AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Death: ಸತ್ತವರ ವಸ್ತುಗಳನ್ನು ಮನೆಯಲ್ಲಿ ಇಟ್ಟುಕೊಂಡರೆ ಏನಾಗುತ್ತೆ? ಏಕೆ ಮೃತರ ಬಟ್ಟೆ ಧರಿಸಬಾರದು?

ಜ್ಯೋತಿಷ್ಯದ ಪ್ರಕಾರ, ಮೃತರ ಬಟ್ಟೆ ಧರಿಸುವುದರಿಂದ ಅವರ ನೆನಪುಗಳು ಕಾಡುತ್ತಿರುತ್ತವೆ. ನಮ್ಮ ಪ್ರೀತಿ ಪಾತ್ರರು ಸತ್ತಾಗ ಅವರು ಹಾಕುತ್ತಿದ್ದ ಬಟ್ಟೆಗಳು ಅವರು ನಮ್ಮ ಕಣ್ಣ ಮುಂದೆಯೇ ಇರುವಂತೆ ಭಾಸವಾಗುತ್ತೆ. ಅವರ ನೆನಪುಗಳಿಂದ ದೂರವಾಗಲು ಸಾಧ್ಯವಾಗುವುದಿಲ್ಲ.

Death: ಸತ್ತವರ ವಸ್ತುಗಳನ್ನು ಮನೆಯಲ್ಲಿ ಇಟ್ಟುಕೊಂಡರೆ ಏನಾಗುತ್ತೆ? ಏಕೆ ಮೃತರ ಬಟ್ಟೆ ಧರಿಸಬಾರದು?
ಪ್ರಾತಿನಿಧಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Sep 29, 2021 | 7:09 AM

Share

ಹುಟ್ಟಿದ ಮನುಷ್ಯ ಒಂದಲ್ಲಾ ಒಂದು ದಿನ ಸಾಯಲೇ ಬೇಕು. ಆದ್ರೆ ಹಿಂದೂ ಧರ್ಮದಲ್ಲಿ ಸತ್ತ ಮೇಲೆ ಅನುಸರಿಸಬೇಕಾದ ಕ್ರಮಗಳು ಹೆಚ್ಚು. ಪ್ರತಿಯೊಂದು ಕ್ರಿಯೆಯನ್ನು ಶಾಸ್ತ್ರಬದ್ಧವಾಗಿ ನೆರವೇರಿಸಬೇಕು. ಇಲ್ಲದಿದ್ದರೆ ಆತ್ಮಕ್ಕೆ ಶಾಂತಿ ಸಿಗುವುದಿಲ್ಲ ಎಂಬ ಹಲವು ಮಾತುಗಳಿವೆ. ಅದರಂತೆ ಮೃತರ ಬಟ್ಟೆಗಳನ್ನು ಧರಿಸಬಾರದು ಎಂದು ಹೇಳುತ್ತಾರೆ. ಇದನ್ನು ನಮ್ಮ ಹಿರಿಯರು ಹೇಳುತ್ತಿರುತ್ತಾರೆ. ಹಾಗಾದ್ರೆ ಏಕೆ ಮೃತರ ಬಟ್ಟೆಯನ್ನು ಧರಿಸಬಾರದು ಎಂಬ ನಿಮ್ಮ ಪ್ರಶ್ನೆಗೆ ಉತ್ತರ ಇಲ್ಲಿದೆ.

ಜ್ಯೋತಿಷ್ಯದ ಪ್ರಕಾರ, ಮೃತರ ಬಟ್ಟೆ ಧರಿಸುವುದರಿಂದ ಅವರ ನೆನಪುಗಳು ಕಾಡುತ್ತಿರುತ್ತವೆ. ನಮ್ಮ ಪ್ರೀತಿ ಪಾತ್ರರು ಸತ್ತಾಗ ಅವರು ಹಾಕುತ್ತಿದ್ದ ಬಟ್ಟೆಗಳು ಅವರು ನಮ್ಮ ಕಣ್ಣ ಮುಂದೆಯೇ ಇರುವಂತೆ ಭಾಸವಾಗುತ್ತೆ. ಅವರ ನೆನಪುಗಳಿಂದ ದೂರವಾಗಲು ಸಾಧ್ಯವಾಗುವುದಿಲ್ಲ. ಮೃತರ ಮಸ್ತುಗಳನ್ನು ನಾವು ಬಳಸಿದರೆ ಅದು ನಮ್ಮನ್ನು ಮಾನಸಿಕವಾಗಿ ಕುಗ್ಗಿಸಿಬಿಡುತ್ತದೆ. ದುಃಖದ ಕ್ಷಣಗಳನ್ನು ಮರೆಯಲು ಬಿಡಲ್ಲ. ಹೀಗಾಗಿ ಮೃತರ ಬಟ್ಟೆಗಳನ್ನು ದಾನ ಮಾಡಬೇಕು. ಇದರಿಂದ ಮಾನಸಿಕವಾಗಿ ನೆಮ್ಮದಿ ಸಿಗುತ್ತದೆ. ಮೃತರ ಬಟ್ಟೆಗಳನ್ನು ತೊಟ್ಟವರ ಮುಖದಲ್ಲಿ ಮೂಡುವ ಸಂತೋಷ ಮೃತರಿಗೆ ಖುಷಿಯನ್ನು ನೀಡುತ್ತದೆ.

ಸಾವಿನ ನಂತರವೂ ಆತ್ಮಕ್ಕೆ ಜೀವನವಿರುತ್ತದೆ. ಸಾವು ಅಂತ್ಯವಲ್ಲ ಅದು ಆತ್ಮದ ಹೊಸ ಆರಂಭವಾಗಿರುತ್ತದೆ. ಮುಕ್ತಿ ಪಡೆದ ಆತ್ಮದ ಪ್ರಯಾಣಕ್ಕೆ ಅಡ್ಡಿಪಡಿಸದಿರಲು ಪ್ರಯತ್ನಿಸಬೇಕು. ಅಂದರೆ ಮೃತರು ಬಳಸಿದ ವಸ್ತುಗಳು ಅಥವಾ ಬಟ್ಟೆಗಳನ್ನು ನಾವು ಇಟ್ಟುಕೊಂಡರೆ ಅದರಿಂದ ನಾವು ಸಂಕಟ ಅನುಭವಿಸಿದರೆ ಮೃತರು ಕೂಡ ದುಃಖಿಸುತ್ತಾರೆ.

ಅನೇಕ ಮನೆಗಳಲ್ಲಿ ಕುಟುಂಬದಲ್ಲಿ ಯಾರಾದರೂ ಮರಣ ಹೊಂದಿದರೆ ಅವರಿಗೆ ಇಷ್ಟವಾದ ವಸ್ತುಗಳನ್ನು ಅವರ ನೆನಪಿಗಾಗಿ ಮನೆಯಲ್ಲೇ ಇಟ್ಟುಕೊಳ್ಳುತ್ತಾರೆ. ಈ ರೀತಿ ಮಾಡುವುದು ಅವರ ಆತ್ಮದ ಮೇಲೆ ಪ್ರಭಾವ ಬೀರಬಹುದು ಎಂದು ಹೇಳಲಾಗುತ್ತೆ.

ಇದನ್ನೂ ಓದಿ: Holy Ganga Bath: ಗಂಗಾ ಸ್ನಾನ ಮಾಡುವುದರಿಂದ ಸ್ವರ್ಗ ಪ್ರಾಪ್ತಿಯಾಗುತ್ತಾ? ಶಿವ-ಪಾರ್ವತಿ ನಡುವಿನ ಈ ಪ್ರಸಂಗ ನೀಡುತ್ತೆ ಇದಕ್ಕೆ ಉತ್ತರ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ