AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maha Shivaratri 2022: ಶಿವರಾತ್ರಿಯಂದು ಮಾಡಬೇಕಾದ ಮೂರು ಸರಳ ಕರ್ತವ್ಯಗಳು ಯಾವುವು ಗೊತ್ತಾ?

ಒಂದೊಂದು ದೇವರ ಹಬ್ಬಕ್ಕೂ ಒಂದೊಂದು ರೀತಿಯ ವ್ರತ ನಿಯಮಗಳು ಆಚರಣೆಯಲ್ಲಿ ಬರುತ್ತವೆ. ಹಾಗೆ ಮಾಡಿದರೆ ಮಾತ್ರವೇ ಆ ಹಬ್ಬ ಹರಿದಿನಗಳು ಸಾರ್ಥಕವಾಗಿ ಸಫಲವಾಗುತ್ತವೆ. ಹೀಗೆಯೇ ಶಿವರಾತ್ರಿ ಹಬ್ಬಕ್ಕೂ ಕೆಲವು ವ್ರತ ನಿಯಮಗಳುಂಟು.

Maha Shivaratri 2022: ಶಿವರಾತ್ರಿಯಂದು ಮಾಡಬೇಕಾದ ಮೂರು ಸರಳ ಕರ್ತವ್ಯಗಳು ಯಾವುವು ಗೊತ್ತಾ?
ಶಿವನ ಭಕ್ತರು ಶಿವರಾತ್ರಿಯಂದು ಕೆಳಗಿನ ಈ ಮೂರು ನಿಯಮಗಳನ್ನು ಪಾಲಿಸಬೇಕು:
TV9 Web
| Edited By: |

Updated on: Feb 28, 2022 | 12:57 PM

Share

ಒಂದೊಂದು ದೇವರ ಹಬ್ಬಕ್ಕೂ ಒಂದೊಂದು ರೀತಿಯ ವ್ರತ ನಿಯಮಗಳು ಆಚರಣೆಯಲ್ಲಿ ಬರುತ್ತವೆ. ಹಾಗೆ ಮಾಡಿದರೆ ಮಾತ್ರವೇ ಆ ಹಬ್ಬ ಹರಿದಿನಗಳು ಸಾರ್ಥಕವಾಗಿ ಸಫಲವಾಗುತ್ತವೆ. ವರಸಿದ್ಧಿ ವಿನಾಯಕನಿಗೆ ಕರಿಗಡುಬು; ಶ್ರೀರಾಮ ನವಮಿ ಮತ್ತು ನರಸಿಂಹ ಜಯಂತಿಗಳಲ್ಲಿ ಪಾನಕ ಕೋಸಂಬರಿ; ಶ್ರೀಕೃಷ್ಣ ಜನ್ಮಾಷ್ಟಮಿಗೆ ಚಕ್ಕುಲಿ, ಕೋಡುಬಳೆ, ತೇಂಗೊಳಲು, ಅವಲಕ್ಕಿ, ಮೊಸರು; ಏಕಾದಶಿ ದಿನ ಹಣ್ಣುಹಂಪಲು; ಯುಗಾದಿ ದೀಪಾವಳಿಯಲ್ಲಿ ಅಭ್ಯಂಜನ ಸ್ನಾನ ಮತ್ತು ಹೋಳಿಗೆ ಊಟ.. ಇತ್ಯಾದಿ ಇತ್ಯಾದಿ. ಹೀಗೆಯೇ ಶಿವರಾತ್ರಿ ಹಬ್ಬಕ್ಕೂ ಕೆಲವು ವ್ರತ ನಿಯಮಗಳುಂಟು.

ಶಿವನ ಭಕ್ತರು ಶಿವರಾತ್ರಿಯಂದು ಕೆಳಗಿನ ಈ ಮೂರು ನಿಯಮಗಳನ್ನು ಪಾಲಿಸಬೇಕು: 

  1. ಮೂರು ಕರ್ತವ್ಯ: ನಾಲ್ಕೂ ಜಾವಗಳಲ್ಲಿ ಶಿವನಿಗೆ ಅಭಿಷೇಕಾದಿ ಪೂಜೆ, 2) ಜಾಗರಣೆ ಮತ್ತು 3) ಉಪವಾಸ. ಈ ಮೂರರಿಂದ ಪರಮ ಶಿವನು ಸಂತುಷ್ಟನಾಗಿ ತನ್ನ ಭಕ್ತರಿಗೆ ವರಪ್ರದನಾಗುತ್ತಾನೆ. ಈ ಮೂರು ನಿಯಮಗಳ ಅರ್ಥ ಕೆಳಗೆ ವಿವರಿಸಲಾಗಿದೆ.
  2.  ಶಿವಪೂಜೆ: ಶಿವಾಲಯಗಳಿಗೆ ಹೋಗಿ ಅಥವಾ ತಮ್ಮ ಮನೆಯಲ್ಲಿಯೇ ಶಿವಲಿಂಗವನ್ನು ಇಟ್ಟುಕೊಂಡು ಅದಕ್ಕೆ ಅಭಿಷೇಕ, ಅಷ್ಟೋತ್ತರ, ಸಹಸ್ರನಾಮ ಪೂಜೆಯನ್ನು ಯಥಾಶಕ್ತಿ ಮಾಡಬಹುದು. ಬಿಲ್ವ ಪತ್ತೆ ದಳಗಳಿಂದ ಪೂಜಿಸಿದರೆ ತುಂಬಾ ಶ್ರೇಷ್ಠ. ಶಿವರಾತ್ರಿಯಂದು ಸಾಯಂಕಾಲ 6 ಗಂಟೆಯಿಂದ ಪ್ರಾರಂಭಿಸಿ ಮಾರನೆಯ ದಿವಸ ಬೆಳಿಗ್ಗೆ 6 ಗಂಟೆಯವರೆಗೂ ನಾಲ್ಕೂ ಜಾವಗಳಲ್ಲಿ ಶಿವನ ಪೂಜೆಯನ್ನು ಮಾಡಬೇಕು.
  3.  ಜಾಗರಣೆ: ಅಂದು ರಾತ್ರಿಯೆಲ್ಲ ಶಿವನನ್ನು ಪೂಜಿಸುತ್ತಾ ಶಿವ ಪಂಚಾಕ್ಷರೀ ಮಂತ್ರವನ್ನು ಜಪಿಸುತ್ತಾ, ಶಿವನ ಧ್ಯಾನದಲ್ಲಿಯೇ ಮಗ್ನರಾಗಿರಬೇಕು. ಅಂದು ರಾತ್ರಿ ಮಲಗಬಾರದು. ನಿದ್ರೆಯನ್ನು ತಡೆಯುವುದಕ್ಕಾಗಿ ಸಿನಿಮಾ ಮಂದಿರಗಳಿಗೆ ಹೋಗಿ ಕಾಲ ಕಳೆಯಬಾರದು. ಪರಮೇಶ್ವರನ ಪೂಜೆಯನ್ನು ಮಾಡುತ್ತಾ ಇದ್ದರೆ ನಿದ್ರೆಯೇ ಬರುವುದಿಲ್ಲ!
  4. ಉಪವಾಸ: ಶಿವರಾತ್ರಿಯ ದಿನದಂದು ಬೇಯಿಸಿದ ಆಹಾರಗಳನ್ನು ತಿನ್ನಬಾರದು. ಕೇವಲ ಹಾಲು ಹಣ್ಣುಗಳನ್ನು ಮಾತ್ರ ಲಘುವಾಗಿ ಸ್ವೀಕರಿಸಬೇಕು. ಶಕ್ತಿ-ಸಾಮರ್ಥ್ಯಗಳಿದ್ದರೆ ಇದನ್ನೂ ತೆಗೆದುಕೊಳ್ಳದೇ ಕೇವಲ ನೀರನ್ನು ಕುಡಿದುಕೊಂಡೇ ಇರಬೇಕು. ಹೀಗೆ ಉಪವಾಸವಿದ್ದು, ರಾತ್ರಿಯೆಲ್ಲಾ ಜಾಗರಣೆ ಮಾಡುತ್ತಾ ಶಿವನಿಗೆ ಅಭಿಷೇಕ, ಅಷ್ಟೋತ್ತರ ಪೂಜೆಗಳನ್ನು ಮಾಡಿದಾಗ ಅದು ಅನ್ವರ್ಥ ಶಿವರಾತ್ರಿಯಾಗುತ್ತದೆ.

Follow Us
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ