AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲಿ ‘ಕಾಮಧೇನು ವಿಗ್ರಹ’ ಇಡುವುದು ಉತ್ತಮವೇ? ಬಸವರಾಜ ಗುರೂಜಿ ನೀಡಿರುವ ಮಾಹಿತಿ ಇಲ್ಲಿದೆ

ಮನೆಯಲ್ಲಿ ಕಾಮಧೇನು ವಿಗ್ರಹ ಇಡುವುದರಿಂದ ಅದೃಷ್ಟ, ಸುಖ, ಶಾಂತಿ ಮತ್ತು ಸಮೃದ್ಧಿಯ ಸಂಕೇತ ಎಂದು ಬಸವರಾಜ ಗುರೂಜಿಯವರು ಹೇಳುತ್ತಾರೆ. ಇದು ವಾಸ್ತು ದೋಷಗಳನ್ನು ನಿವಾರಿಸಿ ನಿಮ್ಮ ಮನೆಯೊಳಗೆ ನಕಾರತ್ಮ ಶಕ್ತಿ ಬರದಂತೆ ತಡೆಯುತ್ತದೆ. ಆದರೆ, ಯಾವುದೇ ವಿಗ್ರಹವನ್ನು ಮನೆಗೆ ತುವ ಮೊದಲು ವಾಸ್ತು ತಜ್ಞರನ್ನು ಸಂಪರ್ಕಿಸುವುದು ಮುಖ್ಯ.

ಮನೆಯಲ್ಲಿ 'ಕಾಮಧೇನು ವಿಗ್ರಹ' ಇಡುವುದು ಉತ್ತಮವೇ? ಬಸವರಾಜ ಗುರೂಜಿ ನೀಡಿರುವ ಮಾಹಿತಿ ಇಲ್ಲಿದೆ
Kamadhenu Statue At Home
ಅಕ್ಷತಾ ವರ್ಕಾಡಿ
|

Updated on:Feb 20, 2025 | 9:48 AM

Share

ಸಾಕಷ್ಟು ಜನರು ಮನೆಯ ಅಂದ ಹೆಚ್ಚಿಸಲು ಅಥವಾ ವಾಸ್ತು ಪ್ರಕಾರ ಕೆಲವು ವಿಗ್ರಹ, ಫೋಟೋಗಳನ್ನು ಮನೆಯಲ್ಲಿ ಇಟ್ಟುಕೊಳ್ಳುತ್ತಾರೆ. ಆದರೆ ಯಾವುದೇ ವಸ್ತುಗಳನ್ನು ಮನೆಗೆ ತಂದು ಇಡುವ ಮೊದಲು ವಾಸ್ತು ತಜ್ಞರನ್ನು ಸಂಪರ್ಕಿಸುವುದು ಅಗತ್ಯ. ಯಾಕೆಂದರೆ ಕೆಲವು ವಸ್ತುಗಳು ನಿಮ್ಮ ಮನೆಯೊಳಗೆ ನಕಾರಾತ್ಮಕ ಶಕ್ತಿಯನ್ನು ಹೆಚ್ಚಿಸಬಹುದು. ಇದರಿಂದಾಗಿ ಮನೆಯ ಸದಸ್ಯರ ನಡುವೆ ಮನಸ್ತಾವ, ಗೊಂದಲ ಹಾಗೂ ಜಗಳಕ್ಕೆ ಕಾರಣವಾಗಬಹುದು.

ಇಂದು ಮನೆಯಲ್ಲಿ ‘ಕಾಮಧೇನು ವಿಗ್ರಹ’ ಇಡುವುದು ಉತ್ತಮವೇ? ಎಂಬುದರ ಕುರಿತು ಬಸವರಾಜ ಗುರೂಜಿಯವರು ಮಾಹಿತಿ ನೀಡಿದ್ದಾರೆ. ಕೆಲವರು ಮನೆಯ ಅಂದ ಹೆಚ್ಚಿಸಲು ಶೋ ಪೀಸ್​ ಆಗಿ ‘ಕಾಮಧೇನು ವಿಗ್ರಹ’ ವನ್ನು ಮನೆಯಲ್ಲಿ ತಂದಿರುತ್ತಾರೆ. ಆದರೆ ವಾಸ್ತು ಪ್ರಕಾರ ‘ಕಾಮಧೇನು ವಿಗ್ರಹ’ ಮನೆಯಲ್ಲಿ ಇಟ್ಟುಕೊಳ್ಳುವುದು ಅದೃಷ್ಟ, ಸುಖ, ಶಾಂತಿ ಮತ್ತು ಸಮೃದ್ಧಿಯ ಸಂಕೇತ ಎಂದು ಬಸವರಾಜ ಗುರೂಜಿಯುವರು ಸಲಹೆ ನೀಡುತ್ತಾರೆ. ಆದ್ದರಿಂದ ನಿಮ್ಮ ಮನೆಗೆ ಒಂದು ಸಣ್ಣ ಕಾಮಧೇನುವಿನ ವಿಗ್ರಹವನ್ನು ತಂದಿಟ್ಟುಕೊಳ್ಳಿ. ಇದು ನಿಮ್ಮ ಮನೆಯಲ್ಲಿ ವಾಸ್ತು ದೋಷಗಳನ್ನು ನಿವಾರಿಸಿ ಕುಟುಂಬದ ಸದಸ್ಯರ ನಡುವೆ ಪ್ರೀತಿ, ಪ್ರೇಮ ಮತ್ತು ಬಾಂಧವ್ಯವನ್ನು ಬೆಳೆಸುತ್ತದೆ. ಒಟ್ಟಾರೆಯಾಗಿ, ಹಸು ಮತ್ತು ಕರುವಿನ ವಿಗ್ರಹವು ಮನೆಗೆ ಸಂತೋಷ ಸಮೃದ್ಧಿ ತರುತ್ತದೆ ಎಂದು ನಂಬಲಾಗಿದೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಶಿವಪೂಜೆಯಲ್ಲಿ ಕೇದಿಗೆ ಹೂ ಬಳಸದಿರಲು ಕಾರಣವೇನು? ಪುರಾಣ ಕಥೆ ಇಲ್ಲಿದೆ

ಕಾಮಧೇನುವಿನ ವಿಗ್ರಹ ಮಾತ್ರವಲ್ಲದೇ ನೀವು ಫೋಟೋಗಳನ್ನು ಕೂಡ ತಂದು ಇಟ್ಟುಕೊಳ್ಳಬಹುದು. ಆದರೆ ಅದನ್ನು ಯಾವ ಮೂಲೆಯಲ್ಲಿ ಇಡಬೇಕು ಎಂಬುದನ್ನೂ ಕೂಡ ತಿಳಿದುಕೊಳ್ಳುವುದು ಅವಶ್ಯಕ. ನಿಮ್ಮ ಮನೆಯ ದೇವರ ಕೋಣೆಯ ಈಶಾನ್ಯ ಭಾಗದಲ್ಲಿ ಕಾಮಧೇನು ಮೂರ್ತಿಯನ್ನು ಇಟ್ಟು ಮಾಡಿ ಪೂಜೆ ಮಾಡಿ. ಇದು ನಿಮ್ಮ ಮನೆಯೊಳಗೆ ನಕಾರತ್ಮ ಶಕ್ತಿ ಬರದಂತೆ ತಡೆಯುತ್ತದೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:41 am, Wed, 19 February 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್