಿಗಳು ತಿಳಿದರೆ ನಿಮಗೆ ಆಶ್ಚರ್ಯ-ಆತಂಕವಾಗುತ್ತದೆ!

ಗರುಡ ಪುರಾಣದ ಪ್ರಕಾರ ಪ್ರತಿಯೊಬ್ಬ ವ್ಯಕ್ತಿಯು ಬ್ರಹ್ಮ ಮುಹೂರ್ತದಲ್ಲಿ ನಿದ್ದೆಯಿಂದ ಏಳಬೇಕು. ಏಕೆಂದರೆ ಬೆಳಗ್ಗೆ ತಡವಾಗಿ ಏಳುವುದರಿಂದ ಜೀವಿತಾವಧಿ ಕಡಿಮೆಯಾಗುತ್ತದೆ.

Also Read: ಗರುಡ ಪುರಾಣ – ಸಾವಿನ ನಂತರದ ಜೀವನ ಸಂಗತಿಗಳು ತಿಳಿದರೆ ನಿಮಗೆ ಆಶ್ಚರ್ಯ-ಆತಂಕವಾಗುತ್ತದೆ!

ಗರುಡ ಪುರಾಣದ ಪ್ರಕಾರ, ಬೆಳಗಿನ ಗಾಳಿಯು ನಿಜವಾಗಿಯೂ ಆಹ್ಲಾದಕರವಾಗಿ ಮತ್ತು ಶುದ್ಧವಾಗಿರುತ್ತದೆ. ಬೆಳಿಗ್ಗೆ ಲೈಂಗಿಕ ಕ್ರಿಯೆ ನಡೆಸುವುದು ನಿಮ್ಮ ಜೀವಿತಾವಧಿಯನ್ನು ಕಡಿಮೆ ಮಾಡುತ್ತದೆ. ಗರುಡ ಪುರಾಣದ ಪ್ರಕಾರ, ಬೆಳಿಗ್ಗೆ ದೈಹಿಕ ಸಂಪರ್ಕವನ್ನು ಮಾಡಬಾರದು.

ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ