AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahashivratri 2022: ಶಿವರಾತ್ರಿಯಂದು ಜಾಗರಣೆ ಮಾಡುವ ಭಕ್ತರಿಗೆ ಇಲ್ಲಿವೆ ಕನ್ನಡ ಭಕ್ತಿಗೀತೆಗಳು

ಇಡೀ ದಿನ ಉಪವಾಸವಿದ್ದು ಶಿವನ ಭಜನೆ ಮಾಡುತ್ತಾ ಜಾಗರಣೆ ಮಾಡುವುದೇ ಈ ಹಬ್ಬದ ವಿಶೇಷ. ದೇವಾಯಲಗಳಲ್ಲಿ, ಮನೆಗಳಲ್ಲಿ, ಮಂದಿರಗಳಲ್ಲಿ ಶಿವನನ್ನು ಸ್ಮರಿಸುತ್ತಾ ಜಾಗರಣೆ ಮಾಡಲಾಗುತ್ತದೆ.

Mahashivratri 2022: ಶಿವರಾತ್ರಿಯಂದು ಜಾಗರಣೆ ಮಾಡುವ ಭಕ್ತರಿಗೆ ಇಲ್ಲಿವೆ ಕನ್ನಡ ಭಕ್ತಿಗೀತೆಗಳು
ಶಿವ
TV9 Web
| Edited By: sandhya thejappa|

Updated on:Feb 28, 2022 | 1:30 PM

Share

ಭಾರತದಲ್ಲಿ ಹಿಂದೂ ಧರ್ಮದ ಪ್ರತೀ ಹಬ್ಬಗಳನ್ನು ಬಹಳ ಅದ್ದೂರಿಯಾಗಿ ಆಚರಿಸಲಾಗುತ್ತದೆ. ಒಂದೊಂದು ಹಬ್ಬಕ್ಕೂ ಅದರದ್ದೇ ಆದ ಹಿನ್ನೆಲೆ ಕಥೆಯಿದೆ. ಅದೇ ರೀತಿ ಶಿವರಾತ್ರಿ (Shivratri) ಕೂಡಾ ವಿಶಿಷ್ಟವಾಗಿ ಆಚರಿಸಲಾಗುತ್ತದೆ. ಇಡೀ ದಿನ ಉಪವಾಸವಿದ್ದು ಶಿವನ ಭಜನೆ ಮಾಡುತ್ತಾ ಜಾಗರಣೆ ಮಾಡುವುದೇ ಈ ಹಬ್ಬದ ವಿಶೇಷ. ದೇವಾಯಲಗಳಲ್ಲಿ, ಮನೆಗಳಲ್ಲಿ, ಮಂದಿರಗಳಲ್ಲಿ ಶಿವನನ್ನು ಸ್ಮರಿಸುತ್ತಾ ಜಾಗರಣೆ ಮಾಡಲಾಗುತ್ತದೆ. ಜಾಗರಣೆ ಮಾಡುವಾಗ ಕನ್ನಡದ ಈ ಹಾಡುಗಳನ್ನು ಹಾಡುವ ಮೂಲಕ ಶಿವನನ್ನು ಪೂಜಿಸಬಹುದು.

* ಮಹಾಪ್ರಾಣ ದೀಪಂ: ಈ ಹಾಡನ್ನು ಕೇಳಿದವರಿಗೆ ಈ ಹಾಡಿನ ಶಕ್ತಿ ತಿಳಿದಿರುತ್ತದೆ. ಮಹಾಪ್ರಾಣ ದೀಪಂ ಎಂಬ ಸಾಹಿತ್ಯದಿಂದ ಆರಂಭವಾಗುವ ಈ ಹಾಡು ಕಿವಿಗೆ ಬೀಳುತ್ತಿದ್ದಂತೆ ಬೇರೆ ಯಾವ ಯೋಚನೆಗಳು ಬರಲ್ಲ. ಶಿವನ ಬಳಿಯೇ ಹೋಗಿ ಬದ್ದಂತೆ ಅನುಭವ ಆಗುತ್ತದೆ. ಗಟ್ಟಿ ಧ್ವನಿಯಲ್ಲಿ ಮೊಳಗುವ ಈ ಹಾಡನ್ನು ಆಲಿಸಿದಾಗ ರೋಮಗಳು ನೆಟ್ಟಗಾಗುತ್ತವೆ. ಕನ್ನಡ ಹಾಡಿನ ಪೈಕಿ ಈ ಹಾಡು ಹೆಚ್ಚು ಪ್ರಸಿದ್ಧಿ ಪಡೆದಿದೆ.

* ಶಿವ ಶಿವ ಎಂದರೆ ಭಯವಿಲ್ಲ: ಎಸ್ ಪಿ ಬಾಲಸುಬ್ರಮಣ್ಯಂ ಅವರ ಕಂಠವೇ ಕರ್ನಾಟಕ ಪಾಲಿಗೆ ಉಡುಗೊರೆ. ಅವರ ಧ್ವನಿಯಲ್ಲಿ ಮೂಡಿಬರುವ ಹಾಡುಗಳೆಲ್ಲವೂ ಜನಪ್ರಿಯತೆ ಪಡೆದಿವೆ. ಅದರಲ್ಲಿ ಕೆಲವೊಂದು ಸೂಪರ್ ಹಿಟ್ ಆಗಿವೆ. ಈ ಸಾಲಿಗೆ ಶಿವ ಶಿವ ಎಂದರೆ ಭಯವಿಲ್ಲ ಎಂಬ ಹಾಡು ಸೇರುತ್ತದೆ. ಶಿವನ ಸ್ಮರಿಸುವ ಭಕ್ತರಿಗೆ ಈ ಹಾಡು ಸೂಕ್ತವಾಗಿದೆ. ಸದ್ಯ ಶಿವರಾತ್ರಿ ಸಮೀಪಿಸುತ್ತಿರುವ ಕಾರಣ ಜಾಗರಣೆ ವೇಳೆ ಈ ಹಾಡನ್ನು ಹೇಳಬಹುದು.

* ಪಾಹಿ ಮಹೇಶ: ಬ್ರಹ್ಮಾಂಡ ಒಡೆಯನಾದ ಶಿವನಿಗೆ ಸಮರ್ಪಿತವಾದ ಮತ್ತೊಂದು ಹಾಡೆಂದರೆ ಪಾಹಿ ಮಹೇಶ. ಈ ಹಾಡನ್ನು ಶಿವರಾತ್ರಿ ದಿನದಂದು ಶಿವನನ್ನು ಸ್ಮರಿಸುತ್ತಾ ಹೇಳಬಹುದು.

* ಕೈಲಾಸ ಗಿರಿವಾಸ: ಜಾಗರಣೆಯಲ್ಲಿ ಶಿವನ ಸ್ಮರಿಸುತ್ತಾ ಎಲ್ಲರೂ ಕೂಡಿ ಭಜನೆ ಮಾಡುತ್ತಾರೆ. ಭಜನೆ ವೇಳೆ ಶಿವನ ಯಾವ ಹಾಡುಗಳು ಹೇಳಬೇಕು ಎಂಬ ಗೊಂದಲವೂ ಇರುತ್ತೆ. ಶಿವನಿಗೆ ಸಮರ್ಪಿತವಾದ ಇನ್ನೊಂದು ಹಾಡೆಂದರೆ ಕೈಲಾಸ ಗಿರಿವಾಸ. ಈ ಹಾಡು ಹೇಳುವ ಮೂಲಕ ದೇವರಿಗೆ ಭಕ್ತಿ ಸಮರ್ಪಿಸಬಹುದು.

* ಜಯ ಜಯ ಸಾಂಬಾಸಧಶಿವ ಎಸ್ ಜಾನಕಿ ಹಾಡಿರುವ ಜಯ ಜಯ ಸಾಂಬಾಸಧಶಿವ ಹಾಡು ಭಕ್ತಿ ಪ್ರಧಾನದಿಂದ ಕೂಡಿದೆ. ಭಜನೆಗೆ ಈ ಹಾಡು ಸೂಕ್ತವಾಗಿದೆ.

ಇದನ್ನೂ ಓದಿ

Maha Shivaratri 2022: ಶಿವರಾತ್ರಿ ಉಪವಾಸಕ್ಕೆ ಕೊಪ್ಪಳದಲ್ಲಿ ಹಣ್ಣಿನ ಮೇಳ! ರೈತರಿಗೂ ಸಂಭ್ರಮ, ಶಿವ ಭಕ್ತರಿಗೂ ಆನಂದ!

Shivratri 2022; ಶಿವರಾತ್ರಿಯಂದು ಭೇಟಿ ನೀಡಲು ಸೂಕ್ತವಾದ ಬೆಂಗಳೂರಿನ ಶಿವನ ದೇವಸ್ಥಾನಗಳು

Published On - 12:15 pm, Mon, 28 February 22

Follow Us
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ