AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿರಿ ನಾಡಿಗೆ ಬಂಗಾರದ ಗಿಳಿ ಬಂದು ಕುಂತಿತಲೇ ಪರಾಕ್ – ಮೈಲಾರದ ಕಾರ್ಣಿಕ ನುಡಿದ ತಾಜಾ ಭವಿಷ್ಯ ಏನು ಹೇಳುತ್ತೆ?

ಇದೀಗ ರೈತಾಪಿ ಜನಕ್ಕೆ ಒಳ್ಳೆಯ ದಿನ ಬಂದು ಉತ್ತಮ ಮಳೆ ಬೆಳೆ ಜೊತೆಗೆ ಬೆಲೆ ಸಿಗಲಿದೆ, ಜನರ ಕಷ್ಟ ಪರಿಹಾರವಾಗಲಿದೆ ಎಂದು ಹಿರಿಯರು ಕಾರ್ಣಿಕ ವ್ಯಾಖ್ಯಾನ ಮಾಡುತ್ತಿದ್ದಾರೆ. ಒಟ್ಟಾರೆ ಮೈಲಾರಲಿಂಗೇಶ್ವರ ಜಾತ್ರೆ ಸರಪಳಿ ಪವಾಡ ಅತಿ ಸಂಭ್ರಮ ಸಡಗರದಿಂದ ನಡೆದಿವೆ.

ಶಿವಕುಮಾರ್ ಪತ್ತಾರ್
| Edited By: ಸಾಧು ಶ್ರೀನಾಥ್​|

Updated on:Feb 22, 2024 | 11:58 AM

Share

ಕುಂದಗೋಳ (ಹುಬ್ಬಳ್ಳಿ), ಫೆಬ್ರವರಿ 22: ಐತಿಹಾಸಿಕ ದೊಡ್ಡ ಮೈಲಾರಲಿಂಗೇಶ್ವರ ಜಾತ್ರೆಯಷ್ಟೇ ಐತಿಹ್ಯ ಪಡೆದ ಕುಂದಗೋಳ ತಾಲೂಕಿನ ಬು.ಕೊಪ್ಪ ಗ್ರಾಮದ ಮೈಲಾರಲಿಂಗೇಶ್ವರ ಜಾತ್ರೆ ಅದ್ದೂರಿಯಾಗಿ ನೆರವೇರಿದ್ದು, ಇದೀಗ ಗೊರವಯ್ಯ ನುಡಿದ ಕಾರ್ಣಿಕ ಜನರಲ್ಲಿ ಖುಷಿ ತಂದಿದೆ.

ಹೌದು ! ತನ್ನ ಪವಾಡದಿಂದಲೇ ಹೆಸರಾದ ಬು.ಕೊಪ್ಪ ಗ್ರಾಮದ ಮೈಲಾರಲಿಂಗೇಶ್ವರ ಜಾತ್ರೆ ದಿನ ಗೊರವಯ್ಯ ಬಿಲ್ಲನ್ನೇರಿ ನುಡಿಯುವ ಕಾರ್ಣಿಕ ಜಗತ್ತಿನ ಏಳು ಬೀಳು, ರೈತರ ಕಷ್ಟ ಕಾರ್ಪಣ್ಯಗಳನ್ನು ತಿಳಿಸುತ್ತದೆ.

ಅದರಂತೆ ಈ ವರ್ಷ ಗೊರವಯ್ಯ “ಸಿರಿ ನಾಡಿಗೆ ಬಂಗಾರದ ಗಿಳಿ ಮತ್ತೆ ಬಂದು ಕುಂತಿತಲೇ ಪರಾಕ್” “ಮುತ್ತಿನ ಮುರೆ ಮುಟ್ಟಿತು ದೈವಿ ತೊಟ್ಟಿಲು ಮತ್ತೆ ಕಟ್ಟಿತಲೇ ಪರಾಕ್’ ‘ಕಷ್ಟ ಪಟ್ಟ ಮನುಜನಿಗೆ ಮುತ್ತಿನ ದಾರಿ ಸಿಕ್ಕಿತಲೇ ಪರಾಕ್’ ಎಂದು ಭವಿಷ್ಯ ನುಡಿದಿದ್ದಾನೆ.

ಇದನ್ನೂ ಓದಿ; Kodi Mutt Swamiji: ಕರ್ನಾಟಕದಲ್ಲಿ ಜಲಪ್ರಳಯ, ಜಾಗತಿಕ ಮಟ್ಟದಲ್ಲಿ ದೊಡ್ಡ ದುರಂತ; ಕೋಡಿಮಠ ಶ್ರೀ ಭವಿಷ್ಯ

ಇದೀಗ ರೈತಾಪಿ ಜನಕ್ಕೆ ಒಳ್ಳೆಯ ದಿನ ಬಂದು ಉತ್ತಮ ಮಳೆ ಬೆಳೆ ಜೊತೆಗೆ ಬೆಲೆ ಸಿಗಲಿದೆ, ಜನರ ಕಷ್ಟ ಪರಿಹಾರವಾಗಲಿದೆ ಎಂದು ಹಿರಿಯರು ಕಾರ್ಣಿಕ ವ್ಯಾಖ್ಯಾನ ಮಾಡುತ್ತಿದ್ದಾರೆ. ಒಟ್ಟಾರೆ ಮೈಲಾರಲಿಂಗೇಶ್ವರ ಜಾತ್ರೆ ಸರಪಳಿ ಪವಾಡ ಅತಿ ಸಂಭ್ರಮ ಸಡಗರದಿಂದ ನಡೆದಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:44 am, Thu, 22 February 24

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು