Maha Kumbh 2025: ಮಹಾ ಕುಂಭಮೇಳದ ಕೊನೆಯ ಅಮೃತ ಸ್ನಾನ ಯಾವಾಗ? ಇನ್ನೆಷ್ಟು ದಿನಗಳಿವೆ?

ಈ ಲೇಖನದಲ್ಲಿ ಮಹಾಕುಂಭ ಮೇಳದಲ್ಲಿ ನಡೆಯುವ ಅಮೃತ ಸ್ನಾನದ ಪ್ರಾಮುಖ್ಯತೆ ಮತ್ತು ದಿನಾಂಕಗಳ ಬಗ್ಗೆ ಮಾಹಿತಿ ನೀಡಲಾಗಿದೆ. ಈಗಾಗಲೇ ಅಮೃತ ಸ್ನಾನದ ಮೂರು ಶುಭ ಗಳಿಗೆಗಳು ಪೂರ್ಣಗೊಂಡಿದ್ದು, ಕೋಟ್ಯಾಂತರ ಭಕ್ತರು ಭಾಗಿಯಾಗಿದ್ದರು. ನೀವೂ ಕೂಡ ಪವಿತ್ರ ಸ್ನಾನದಲ್ಲಿ ಭಾಗಿಯಾಗಲು ಬಯಸಿದರೆ ಇನ್ನೆಷ್ಟು ಶುಭ ಮುಹೂರ್ತಗಳಿವೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

Maha Kumbh 2025: ಮಹಾ ಕುಂಭಮೇಳದ ಕೊನೆಯ ಅಮೃತ ಸ್ನಾನ ಯಾವಾಗ? ಇನ್ನೆಷ್ಟು ದಿನಗಳಿವೆ?
Amrita Snan
Follow us
ಅಕ್ಷತಾ ವರ್ಕಾಡಿ
|

Updated on:Feb 05, 2025 | 11:33 AM

ಮಹಾಕುಂಭದ ಮೊದಲ ಅಮೃತ ಸ್ನಾನವನ್ನು ಜನವರಿ 14 ರಂದು ಅಂದರೆ ಮಕರ ಸಂಕ್ರಾಂತಿಯ ಸಂದರ್ಭದಲ್ಲಿ ನಡೆಯಿತು. ಇದರ ನಂತರ, ಎರಡನೇ ಸ್ನಾನ ಜ. 29 ರ ಮೌನಿ ಅಮವಾಸ್ಯೆಯಂದು ನೆರವೇರಿತು. ಧಾರ್ಮಿಕ ನಂಬಿಕೆಯ ಪ್ರಕಾರ, ಮಹಾಕುಂಭದಲ್ಲಿ ಸ್ನಾನ ಮಾಡುವುದರಿಂದ ವ್ಯಕ್ತಿಯು ಜೀವನದ ಎಲ್ಲಾ ದುಃಖಗಳು ಮತ್ತು ಪಾಪಗಳಿಂದ ಮುಕ್ತನಾಗುತ್ತಾನೆ ಎಂಬ ನಂಬಿಕೆಯಿದೆ. ಇನ್ನುಅಮೃತ ಸ್ನಾನ ಯಾವಾಗ ಎಂಬ ಪ್ರಶ್ನೆ ನಿಮ್ಮಲಿರಬಹುದು,ಅದಕ್ಕೆ ಉತ್ತರವನ್ನು ಇಲ್ಲಿ ತಿಳಿದುಕೊಳ್ಳಿ.

ಮಹಾ ಕುಂಭದ ಮೂರನೇ ಅಮೃತ ಸ್ನಾನ ಯಾವಾಗ?

ವಸಂತ ಪಂಚಮಿಯ ಶುಭ ಸಂದರ್ಭದಲ್ಲಿ, ಮೂರನೇ ಅಮೃತ ಸ್ನಾನ ಅಂದರೆ ಭಾನುವಾರ, ಫೆಬ್ರವರಿ 3 ರಂದು ನಡೆಯಲಿದೆ. ಈ ದಿನ ಸ್ನಾನಕ್ಕೆ ಬ್ರಹ್ಮ ಮುಹೂರ್ತ 5.23 ರಿಂದ 6.16 ರವರೆಗೆ ಇರುತ್ತದೆ. ಈ ಸಮಯದಲ್ಲಿ, ಪವಿತ್ರ ಸಂಗಮದಲ್ಲಿ ಸ್ನಾನ ಮಾಡುವುದು ಶುಭ ಫಲಿತಾಂಶಗಳನ್ನು ತರುತ್ತದೆ ಎಂದು ನಂಬಲಾಗಿದೆ.

ನಾಲ್ಕನೇ ಮಹಾಸ್ನಾನದ ದಿನಾಂಕ:

ಮಹಾಕುಂಭದಲ್ಲಿ ನಾಲ್ಕನೇ ಮಹಾಸ್ನಾನವನ್ನು ಮಾಘ ಪೂರ್ಣಿಮೆಯ ದಿನದಂದು ಅಂದರೆ ಬುಧವಾರ, ಫೆಬ್ರವರಿ 12 ರಂದು ಮಾಡಲಾಗುತ್ತದೆ. ಈ ದಿನ ಬೆಳಿಗ್ಗೆ 5.19 ರಿಂದ 6.10 ರವರೆಗೆ ಬ್ರಹ್ಮ ಮುಹೂರ್ತ ಇರುತ್ತದೆ.

ಮಹಾಕುಂಭದ ಕೊನೆಯ ಮಹಾ ಸ್ನಾನ:

ಮಹಾಶಿವರಾತ್ರಿ ಅಂದರೆ ಫೆಬ್ರವರಿ 26 ರಂದು ಮಹಾಕುಂಭದ ಕೊನೆಯ ಮಹಾಸ್ನಾನವಾಗಿದೆ. ಈ ದಿನ ಬೆಳಿಗ್ಗೆ 5.09 ರಿಂದ 5.59 ರವರೆಗೆ ಬ್ರಹ್ಮ ಮುಹೂರ್ತ ಇರುತ್ತದೆ. ಈ ಸಮಯದಲ್ಲಿ ಭಕ್ತರು ಮಹಾಕುಂಭದಲ್ಲಿ ಮಹಾಸ್ನಾನವನ್ನು ಮಾಡಬಹುದು.

ಇದನ್ನೂ ಓದಿ: ವಸಂತ ಪಂಚಮಿ ಈ 5 ರಾಶಿಯವರಿಗೆ ಅದೃಷ್ಟ ತರಲಿದೆ

ಅಮೃತ ಸ್ನಾನದ ನಿಯಮ:

ಮಹಾಕುಂಭದಲ್ಲಿ ರಾಜ ಸ್ನಾನದ ಕೆಲವು ವಿಶೇಷ ನಿಯಮಗಳನ್ನು ಅನುಸರಿಸಲಾಗುತ್ತದೆ. ನಾಗಾ ಸಾಧುಗಳು ಮಹಾಕುಂಭದಲ್ಲಿ ಮೊದಲು ಸ್ನಾನ ಮಾಡುತ್ತಾರೆ. ನಾಗಾ ಸಾಧುಗಳು ಸ್ನಾನಕ್ಕೆ ಆದ್ಯತೆ ನೀಡುವುದು ಶತಮಾನಗಳಿಂದಲೂ ನಡೆದುಕೊಂಡು ಬಂದಿದೆ. ಸ್ನಾನ ಮಾಡುವಾಗ ಸೋಪು ಅಥವಾ ಶಾಂಪೂ ಬಳಸಬೇಡಿ. ಏಕೆಂದರೆ ಇದು ಪವಿತ್ರ ನೀರನ್ನು ಕಲುಷಿತಗೊಳಿಸುತ್ತದೆ ಎಂದು ಪರಿಗಣಿಸಲಾಗಿದೆ.

ಅಮೃತ ಸ್ನಾನದ ಪ್ರಾಮುಖ್ಯತೆ:

ಸನಾತನ ಧರ್ಮದಲ್ಲಿ, ಮಹಾಕುಂಭದ ಸಮಯದಲ್ಲಿ ಅಮೃತ ಸ್ನಾನಕ್ಕೆ ವಿಶೇಷ ಮಹತ್ವವಿದೆ. ಧಾರ್ಮಿಕ ನಂಬಿಕೆಯ ಪ್ರಕಾರ, ಮಹಾಕುಂಭದಲ್ಲಿ ಸ್ನಾನ ಮಾಡುವುದು ವ್ಯಕ್ತಿಯ ದೇಹವನ್ನು ಶುದ್ಧೀಕರಿಸುತ್ತದೆ ಮತ್ತು ಎಲ್ಲಾ ಪಾಪಗಳನ್ನು ತೊಡೆದುಹಾಕುತ್ತದೆ ಮತ್ತು ಮೋಕ್ಷವನ್ನು ಪಡೆಯುತ್ತದೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:25 pm, Thu, 30 January 25

ಸಿಸಿಎಲ್​ಗೂ ಮೊದಲು ಪುನೀತ್ ಸಮಾಧಿಗೆ ಟಾಲಿವುಡ್ ಸೆಲೆಬ್ರಿಟಿಗಳ ಭೇಟಿ
ಸಿಸಿಎಲ್​ಗೂ ಮೊದಲು ಪುನೀತ್ ಸಮಾಧಿಗೆ ಟಾಲಿವುಡ್ ಸೆಲೆಬ್ರಿಟಿಗಳ ಭೇಟಿ
ರಾಜಕೀಯ ಪಂಡಿತ ರಾಹುಲ್​ ಗಾಂಧಿ EVM​ ಬಗ್ಗೆ ಮಾತನಾಡುತ್ತಾರೆ: ಜೋಶಿ ವ್ಯಂಗ್ಯ
ರಾಜಕೀಯ ಪಂಡಿತ ರಾಹುಲ್​ ಗಾಂಧಿ EVM​ ಬಗ್ಗೆ ಮಾತನಾಡುತ್ತಾರೆ: ಜೋಶಿ ವ್ಯಂಗ್ಯ
ನಾವು ಜನರೊಂದಿಗೆ ಪುನಃ ಸಂಪರ್ಕ ಸಾಧಿಸಬೇಕಿದೆ, ಸವಾಲು ದೊಡ್ಡದು: ಪ್ರಿಯಾಂಕಾ
ನಾವು ಜನರೊಂದಿಗೆ ಪುನಃ ಸಂಪರ್ಕ ಸಾಧಿಸಬೇಕಿದೆ, ಸವಾಲು ದೊಡ್ಡದು: ಪ್ರಿಯಾಂಕಾ
ಸಂಭ್ರಮಾಚರಣೆಯಲ್ಲಿ ದಣಿಯದೆ ಕುಣಿದು ಕುಪ್ಪಳಿಸಿದ ಹಿರಿಯ ಕಾರ್ಯಕರ್ತ
ಸಂಭ್ರಮಾಚರಣೆಯಲ್ಲಿ ದಣಿಯದೆ ಕುಣಿದು ಕುಪ್ಪಳಿಸಿದ ಹಿರಿಯ ಕಾರ್ಯಕರ್ತ
ಹಣ, ಅಧಿಕಾರ ಕೇಜ್ರಿವಾಲ್​ರನ್ನು ಬದಲಿಸಿತೇ? ಅಣ್ಣಾ ಹಜಾರೆ ಹೇಳಿದ್ದೇನು ನೋಡಿ
ಹಣ, ಅಧಿಕಾರ ಕೇಜ್ರಿವಾಲ್​ರನ್ನು ಬದಲಿಸಿತೇ? ಅಣ್ಣಾ ಹಜಾರೆ ಹೇಳಿದ್ದೇನು ನೋಡಿ
ಯಾದಗಿರಿಯಲ್ಲಿ ಸಾರಿಗೆ ಬಸ್​ ಪಲ್ಟಿ: 15 ಮಂದಿಗೆ ಗಾಯ
ಯಾದಗಿರಿಯಲ್ಲಿ ಸಾರಿಗೆ ಬಸ್​ ಪಲ್ಟಿ: 15 ಮಂದಿಗೆ ಗಾಯ
ದೆಹಲಿ ಚುನಾವಣಾ ಫಲಿತಾಂಶ ಬೇರೆ ರಾಜ್ಯಗಳ ಮೇಲೆ ಪರಿಣಾಮ ಬೀರಲ್ಲ; ಸಚಿವ
ದೆಹಲಿ ಚುನಾವಣಾ ಫಲಿತಾಂಶ ಬೇರೆ ರಾಜ್ಯಗಳ ಮೇಲೆ ಪರಿಣಾಮ ಬೀರಲ್ಲ; ಸಚಿವ
ಧಾರವಾಡ: ಶ್ರಮಿಕರ, ಕಾರ್ಮಿಕರ ಬಡಾವಣೆಗಳಲ್ಲಿ ಪೇಜಾವರ ಶ್ರೀಗಳ ಪಾದಯಾತ್ರೆ
ಧಾರವಾಡ: ಶ್ರಮಿಕರ, ಕಾರ್ಮಿಕರ ಬಡಾವಣೆಗಳಲ್ಲಿ ಪೇಜಾವರ ಶ್ರೀಗಳ ಪಾದಯಾತ್ರೆ
ಬಿಜೆಪಿ 50 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೂ ಅತಿಶಿ ಆಶಾಭಾವನೆ!
ಬಿಜೆಪಿ 50 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೂ ಅತಿಶಿ ಆಶಾಭಾವನೆ!
ಬಿಜೆಪಿಗೆ ಮುನ್ನಡೆ, ದೆಹಲಿಯಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣ
ಬಿಜೆಪಿಗೆ ಮುನ್ನಡೆ, ದೆಹಲಿಯಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣ