AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

May Festival List 2026: ಮೇ ತಿಂಗಳಲ್ಲಿ ಆಚರಿಸುವ ಹಬ್ಬಗಳು ಯಾವುವು? ಇಲ್ಲಿದೆ ಸಂಪೂರ್ಣ ಮಾಹಿತಿ

ಹಿಂದೂ ಧರ್ಮದಲ್ಲಿ ವರ್ಷವಿಡೀ ಹಲವಾರು ಧಾರ್ಮಿಕ ಆಚರಣೆ, ಹಬ್ಬ ಹರಿದಿನಗಳನ್ನು ಆಚರಿಸಲಾಗುತ್ತದೆ. ಮೇ ತಿಂಗಳಲ್ಲಿಯೂ ಹತ್ತು ಹಲವಾರು ಹಬ್ಬಗಳು ಆಚರಣೆಗಳಿವೆ. ಕೂರ್ಮ ಜಯಂತಿಯಿಂದ ಭಾಗೀರಥ ಜಯಂತಿಯವರೆಗೆ ಈ ವರ್ಷದ ಐದನೇ ತಿಂಗಳಲ್ಲಿ ಆಚರಿಸಲಾಗುವ ಹಬ್ಬಗಳ ಪಟ್ಟಿ ಇಲ್ಲಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

May Festival List 2026: ಮೇ ತಿಂಗಳಲ್ಲಿ ಆಚರಿಸುವ ಹಬ್ಬಗಳು ಯಾವುವು? ಇಲ್ಲಿದೆ ಸಂಪೂರ್ಣ ಮಾಹಿತಿ
May Festival List 2026Image Credit source: Pinterest
ಸಾಯಿನಂದಾ
|

Updated on:Apr 24, 2026 | 8:06 PM

Share

ಹಿಂದೂಗಳಿಗೆ ಪ್ರತಿ ತಿಂಗಳು ಬಹಳ ವಿಶೇಷ. ನಾವೀಗ ಏಪ್ರಿಲ್ ಮಾಸ ಕಳೆದು ವರ್ಷದ ಐದನೇ ತಿಂಗಳಿಗೆ ಕಾಲಿಡುತ್ತಿದ್ದೇವೆ. ಪ್ರತಿ  ತಿಂಗಳಲ್ಲೂ ವಿಶೇಷ ಹಬ್ಬಗಳು (festivals) , ವ್ರತಾಚರಣೆಗಳು ಇದ್ದೇ ಇರುತ್ತದೆ. ಹಾಗಾದ್ರೆ  ಮೇ ತಿಂಗಳಲ್ಲಿ ಯಾವೆಲ್ಲಾ ಹಬ್ಬ ಹರಿದಿನಗಳು, ಆಚರಣೆಗಳಿವೆ ಎಂಬ ಮಾಹಿತಿ ಈ ಕೆಳಗಿದೆ.

ಮೇ ತಿಂಗಳಲ್ಲಿ ಆಚರಿಸಲಾಗುವ ಹಬ್ಬಗಳ ಪಟ್ಟಿ ಇಲ್ಲಿದೆ:

  • ಮೇ 01: ಕೂರ್ಮ ಜಯಂತಿ
  • ಮೇ 01: ಬುದ್ಧ ಪೂರ್ಣಿಮಾ
  • ಮೇ 02: ವೈಶಾಖ ಮಾಸ ಕೃಷ್ಣ ಪಕ್ಷ ಆರಂಭ
  • ಮೇ 05: ಸಂಕಷ್ಟಹರ ಚತುರ್ಥಿ
  • ಮೇ 11: ಮಹಾ ನಕ್ಷತ್ರ ಕೃತ್ತಿಕಾ
  • ಮೇ 13: ಸರ್ವಕಾದಶಿ ಅಪರಾ
  • ಮೇ 14: ಪ್ರದೋಷ
  • ಮೇ 15: ವೃಷಭ ಸಂಕ್ರಮಣ
  • ಮೇ 15: ಮಾಸ ಶಿವರಾತ್ರಿ
  • ಮೇ 16: ಶನಿ ಜಯಂತಿ
  • ಮೇ 16: ವೈಶಾಖ ಸ್ನಾನಸಮಾಪ್ತಿ
  • ಮೇ 16: ಅಮಾವಾಸ್ಯಾ
  • ಮೇ 17: ಅಧಿಕ ಜ್ಯೇಷ್ಠ ಶುಕ್ಲ ಪಕ್ಷ ಆರಂಭ
  • ಮೇ 18: ಆರಂಭ
  • ಮೇ 25: ಭಾಗೀರಥ ಜಯಂತಿ
  • ಮೇ 25: ಮಹಾನಕ್ಷತ್ರ ರೋಹಿಣಿ
  • ಮೇ 27: ಏಕಾದಶಿ ಪದ್ಮಿನಿ
  • ಮೇ 28: ಬಕ್ರೀದ್
  • ಮೇ 28: ಪ್ರದೋಷ
  • ಮೇ 31: ಹುಣ್ಣಿಮೆ

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:35 pm, Fri, 24 April 26

Follow Us
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ
ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ
ಶರಾವತಿ ವಿದ್ಯುದಾಗಾರಕ್ಕೆ ನುಗ್ಗಿದ ನೀರು: 7ನೇ ಯುನಿಟ್‌ನಲ್ಲಿ ಭಾರೀ ಅವಘಡ
ಶರಾವತಿ ವಿದ್ಯುದಾಗಾರಕ್ಕೆ ನುಗ್ಗಿದ ನೀರು: 7ನೇ ಯುನಿಟ್‌ನಲ್ಲಿ ಭಾರೀ ಅವಘಡ
ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ಎಲ್ಲಾ ನಿರ್ಬಂಧ ಹಿಂಪಡೆದ ಕೇಂದ್ರ
ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ಎಲ್ಲಾ ನಿರ್ಬಂಧ ಹಿಂಪಡೆದ ಕೇಂದ್ರ
ಇಂದು ಈ ರಾಶಿಯವರಿಗೆ ಇಂದು ಅನಾರೋಗ್ಯ ಕಾಡಬಹುದು, ಎಚ್ಚರ!
ಇಂದು ಈ ರಾಶಿಯವರಿಗೆ ಇಂದು ಅನಾರೋಗ್ಯ ಕಾಡಬಹುದು, ಎಚ್ಚರ!
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ