AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

March Festival List 2026: ಮಾರ್ಚ್ ತಿಂಗಳಲ್ಲಿ ಆಚರಿಸುವ ಹಬ್ಬಗಳಾವುವು? ಇಲ್ಲಿದೆ ಮಾಹಿತಿ

ಹಬ್ಬ ಹರಿದಿನಗಳೆಂದರೆ ಸಂಭ್ರಮವೋ ಸಂಭ್ರಮ. ಹಿಂದೂ ಧರ್ಮದಲ್ಲಿ ವರ್ಷದ ಪ್ರತಿ ದಿನವು ಒಂದೊಂದು ವಿಶೇಷತೆಯನ್ನು ಹೊಂದಿದೆ. ಹೀಗಾಗಿ ವರ್ಷ ಪೂರ್ತೀ ವ್ರತಾಚರಣೆ ಅಥವಾ ಹಬ್ಬಗಳಿಗೇನು ಕೊರತೆಯಿಲ್ಲ. ಈ ವರ್ಷದ ಮೂರನೇ ತಿಂಗಳಾದ ಮಾರ್ಚ್‌ನಲ್ಲಿ ಸಾಕಷ್ಟು ಹಬ್ಬಗಳು ಹಾಗೂ ಆಚರಣೆಗಳಿವೆ. ಈ ಕುರಿತಾದ ಮಾಹಿತಿ ಇಲ್ಲಿದೆ.

March Festival List 2026: ಮಾರ್ಚ್ ತಿಂಗಳಲ್ಲಿ ಆಚರಿಸುವ ಹಬ್ಬಗಳಾವುವು? ಇಲ್ಲಿದೆ ಮಾಹಿತಿ
March Festival List 2026
ಸಾಯಿನಂದಾ
|

Updated on:Feb 27, 2026 | 5:18 PM

Share

ಹಿಂದೂ ಧರ್ಮದಲ್ಲಿ (Hindu Religion) ವರ್ಷವಿಡೀ ಹತ್ತು ಹಲವು ಧಾರ್ಮಿಕ ಆಚರಣೆ, ಹಬ್ಬಗಳು ವ್ರತಾಚರಣೆಗಳಿವೆ. ಈ ವರ್ಷದ ಮೊದಲೆರಡು ತಿಂಗಳು ಮುಗಿದಿದ್ದು, ಮೂರನೇ ತಿಂಗಳಾದ ಮಾರ್ಚ್‌ಗೆ ಕೆಲವೇ ಕೆಲವು ದಿನಗಳಷ್ಟೇ ಬಾಕಿಯಿವೆ. ಈ ತಿಂಗಳಲ್ಲಿ ಹಲವಾರು ಹಬ್ಬಗಳನ್ನು(festivals) ಆಚರಿಸಲಾಗುತ್ತದೆ. ಮಾರ್ಚ್ ತಿಂಗಳಲ್ಲಿ ಆಚರಿಸಲಾಗುವ ಹಬ್ಬಗಳ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿದೆ.

ಮಾರ್ಚ್ ತಿಂಗಳಲ್ಲಿ ಆಚರಿಸಲಾಗುವ ಹಬ್ಬಗಳ ಪಟ್ಟಿ ಇಲ್ಲಿದೆ

  • ಮಾರ್ಚ್ 01- ಪ್ರದೋಷ
  • ಮಾರ್ಚ್ 02 – ಹೋಲಿಕಾ ಕಾಮದಹನ
  • ಮಾರ್ಚ್ 03 – ಹೋಳಿ ಹುಣ್ಣಿಮೆ
  • ಮಾರ್ಚ್ 04 – ಫಾಲ್ಗುನ ಕೃಷ್ಣ ಪಕ್ಷ
  • ಮಾರ್ಚ್ 06 – ಸಂಕಷ್ಟರ ಚತುರ್ಥಿ
  • ಮಾರ್ಚ್ 06 – ಶ್ರೀವಾದಿರಾಜರ ಆರಾಧನೆ
  • ಮಾರ್ಚ್ 07 – ಶ್ರೀವ್ಯಾಸರಾಯರ ಆರಾಧನೆ
  • ಮಾರ್ಚ್ 08 – ರಂಗ ಪಂಚಮಿ
  • ಮಾರ್ಚ್ 10 – ಶಬರಿ ಜಯಂತಿ
  • ಮಾರ್ಚ್ 11 – ಶಹರತ್ – ಇ – ಹಜರತ್ ಆಲಿ
  • ಮಾರ್ಚ್ 14 – ಮೀನ ಸಂಕ್ರಮಣ
  • ಮಾರ್ಚ್ 15 – ಸರ್ವೈಕಾದಶಿ ಪಾಪವಿಮೋಚನಿ
  • ಮಾರ್ಚ್ 16 – ಪ್ರದೋಷ
  • ಮಾರ್ಚ್ 17 – ಮಾಸ ಶಿವರಾತ್ರಿ
  • ಮಾರ್ಚ್ 18 – ಮಹಾ ನಕ್ಷತ್ರ ಉತ್ತರಭಾದ್ರಾ
  • ಮಾರ್ಚ್ 19 – ಚಾಂದ್ರಯುಗಾದಿ
  • ಮಾರ್ಚ್ 20 – ಚೈತ್ರ ಶುಕ್ಲ ಪಕ್ಷ
  • ಮಾರ್ಚ್ 21- ರಂಜನ್ ಈದ್ ಉಲ್ ಫಿತರ್ಮಾ
  • ರ್ಚ್ 21- ಮತ್ಸ್ಯ ಜಯಂತಿ
  • ಮಾರ್ಚ್ 23 – ಹಯವ್ರತಂ
  • ಮಾರ್ಚ್ 24 – ಸ್ಕಂದ ಷಷ್ಠಿ
  • ಮಾರ್ಚ್ 26 – ಶ್ರೀರಾಮ ನವಮಿ
  • ಮಾರ್ಚ್ 29 – ಸರ್ವೈಕಾದಶಿ ಕಾಮದಾ
  • ಮಾರ್ಚ್ 30 – ಪ್ರದೋಷ
  • ಮಾರ್ಚ್ 30 – ಅನಂಗ ತ್ರಯೋದಶಿ
  • ಮಾರ್ಚ್ 31 – ದಮನಕ ಚತುರ್ದಶಿ
  • ಮಾರ್ಚ್ 31 – ಮಹಾವೀರ ಜಯಂತಿ

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:17 pm, Fri, 27 February 26

Follow Us
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!