AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

May Festival List 2026: ಮೇ ತಿಂಗಳಲ್ಲಿ ಆಚರಿಸುವ ಹಬ್ಬಗಳು ಯಾವುವು? ಇಲ್ಲಿದೆ ಸಂಪೂರ್ಣ ಮಾಹಿತಿ

ಹಿಂದೂ ಧರ್ಮದಲ್ಲಿ ವರ್ಷವಿಡೀ ಹಲವಾರು ಧಾರ್ಮಿಕ ಆಚರಣೆ, ಹಬ್ಬ ಹರಿದಿನಗಳನ್ನು ಆಚರಿಸಲಾಗುತ್ತದೆ. ಮೇ ತಿಂಗಳಲ್ಲಿಯೂ ಹತ್ತು ಹಲವಾರು ಹಬ್ಬಗಳು ಆಚರಣೆಗಳಿವೆ. ಕೂರ್ಮ ಜಯಂತಿಯಿಂದ ಭಾಗೀರಥ ಜಯಂತಿಯವರೆಗೆ ಈ ವರ್ಷದ ಐದನೇ ತಿಂಗಳಲ್ಲಿ ಆಚರಿಸಲಾಗುವ ಹಬ್ಬಗಳ ಪಟ್ಟಿ ಇಲ್ಲಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

May Festival List 2026: ಮೇ ತಿಂಗಳಲ್ಲಿ ಆಚರಿಸುವ ಹಬ್ಬಗಳು ಯಾವುವು? ಇಲ್ಲಿದೆ ಸಂಪೂರ್ಣ ಮಾಹಿತಿ
May Festival List 2026Image Credit source: Pinterest
ಸಾಯಿನಂದಾ
|

Updated on:Apr 24, 2026 | 8:06 PM

Share

ಹಿಂದೂಗಳಿಗೆ ಪ್ರತಿ ತಿಂಗಳು ಬಹಳ ವಿಶೇಷ. ನಾವೀಗ ಏಪ್ರಿಲ್ ಮಾಸ ಕಳೆದು ವರ್ಷದ ಐದನೇ ತಿಂಗಳಿಗೆ ಕಾಲಿಡುತ್ತಿದ್ದೇವೆ. ಪ್ರತಿ  ತಿಂಗಳಲ್ಲೂ ವಿಶೇಷ ಹಬ್ಬಗಳು (festivals) , ವ್ರತಾಚರಣೆಗಳು ಇದ್ದೇ ಇರುತ್ತದೆ. ಹಾಗಾದ್ರೆ  ಮೇ ತಿಂಗಳಲ್ಲಿ ಯಾವೆಲ್ಲಾ ಹಬ್ಬ ಹರಿದಿನಗಳು, ಆಚರಣೆಗಳಿವೆ ಎಂಬ ಮಾಹಿತಿ ಈ ಕೆಳಗಿದೆ.

ಮೇ ತಿಂಗಳಲ್ಲಿ ಆಚರಿಸಲಾಗುವ ಹಬ್ಬಗಳ ಪಟ್ಟಿ ಇಲ್ಲಿದೆ:

  • ಮೇ 01: ಕೂರ್ಮ ಜಯಂತಿ
  • ಮೇ 01: ಬುದ್ಧ ಪೂರ್ಣಿಮಾ
  • ಮೇ 02: ವೈಶಾಖ ಮಾಸ ಕೃಷ್ಣ ಪಕ್ಷ ಆರಂಭ
  • ಮೇ 05: ಸಂಕಷ್ಟಹರ ಚತುರ್ಥಿ
  • ಮೇ 11: ಮಹಾ ನಕ್ಷತ್ರ ಕೃತ್ತಿಕಾ
  • ಮೇ 13: ಸರ್ವಕಾದಶಿ ಅಪರಾ
  • ಮೇ 14: ಪ್ರದೋಷ
  • ಮೇ 15: ವೃಷಭ ಸಂಕ್ರಮಣ
  • ಮೇ 15: ಮಾಸ ಶಿವರಾತ್ರಿ
  • ಮೇ 16: ಶನಿ ಜಯಂತಿ
  • ಮೇ 16: ವೈಶಾಖ ಸ್ನಾನಸಮಾಪ್ತಿ
  • ಮೇ 16: ಅಮಾವಾಸ್ಯಾ
  • ಮೇ 17: ಅಧಿಕ ಜ್ಯೇಷ್ಠ ಶುಕ್ಲ ಪಕ್ಷ ಆರಂಭ
  • ಮೇ 18: ಆರಂಭ
  • ಮೇ 25: ಭಾಗೀರಥ ಜಯಂತಿ
  • ಮೇ 25: ಮಹಾನಕ್ಷತ್ರ ರೋಹಿಣಿ
  • ಮೇ 27: ಏಕಾದಶಿ ಪದ್ಮಿನಿ
  • ಮೇ 28: ಬಕ್ರೀದ್
  • ಮೇ 28: ಪ್ರದೋಷ
  • ಮೇ 31: ಹುಣ್ಣಿಮೆ

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:35 pm, Fri, 24 April 26

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ