Secrets of Gayatri Mantra: ಮನುಷ್ಯನ ಗುಣವೇ ಅಹಂಕಾರ -ನಾನು ಎಂಬ ಅಹಂಕಾರವನ್ನು ದೂರ ಮಾಡುವುದೇ ಸಂಧ್ಯಾವಂದನೆ!
Benefits of Chanting Gayatri Mantra: ಗಾಯತ್ರೀ ಮಂತ್ರ ಹಿಂದೂ ಧರ್ಮದ ಅತಿ ಶ್ರೇಷ್ಠ ಮಂತ್ರಗಳಲ್ಲೊಂದು. ಬ್ರಹ್ಮ ಪವಿತ್ರವಾದ ಸೂರ್ಯ ನಾರಾಯಣನಿಂದ ಉದ್ಭವಿಸಲ್ಪಟ್ಟ ಗಾಯತ್ರಿ ಮಂತ್ರ ಅತ್ಯಂತ ಪ್ರಭಾವಶಾಲಿಯಾದುದು. ಸೂರ್ಯ ದೇವರಿಗೆ ಸಂಬಂಧಿಸಿದ ಈ ಮಂತ್ರ ನಮ್ಮ ಋಷಿಮುನಿಗಳು ನಮಗೆ ಬಿಟ್ಟು ಹೋಗಿರುವ ನಮ್ಮ ಜನ್ಮವನ್ನು ನಾವೇ ಉದ್ಧಾರ ಮಾಡಿಕೊಳ್ಳಬಹುದಾದ ದಿವ್ಯಮಂತ್ರವಾಗಿದೆ ಎಂದರೆ ತಪ್ಪಾಗಲಾರದು.

Benefits of Chanting Gayatri Mantra: ಸಂಧ್ಯಾವಂದನೆ ನಿತ್ಯ ನೈಮಿತ್ತಿಕ ಕರ್ಮಗಳಲ್ಲೊಂದಾಗಿದೆ. ಅದನ್ನು ತಪ್ಪದೇ ಆಚರಿಸುವುದು ಮನುಷ್ಯನ ಆದ್ಯ ಕರ್ತವ್ಯ. ಮನುಷ್ಯನ ಪ್ರಮುಖ ಗುಣವೇ ಅಹಂಕಾರ. ನಾನು ಎಂಬ ಈ ಅಹಂಕಾರವನ್ನು ದೂರ ಮಾಡುವುದೇ ಸಂಧ್ಯಾವಂದನೆಯಿಂದಾಗುವ ಸಾಧನೆ! ಸಂಧ್ಯಾವಂದನೆಯಿಂದಾಗುವ (sandhyavandane) ನಾನಾ ಪರಿಣಾಮಗಳ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿ. Secrets of Gayatri Mantra: ಗಾಯತ್ರಿ ಮಂತ್ರ ಎಂಬುದು ಮಂತ್ರವಲ್ಲ. ಅದು ಒಂದು ಛಂದಸ್ಸು. ಗಾಯತ್ರೀ ಮಂತ್ರ ಹಿಂದೂ ಧರ್ಮದ ಅತಿ ಶ್ರೇಷ್ಠ ಮಂತ್ರಗಳಲ್ಲೊಂದು. ಬ್ರಹ್ಮ ಪವಿತ್ರವಾದ ಸೂರ್ಯ ನಾರಾಯಣನಿಂದ ಉದ್ಭವಿಸಲ್ಪಟ್ಟ ಗಾಯತ್ರಿ ಮಂತ್ರ ಅತ್ಯಂತ ಪ್ರಭಾವಶಾಲಿಯಾದುದು. ಸೂರ್ಯ ದೇವರಿಗೆ ಸಂಬಂಧಿಸಿದ ಈ ಮಂತ್ರ ನಮ್ಮ ಋಷಿಮುನಿಗಳು ನಮಗೆ ಬಿಟ್ಟು ಹೋಗಿರುವ ನಮ್ಮ ಜನ್ಮವನ್ನು ನಾವೇ ಉದ್ಧಾರ ಮಾಡಿಕೊಳ್ಳಬಹುದಾದ ದಿವ್ಯಮಂತ್ರವಾಗಿದೆ ಎಂದರೆ ತಪ್ಪಾಗಲಾರದು. ಗಾಯತ್ರಿ ಮೂಲತಃ ಸಂಸ್ಕೃತ ಪದವಾದ ಗಾಯತ್ರ ಪದದ ಸ್ತ್ರೀಲಿಂಗ ರೂಪ. ಈ ಪದವನ್ನು ಸಂಸ್ಕೃತದಲ್ಲಿ ಗಾಯಂತಮ್ ತ್ರಾಯತೇ ಯಸ್ಮಾತ್ ಇತಿ ಗಾಯತ್ರಾ ಎಂದು ಬಿಡಿಸುತ್ತಾರೆ. ಭಾಷಾಂತರಿಸಿದರೆ ಯಾವುದರ ಉಚ್ಚಾರದಿಂದ ಸಂಕಷ್ಟ ತೀರುವುದೊ ಅದೆ ಗಾಯತ್ರ ಎಂಬ ಅರ್ಥ ಮೂಡಿ ಬರುತ್ತದೆ. ಹಿಂದೂ ಧರ್ಮಾನುಯಾಯಿಗಳ ವಚನ ಲೇಖನಗಳಲ್ಲಿ ಮತ್ತು ಧರ್ಮ ಗ್ರಂಥಗಳಲ್ಲಿ ಈ ಪದವನ್ನು ಮೂರು ಸ್ವರೂಪದಲ್ಲಿ ಕಾಣಬಹುದು. ಗಾಯತ್ರೀ ದೇವಿ (ಸಾವಿತ್ರಿ) ಬ್ರಹ್ಮನ ಪತ್ನಿಯಾದ ಸರಸ್ವತಿಯ ಸ್ವರೂಪ ಎಂಬ ಪ್ರತೀತಿ ಇದೆ. ವೇದ ಮಾತೆ ಎಂದು ಕರೆಯಲ್ಪಡುವ ಗಾಯತ್ರಿ ದೇವಿಯನ್ನು ಐದು ಮುಖ ಮತ್ತು ಹತ್ತು ಬಾಹುಗಳುಳ್ಳವಳು, ಕಮಲಾಸೀನಳು ಮತ್ತು ಹಂಸವಾಹಿನಿಯೆಂದು ವರ್ಣಿಸುತ್ತಾರೆ. ಕೆಲವರು ವೈದಿಕ ಕಾಲದಲ್ಲಿ ಈ ದೇವತೆಯ ಉಲ್ಲೇಖವಿರಲಿಲ್ಲ ಎಂದು...
Published On - 6:06 am, Thu, 22 August 24