AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರ ಎಡಗಣ್ಣು ಅದುರಿದ್ರೆ ಏನರ್ಥ? ಶುಭವೋ, ಅಶುಭವೋ?

ಬಸವರಾಜ ಗುರೂಜಿಯವರ ಪ್ರಕಾರ, ಮಹಿಳೆಯರ ಎಡಗಣ್ಣು ಅದುರುವುದು ಅತ್ಯಂತ ಶುಭ ಸೂಚನೆ. ಇದು ವಿವಾಹ ಯೋಗ ಮತ್ತು ಅದೃಷ್ಟವನ್ನು ಸೂಚಿಸುತ್ತದೆ. ರಾಮಾಯಣದ ಉಲ್ಲೇಖದೊಂದಿಗೆ ಈ ನಂಬಿಕೆಯನ್ನು ವಿವರಿಸಲಾಗಿದೆ. ಎಡಗಣ್ಣು ಅದುರಿದಾಗ ದೇವರ ಜಪ ಮತ್ತು ತುಪ್ಪದ ದೀಪವನ್ನು ಹಚ್ಚುವುದು ಶುಭವೆಂದು ಹೇಳಲಾಗಿದೆ. ಆದಾಗ್ಯೂ, ಇದು ನಂಬಿಕೆ ಆಧಾರಿತವಾಗಿದ್ದು, ವೈಯಕ್ತಿಕ ನಂಬಿಕೆಗಳನ್ನು ಅವಲಂಬಿಸಿ ಬದಲಾಗಬಹುದು.

ಮಹಿಳೆಯರ ಎಡಗಣ್ಣು ಅದುರಿದ್ರೆ ಏನರ್ಥ? ಶುಭವೋ, ಅಶುಭವೋ?
Left Eye Twitching In Women
Follow us
ಅಕ್ಷತಾ ವರ್ಕಾಡಿ
|

Updated on: Mar 27, 2025 | 7:41 AM

ಅನೇಕ ಬಾರಿ ಕಣ್ಣುಗಳು ಅದುರುವುದು ಅಥವಾ ಹೊಡೆದುಕೊಳ್ಳುತ್ತದೆ. ಜ್ಯೋತಿಷ್ಯದ ಪ್ರಕಾರ ಈ ರೀತಿ ಕಣ್ಣು ಹೊಡೆದುಕೊಳ್ಳುವುದಕ್ಕೆ ಸಹ ಅನೇಕ ಅರ್ಥಗಳಿದೆ. ಪುರುಷರಿಗಿಂತ ವಿಶೇಷವಾಗಿ ಮಹಿಳೆಯರ ಎಡಗಣ್ಣು ಅದುರಿದ್ರೆ ಅಥವಾ ಕಂಪಿಸಿದರೆ ಅದರ ಅರ್ಥವೇನು? ಇದು ಶುಭ ಸೂಚನೆಯೋ ಅಥವಾ ಅಶುಭ ಸೂಚನೆಯೋ? ಎಂಬ ಸಾಕಷ್ಟು ಗೊಂದಲ ನಿಮ್ಮಲ್ಲಿರಬಹುದು. ಇದರ ಅರ್ಥವೇನು ಎಂಬುದಕ್ಕೆ ಖ್ಯಾತ ಜ್ಯೋತಿಷಿಗಳಾದ ಬಸವರಾಜ ಗುರೂಜಿಯವರು ಉತ್ತರ ನೀಡಿದ್ದಾರೆ.

ಎಡಗಣ್ಣು ಮತ್ತು ಬಲಗಣ್ಣುಗಳನ್ನು ಸೂರ್ಯ ಭಾಗ ಮತ್ತು ಚಂದ್ರ ಭಾಗ ಎಂದು ಕರೆಯಲಾಗುತ್ತದೆ. ಮಹಿಳೆಯರಲ್ಲಿ ಎಡಗಣ್ಣು ಅಂದರೆ ಚಂದ್ರ ಭಾಗ ಅದುರಿದ್ರೆ ತುಂಬಾ ಶುಭ ಫಲ ಎಂದು ಬಸವರಾಜ ಗುರೂಜಿ ಹೇಳುತ್ತಾರೆ. ರಾಮಾಯಣದಲ್ಲಿ ಸೀತೆಗೆ ಎಡಗಣ್ಣು ಕಂಪಿಸಿದ ಕಥೆಯನ್ನು ಕೂಡ ವಿಡಿಯೋದಲ್ಲಿ ಉಲ್ಲೇಖಿಸಲಾಗಿದೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ
Image
ಮನೆಯಿಂದಲೇ ಕೆಲಸ ಮಾಡುತ್ತಿದ್ದೀರಾ? ಹಾಗಿದ್ರೆ ಈ ವಾಸ್ತು ಸಲಹೆ ಅನುಸರಿಸಿ
Image
ಈ ಮೂರು ರಾಶಿಯವರಿಗೆ ಗಜಕೇಸರಿ ಯೋಗ; ಅದೃಷ್ಟ ಖುಲಾಯಿಸಲಿದೆ
Image
ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುವಾಗ ಈ ವಿಷ್ಯ ನೆನಪಿಟ್ಟುಕೊಳ್ಳಿ
Image
ನರಸಿಂಹ ದ್ವಾದಶಿ ಯಾವಾಗ? ದಿನಾಂಕ, ಶುಭ ಸಮಯ ಮತ್ತು ಪೂಜಾ ವಿಧಾನ ತಿಳಿಯಿರಿ

ಇದನ್ನೂ ಓದಿ: ಹನುಮಾನ್ ಚಾಲೀಸಾವನ್ನು ಯಾವಾಗ, ಹೇಗೆ ಮತ್ತು ಎಷ್ಟು ಬಾರಿ ಪಠಿಸಬೇಕು?

ಮಹಿಳೆಯರಿಗೆ ಎಡಗಣ್ಣು ಅದುರಿದ್ರೆ ವಿವಾಹ ಯೋಗ ಹೀಗೆ ಸಾಕಷ್ಟು ಅದೃಷ್ಟಗಳು ಒಲಿದು ಬರಲಿದೆ. ಇದಲ್ಲದೇ ಎಡಗಣ್ಣು ಕಂಪಿಸಿದಾಗ ತಕ್ಷಣ ಎರಡು ನಿಮಿಷ ನಿಮ್ಮ ಇಷ್ಟ ದೇವರ ಜಪ ಮಾಡಿ. ಇದಲ್ಲದೇ ಮನೆಯಲ್ಲಿ ದೇವರಿಗೆ ತುಪ್ಪದ ದೀಪ ಹಚ್ಚಿ. ಇದು ಶಾಸ್ತ್ರ ಆಧಾರಿತ ನಂಬಿಕೆಯಾಗಿದ್ದು, ಪ್ರತಿಯೊಬ್ಬರ ನಂಬಿಕೆಗೆ ಅನುಸಾರವಾಗಿ ಬದಲಾಗಬಹುದು ಎಂದು ಬಸವರಾಜ ಗುರೂಜಿಯವರು ಸಲಹೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ