AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಸಮಯದಲ್ಲಿ ದೈಹಿಕ ಸಂಪರ್ಕ ಹೊಂದಿದರೆ ಆಯುಷ್ಯ ಕ್ಷೀಣಿಸುತ್ತದೆ – ಇದು ಗರುಡ ಪುರಾಣದ ಕಹಿ ಸತ್ಯ

Garuda Purana teachings: ಗರುಡ ಪುರಾಣದ ಪ್ರಕಾರ ಈ ಸಮಯದಲ್ಲಿ ಲೈಂಗಿಕ ಕ್ರಿಯೆ ನಡೆಸುವುದರೆ ನಿಮ್ಮ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ಆ ಸಮಯ ಯಾವುದು ಎಂಬುದನ್ನು ಇಲ್ಲಿ ತಿಳಿದುಕೊಳ್ಳೋಣ.

ಈ ಸಮಯದಲ್ಲಿ ದೈಹಿಕ ಸಂಪರ್ಕ ಹೊಂದಿದರೆ ಆಯುಷ್ಯ ಕ್ಷೀಣಿಸುತ್ತದೆ - ಇದು ಗರುಡ ಪುರಾಣದ ಕಹಿ ಸತ್ಯ
ಈ ಸಮಯದಲ್ಲಿ ದೈಹಿಕ ಸಂಪರ್ಕ ಹೊಂದಿದರೆ ಆಯುಷ್ಯ ಕ್ಷೀಣಿಸುತ್ತದೆ
ಸಾಧು ಶ್ರೀನಾಥ್​
|

Updated on: Mar 26, 2024 | 9:39 AM

Share

ಗರುಡ ಪುರಾಣದಲ್ಲಿ ಸಾವಿನ ಮೊದಲು ಮತ್ತು ನಂತರದ ಪರಿಸ್ಥಿತಿಯನ್ನು ವಿವರಿಸಲಾಗಿದೆ. ಅದಕ್ಕಾಗಿಯೇ ಈ ಪುರಾಣವನ್ನು ಸತ್ತವರಿಗಾಗಿ (death) ಹೇಳಲಾಗುತ್ತದೆ. ಒಮ್ಮೆ ಗರುಡನು ವಿಷ್ಣುವಿಗೆ ಜೀವಿಗಳ ಸಾವು, ಯಮಲೋಕದ ಪ್ರಯಾಣ, ನರಕ ಮತ್ತು ಮೋಕ್ಷದ ಬಗ್ಗೆ ಅನೇಕ ನಿಗೂಢ ಮತ್ತು ಆಧ್ಯಾತ್ಮಿಕ ಪ್ರಶ್ನೆಗಳನ್ನು ಕೇಳಿದನು. ಈ ಎಲ್ಲ ಪ್ರಶ್ನೆಗಳಿಗೆ ವಿಷ್ಣು ವಿವರವಾದ ಉತ್ತರ ನೀಡಿದರು. ಈ ಪ್ರಶ್ನೋತ್ತರ ಸರಣಿಯೇ ಗರುಡ ಪುರಾಣ. ಗರುಡ ಪುರಾಣದ ಪ್ರಕಾರ ಈ ಸಮಯದಲ್ಲಿ ಲೈಂಗಿಕ ಕ್ರಿಯೆ ನಡೆಸುವುದಾದರೆ (physical relationship) ನಿಮ್ಮ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ಆ ಸಮಯ ಯಾವುದು? ತಿಳಿದುಕೊಳ್ಳೋಣ (Garuda Purana teachings).

ಬೆಳಿಗ್ಗೆ ದೈಹಿಕ ಸಂಪರ್ಕ ಬೇಡ. ವಿಶೇಷವಾಗಿ ಬ್ರಹ್ಮ ಮುಹೂರ್ತದ ಸಮಯದಲ್ಲಿ ನಡೆಸುವ ಸಂಭೋಗವು ಜೀವಿತಾವಧಿಯನ್ನು ಕಡಿಮೆ ಮಾಡುತ್ತದೆ.

Also Read: ಗರುಡ ಪುರಾಣ – ಸಾವಿನ ನಂತರದ ಜೀವನ ಸಂಗತಿಗಳು ತಿಳಿದರೆ ನಿಮಗೆ ಆಶ್ಚರ್ಯ-ಆತಂಕವಾಗುತ್ತದೆ!

ಗರುಡ ಪುರಾಣದ ಪ್ರಕಾರ ಪ್ರತಿಯೊಬ್ಬ ವ್ಯಕ್ತಿಯು ಬ್ರಹ್ಮ ಮುಹೂರ್ತದಲ್ಲಿ ನಿದ್ದೆಯಿಂದ ಏಳಬೇಕು. ಏಕೆಂದರೆ ಬೆಳಗ್ಗೆ ತಡವಾಗಿ ಏಳುವುದರಿಂದ ಜೀವಿತಾವಧಿ ಕಡಿಮೆಯಾಗುತ್ತದೆ.

Also Read: ಗರುಡ ಪುರಾಣ – ಸಾವಿನ ನಂತರದ ಜೀವನ ಸಂಗತಿಗಳು ತಿಳಿದರೆ ನಿಮಗೆ ಆಶ್ಚರ್ಯ-ಆತಂಕವಾಗುತ್ತದೆ!

ಗರುಡ ಪುರಾಣದ ಪ್ರಕಾರ, ಬೆಳಗಿನ ಗಾಳಿಯು ನಿಜವಾಗಿಯೂ ಆಹ್ಲಾದಕರವಾಗಿ ಮತ್ತು ಶುದ್ಧವಾಗಿರುತ್ತದೆ. ಬೆಳಿಗ್ಗೆ ಲೈಂಗಿಕ ಕ್ರಿಯೆ ನಡೆಸುವುದು ನಿಮ್ಮ ಜೀವಿತಾವಧಿಯನ್ನು ಕಡಿಮೆ ಮಾಡುತ್ತದೆ. ಗರುಡ ಪುರಾಣದ ಪ್ರಕಾರ, ಬೆಳಿಗ್ಗೆ ದೈಹಿಕ ಸಂಪರ್ಕವನ್ನು ಮಾಡಬಾರದು.

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ