AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಗಳು ಎಲೆ-ಅಡಿಕೆ ಸೇವನೆ ಏಕೆ ಮಾಡಬಾರದು? ಮಾಹಿತಿ ಇಲ್ಲಿದೆ

ಬಸವರಾಜ ಗುರೂಜಿ ಅವರು ವಿದ್ಯಾರ್ಥಿಗಳು ತಾಂಬೂಲ ಸೇವನೆಯನ್ನು ತಪ್ಪಿಸಬೇಕೆಂದು ಸಲಹೆ ನೀಡುತ್ತಾರೆ. ಪ್ರಾಚೀನ ಶಾಸ್ತ್ರಗಳಲ್ಲಿ "ಛಾತ್ರೈ ತಾಂಬೂಲಂ ನಭಕ್ಷಣೀಯಂ" ಎಂಬ ಶ್ಲೋಕವಿದೆ. ತಾಂಬೂಲದಲ್ಲಿರುವ ಸುಣ್ಣ, ಅಡಿಕೆ ಮುಂತಾದ ಪದಾರ್ಥಗಳು ವಿದ್ಯಾರ್ಥಿಗಳ ಮನಸ್ಸನ್ನು ವಿಚಲಿತಗೊಳಿಸಬಹುದು ಮತ್ತು ಅವರ ಅಧ್ಯಯನದ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು ಎಂದು ನಂಬಲಾಗಿದೆ. ಆದರೆ ಗೃಹಸ್ಥರು ಮತ್ತು ವಯಸ್ಕರಿಗೆ ಯಾವುದೇ ನಿರ್ಬಂಧವಿಲ್ಲ.

ವಿದ್ಯಾರ್ಥಿಗಳು ಎಲೆ-ಅಡಿಕೆ ಸೇವನೆ ಏಕೆ ಮಾಡಬಾರದು? ಮಾಹಿತಿ ಇಲ್ಲಿದೆ
ತಾಂಬೂಲ
ಅಕ್ಷತಾ ವರ್ಕಾಡಿ
|

Updated on: Mar 11, 2025 | 10:52 AM

Share

ಸಾಮಾನ್ಯವಾಗಿ ಊಟ ಆದ ಬಳಿಕ ವೀಳ್ಯದೆಲೆ -ಅಡಿಕೆ ತಿನ್ನುತ್ತಾರೆ. ಮದುವೆ, ಮುಂಜಿ ಇರಲಿ, ನಾಮಕರಣ, ಪೂಜೆ ಇರಲಿ ವೀಳ್ಯದೆಲೆ ಇಲ್ಲದೆ ಯಾವ ಶುಭ ಸಮಾರಂಭವೂ ನಡೆಯುವುದಿಲ್ಲ. ವೀಳ್ಯದೆಲೆಯನ್ನು ತಾಂಬೂಲ, ತಮಲಪಾಕು, ನಾಗವಲ್ಲಿ, ನಾಗರಬೆಲ್ ಎಂದು ಸಹ ಕರೆಯುತ್ತಾರೆ. ವೀಳ್ಯದೆಲೆಯನ್ನು ಊಟದ ನಂತರ ಉಪಹಾರವಾಗಿ ಬಳಸಲಾಗುತ್ತದೆ. ಪರಿಮಳಯುಕ್ತ ಸುವಾಸೆಯು ನೈಸರ್ಗಿಕ ಮೌತ್ ಫ್ರೆಶ್ನರ್ ಆಗಿ ಸಹ ಕಾರ್ಯನಿರ್ವಹಿಸುತ್ತದೆ.

ವಿದ್ಯಾರ್ಥಿಗಳು ತಾಂಬೂಲ ಚವಣ ಮಾಡುವುದು ನಿಷಿದ್ಧ ಎಂದು ಖ್ಯಾತ ಜ್ಯೋತಿಷಿಗಳಾದ ಬಸವರಾಜ ಗುರೂಜಿಯವರು ಹೇಳುತ್ತಾರೆ. ಆದರೆ ವಿದ್ಯಾರ್ಥಿಗಳು ತಾಂಬೂಲ ಅಥವಾ ವೀಳ್ಯದೆಲೆಯನ್ನು ಏಕೆ ತಿನ್ನಬಾರದು ಎಂದು ನಿಮಗೆ ತಿಳಿದಿದೆಯೇ? ತಿಳಿದಿಲ್ಲವೆಂದರೆ ಬಸವರಾಜ ಗುರೂಜಿಯವರು ನೀಡಿರುವ ಸಂಪೂರ್ಣ ವಿವರಗಳು ಈ ವಿಡಿಯೋದಲ್ಲಿದೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಹೋಳಿ ಹಬ್ಬದಂದೇ ಚಂದ್ರಗ್ರಹಣ; ಈ 4 ರಾಶಿಯವರು ಜಾಗರೂಕರಾಗಿರಿ!

ಗುರೂಜಿ ಹೇಳುವಂತೆ, ಪ್ರಾಚೀನ ಶಾಸ್ತ್ರಗಳಲ್ಲಿ, “ಛಾತ್ರೈ ತಾಂಬೂಲಂ ನಭಕ್ಷಣೀಯಂ” ಎಂಬ ಶ್ಲೋಕವಿದೆ, ಈ ಶ್ಲೋಕ ವಿದ್ಯಾರ್ಥಿಗಳು ತಾಂಬೂಲವನ್ನು ತಿನ್ನಬಾರದು ಎಂಬ ಅರ್ಥವನ್ನು ನೀಡುತ್ತದೆ. ಇದಕ್ಕೆ ಕಾರಣ, ತಾಂಬೂಲದಲ್ಲಿರುವ ವಿವಿಧ ಪದಾರ್ಥಗಳಾದ ಸುಣ್ಣ, ಅಡಿಗೆ ಇತ್ಯಾದಿ. ಇದು ವಿದ್ಯಾರ್ಥಿಗಳ ಮನಸ್ಸನ್ನು ವಿಚಲಿತಗೊಳಿಸಬಹುದು ಮತ್ತು ಅವರ ಅಧ್ಯಯನದ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು ಎಂದು ನಂಬಲಾಗಿದೆ. ಇದಲ್ಲದೇ ಎಲೆ ಅಡಿಕೆ ತಿನ್ನುವುದರಿಂದ ಕಾಮೋದ್ರೇಕ ಹೆಚ್ಚಾಗುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದೆ. ಆದಾಗ್ಯೂ, ಗೃಹಸ್ಥರು ಮತ್ತು ವಯಸ್ಕರಿಗೆ ತಾಂಬೂಲ ಸೇವನೆಯಲ್ಲಿ ಯಾವುದೇ ನಿರ್ಬಂಧಗಳಿಲ್ಲ ಎಂದು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ಸಲಹೆ ನೀಡುತ್ತಾರೆ.

ಮತ್ತಷ್ಟು ಅಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ