AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Navratri: ದುರ್ಗಾದೇವಿಯ ಈ ಮಂತ್ರಗಳನ್ನು ಪಠಿಸಿದರೆ ನಿಮ್ಮ ಬಾಳಲ್ಲಿ ಭಾರಿ ಬದಲಾವಣೆಯಾಗುತ್ತೆ

ಈ ವರ್ಷ ನವರಾತ್ರಿ ಹಬ್ಬ ಅಕ್ಟೋಬರ್ 07ರಿಂದ ಆರಂಭವಾಗಲಿದೆ. ಹೀಗಾಗಿ ನಾವು ದುರ್ಗಾ ದೇವಿಯ ಕೆಲವು ಶಕ್ತಿಯುತ ಮಂತ್ರಗಳನ್ನು ಇಲ್ಲಿ ಕೊಟ್ಟಿದ್ದೇವೆ, ಈ ಪವಿತ್ರ ಸ್ತೋತ್ರಗಳನ್ನು ಪಠಿಸುವ ಮೂಲಕ ನೀವು ದುರ್ಗಾ ದೇವಿಯ ಆಶೀರ್ವಾದಕ್ಕೆ ಪಾತ್ರರಾಗುವಿರಿ. ಈ ಶಕ್ತಿ ಮಾತೆ ನಿಮಗೆ ಸಮೃದ್ಧಿ ನೀಡಲಿ.

Navratri: ದುರ್ಗಾದೇವಿಯ ಈ ಮಂತ್ರಗಳನ್ನು ಪಠಿಸಿದರೆ ನಿಮ್ಮ ಬಾಳಲ್ಲಿ ಭಾರಿ ಬದಲಾವಣೆಯಾಗುತ್ತೆ
ದುರ್ಗಾದೇವಿ
TV9 Web
| Edited By: |

Updated on: Oct 07, 2021 | 8:21 AM

Share

ದುರ್ಗಾದೇವಿಯ ಭಕ್ತರಿಗೆ ನವರಾತ್ರಿಯು ಬಹಳ ಮಹತ್ವದ್ದಾಗಿದೆ ಏಕೆಂದರೆ ಇದು ಮಹಿಷಾಸುರನೆಂಬ ರಾಕ್ಷಸನ ಮೇಲೆ ಆಕೆಯ ವಿಜಯವನ್ನು ಸಾಧಿಸಿದ ದಿನ. ಅದಕ್ಕಾಗಿಯೇ ಆಕೆಯನ್ನು ಮಹಿಷಾಸುರಮರ್ದಿನಿ ಎಂದು ಕರೆಯಲಾಗುತ್ತೆ. ಆದ್ದರಿಂದ, ನವರಾತ್ರಿಯು ಕೆಟ್ಟದ್ದರ ವಿರುದ್ಧ ಒಳ್ಳೆಯದ ವಿಜಯವನ್ನು ಸೂಚಿಸುತ್ತದೆ. ಈ ಒಂಬತ್ತು ದಿನಗಳಲ್ಲಿ, ದುರ್ಗಾ ದೇವಿಯು ಬ್ರಹ್ಮ, ವಿಷ್ಣು ಮತ್ತು ಶಿವನ ಶಕ್ತಿಯನ್ನು ಹೊಂದಿರುತ್ತಾಳೆ ಎಂದು ನಂಬಲಾಗಿದೆ, ಈ ಶಕ್ತಿಗಳ ಮೂಲಕ ಕೊನೆಗೆ 10ನೇ ದಿನ ಮಹಿಷಾಸುರನೆಂಬ ರಾಕ್ಷಸ ವಿರುದ್ಧ ಹೋರಾಡಿ ರಾಕ್ಷಸನನ್ನು ಸೋಲಿಸಿದಳು.

ಈ ವರ್ಷ ನವರಾತ್ರಿ ಹಬ್ಬ ಅಕ್ಟೋಬರ್ 07ರಿಂದ ಆರಂಭವಾಗಲಿದೆ. ಹೀಗಾಗಿ ನಾವು ದುರ್ಗಾ ದೇವಿಯ ಕೆಲವು ಶಕ್ತಿಯುತ ಮಂತ್ರಗಳನ್ನು ಇಲ್ಲಿ ಕೊಟ್ಟಿದ್ದೇವೆ, ಈ ಪವಿತ್ರ ಸ್ತೋತ್ರಗಳನ್ನು ಪಠಿಸುವ ಮೂಲಕ ನೀವು ದುರ್ಗಾ ದೇವಿಯ ಆಶೀರ್ವಾದಕ್ಕೆ ಪಾತ್ರರಾಗುವಿರಿ. ಈ ಶಕ್ತಿ ಮಾತೆ ನಿಮಗೆ ಸಮೃದ್ಧಿ ನೀಡಲಿ.

ದುರ್ಗಾ ಮಂತ್ರಗಳು ಸರ್ವ ಮಂಗಳ ಮಾಂಗಲ್ಯೇ, ಶಿವೇ ಸರ್ವಾರ್ಥ ಸಾಧಿಕೇ| ಶರಣ್ಯೇ ತ್ರಯಂಬಕೇ ಗೌರೀ, ನಾರಾಯಣಿ ನಮೋಸ್ತುತೇ||

ಸಿದ್ಧ ದುರ್ಗಾ ಮಂತ್ರ / ಭಯ ನಾಶ ಮಂತ್ರ ಸರ್ವ ಸ್ವರೂಪೇ ಸರ್ವೇಷೇ, ಸರ್ವ ಶಕ್ತಿ ಸಮನ್ವಿತೇ| ಭಯೇ ಭ್ಯಾಸ್ತ್ರಾಹಿ ನೋ ದೇವಿ, ದುರ್ಗೇ ದೇವಿ ನಮೋಸ್ತುತೇ||

ಸರ್ವ ಬದ್ಧ ಮುಕ್ತಿ ಮಂತ್ರ ಸರ್ವ ಬಾಧವಿನಿರ್ಮುಕ್ತೋ ಧನ್ ಧನ್ಯ ಸುತನ್ವಿತಾಃ| ಮನುಷ್ಯೋ ಮತ್ಪ್ರಸಾದೇನ್ ಭವಿಷ್ಯತಿನ ಸಂಶಯಮ್||

ಯಾ ದೇವಿ ಸರ್ವ ಭೂತೇಷು ಮಂತ್ರ ಯಾ ದೇವಿ ಸರ್ವ ಭೂತೇಷು ಶಕ್ತಿ ರೂಪೇಣ ಸಂಸ್ಥಿತಾಃ| ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||

ನವಾರ್ಣ ಮಂತ್ರ ಓಂ ಏಂ ಹ್ರೀಂ ಕ್ಲೀಂ ಚಾಮುಂಡಾಯೈ ವಿಚ್ಚೈ

ಇದನ್ನೂ ಓದಿ: Navratri 2021: ನವರಾತ್ರಿಯ ಮಹತ್ವವೇನು? ದುರ್ಗಾದೇವಿಗೆ ಅರ್ಪಿತವಾದ ಈ ಹಬ್ಬವನ್ನು ಏಕೆ ಆಚರಿಸಲಾಗುತ್ತೆ?

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ