AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Navaratri 2021 Day 1: ನವರಾತ್ರಿ ವಿಶೇಷ ಪೂಜೆಯ ವಿಧಿ- ವಿಧಾನ ಜತೆಗೆ ನೀವು ಯಾವ ಮುಹೂರ್ತದಲ್ಲಿ ಪೂಜೆ ಕೈಗೊಳ್ಳಬೇಕು ಗೊತ್ತಾ?

ನವರಾತ್ರಿ ಹಬ್ಬ 2021: ಯಾವ ಮುಹೂರ್ತದಲ್ಲಿ ಭಕ್ತರು ಕಲಶ ಸ್ಥಾಪನೆ ಮಾಡುತ್ತಾರೆ? ಪೂಜೆ ಕೈಗೊಳ್ಳುವಾಗ ಪಾಲಿಸಬೇಕಾದ ನಿಯಮಗಳೇನು? ಎಂಬೆಲ್ಲಾ ಮಾಹಿತಿ ತಿಳಿಯಿರಿ. ನವರಾತ್ರಿಯನ್ನು ವಿಶೇಷವಾಗಿ ಭಕ್ತಿಪೂರ್ಣವಾಗಿ ಆಚರಿಸಿ.

Navaratri 2021 Day 1: ನವರಾತ್ರಿ ವಿಶೇಷ ಪೂಜೆಯ ವಿಧಿ- ವಿಧಾನ ಜತೆಗೆ ನೀವು ಯಾವ ಮುಹೂರ್ತದಲ್ಲಿ ಪೂಜೆ ಕೈಗೊಳ್ಳಬೇಕು ಗೊತ್ತಾ?
ನವರಾತ್ರಿ ಆಚರಣೆ
TV9 Web
| Edited By: |

Updated on:Oct 07, 2021 | 10:49 AM

Share

ಇಂದಿನಿಂದ (ಅಕ್ಟೋಬರ್ 7, ಗುರುವಾರ) ಒಂಭತ್ತು ದಿನಗಳ ಕಾಲ ನವರಾತ್ರಿ ಹಬ್ಬವನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ. ಇಂದು ಮೊದಲನೇಯ ದಿನ ಶಾರ್ದೀಯ ನವರಾತ್ರಿಯು ಅತ್ಯಂತ ಮಹತ್ವದ ದಿನ. ಇಂದು ಮುಂಜಾನೆ ಬೇಗ ಎದ್ದು ಮಡಿ ವಸ್ತ್ರದಲ್ಲಿ ಕಲಶ ಸ್ಥಾಪನೆ ಮಾಡಲಾಗುತ್ತದೆ. ಯಾವ ಮುಹೂರ್ತದಲ್ಲಿ ಭಕ್ತರು ಕಲಶ ಸ್ಥಾಪನೆ ಮಾಡುತ್ತಾರೆ? ಪೂಜೆ ಕೈಗೊಳ್ಳುವಾಗ ಪಾಲಿಸಬೇಕಾದ ನಿಯಮಗಳೇನು? ಎಂಬೆಲ್ಲಾ ಮಾಹಿತಿ ತಿಳಿದುಕೊಳ್ಳಬೇಕಾಗಿದ್ದರೆ ಈ ಸುದ್ದಿಯನ್ನು ಪೂರ್ತಿಯಾಗಿ ಓದಿ. ನವರಾತ್ರಿಯನ್ನು ವಿಶೇಷವಾಗಿ ಭಕ್ತಿಪೂರ್ಣವಾಗಿ ಆಚರಿಸಿ.

ಮುಹೂರ್ತ ಇಂದು ನವರಾತ್ರಿಯ ಮೊದಲನೇಯ ದಿನ ಭಕ್ತರು ಬೆಳಿಗ್ಗೆ ಮುಂಜಾನೆ 6:17ರಿಂದ ಬೆಳಿಗ್ಗೆ 7:07 ರೊಳಗೆ ಕಲಶ ಸ್ಥಾಪನೆ ಮಾಡುತ್ತಾರೆ. ಅಭಿಜಿತ್ ಮುಹೂರ್ತ ಬೆಳಿಗ್ಗೆ 11:45 ರಿಂದ 12:32 ರ ವರೆಗೆ ಇದೆ. ಆ ಮುಹೂರ್ತದಲ್ಲಿ ಭಕ್ತರು ಭಕ್ತಿಯಿಂದ ವಿಶೇಷ ಪೂಜೆ ಕೈಗೊಳ್ಳುವ ಮೂಲಕ ದೇವಿಯ ಮೊರೆ ಹೋಗುತ್ತಾರೆ.

ಕಲಶ ಸ್ಥಾಪನೆ ಮಣ್ಣಿನ ಮಡಕೆ, ಮಣ್ಣು, ಏಳು ವಿಭಿನ್ನ ಧಾನ್ಯಗಳು, ಹಿತ್ತಾಳೆಯ ಒಂದು ಪುಟ್ಟ ಕಲಶ, ತೆಂಗಿನ ಕಾಯಿ, ನೀರು, ನಾಣ್ಯಗಳು ಮಾವಿನ ಚಂಡೆ, ವೀಳ್ಯದೆಲೆ, ಅಡಿಕೆ, ಅಕ್ಷತೆ, ಹೂವು, ಹೂವಿನ ಮಾಲೆ ಈ ರೀತಿಯ ಸಾಮಗ್ರಿಗಳೊಂದಿಗೆ ಕಲಶ ಸ್ಥಾಪನೆ ಮಾಡಲಾಗುತ್ತದೆ. ಬಳಿಕ ಮಣ್ಣಿನ ಮಡಕೆಯಲ್ಲಿ ಮಣ್ಣನ್ನು ಹಾಕಿ ಏಳು ವಿವಿಧ ಧಾನ್ಯಗಳನ್ನು ಬಿತ್ತಬೇಕು, ನಂತರದಲ್ಲಿ ಹಿತ್ತಾಳೆಯ ಕಲಶ ಇಟ್ಟು ಅದಕ್ಕೆ ಪವಿತ್ರ ದಾರವನ್ನು ಸುತ್ತಿ ನೀರು ತುಂಬಿಸಿ. ಆ ಪವಿತ್ರ ನೀರಿಗೆ ವೀಳ್ಯದೆಲೆ, ಅಕ್ಷತೆ, ಅಡಿಕೆ, ಹೂವು ಹಾಕಿ ಅದರ ಮೇಲಿನಿಂದ ತೆಂಗಿನ ಕಾಯಿಯನ್ನು ಇರಿಸಿ. ಮಾವಿನ ಎಲೆಗಳನ್ನು ಕಲಶದೊಳಕ್ಕೆ ಸಿಕ್ಕಿಸಿ. ಕಲಶ ಸ್ಥಾಪನೆಯ ಬಳಿಕ ಹೂವುಗಳಿಂದ ಅಲಂಕರಿಸುವ ಮೂಲಕ ಆರತಿ ಬೆಳಗಿ ಪೂಜೆ ಸಲ್ಲಿಸಬಹುದು.

ಕಲಶದ ಮುಂದೆ ಧೂಪ ದೀಪವನ್ನು ಬೆಳಗಿ ಪಕ್ಕದಲ್ಲಿ ದೇವಿಯ ಮೂರ್ತಿಯನ್ನು ಕೂರಿಸಿ ಅಲಂಕಾರ ಮಾಡಲಾಗುತ್ತದೆ. 9 ದಿನಗಳವರೆಗೆ ದೇವಿ ನೆಲೆಸುವಂತೆ ಭಕ್ತಿಯಿಂದ ಕೈ ಮುಗಿದು ಬೇಡಿಕೊಳ್ಳಲಾಗುತ್ತದೆ. ದುರ್ಗಾದೇವಿಯ ಮಂತ್ರವನ್ನು ಪಠಿಸಿ, ಹಾಡು, ಭಜನೆಯನ್ನು ಹೇಳುವ ಮೂಲಕ ದಿನವನ್ನು ವಿಶೇಷವಾಗಿ ಆಚರಿಸಲಾಗುತ್ತದೆ. ದೇವಿಗೆ ಹಣ್ಣುಗಳು, ಸಿಹಿ ತಿಂಡಿಗಳನ್ನು ನೈವೇದ್ಯದ ರೂಪದಲ್ಲಿ ಅರ್ಪಿಸಲಾಗುತ್ತದೆ. ದುರ್ಗಾದೇವಿಯ ಮಂತ್ರವನ್ನು ಪಠಿಸುತ್ತಾ ಕಲಶಕ್ಕೆ ಆರತಿ ಬೆಳಗಿ ಪೂಜೆ ಸಲ್ಲಿಸಲಾಗುತ್ತದೆ.

ಇದನ್ನೂ ಓದಿ:

Navaratri 2021: ನವರಾತ್ರಿಯಲ್ಲಿ ವಿಶೇಷ ಪೂಜೆ ಸಲ್ಲಿಸುವ ಭಾರತದ ಪ್ರಮುಖ ದೇವಿಯರ ದೇವಸ್ಥಾನಗಳು ಇಲ್ಲಿವೆ

Navaratri 2021: ಕೊಲ್ಲೂರಿನಲ್ಲಿ ಸರಳ ನವರಾತ್ರಿ; ಸಂಪ್ರದಾಯಕ್ಕೆ ಸೀಮಿತವಾಗಿ ವಿದ್ಯಾರಂಭ, ಅನ್ನಪ್ರಾಶನ ಕಾರ್ಯಕ್ರಮ

Published On - 10:31 am, Thu, 7 October 21

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ