AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Navratri: ದುರ್ಗಾದೇವಿಯ ಈ ಮಂತ್ರಗಳನ್ನು ಪಠಿಸಿದರೆ ನಿಮ್ಮ ಬಾಳಲ್ಲಿ ಭಾರಿ ಬದಲಾವಣೆಯಾಗುತ್ತೆ

ಈ ವರ್ಷ ನವರಾತ್ರಿ ಹಬ್ಬ ಅಕ್ಟೋಬರ್ 07ರಿಂದ ಆರಂಭವಾಗಲಿದೆ. ಹೀಗಾಗಿ ನಾವು ದುರ್ಗಾ ದೇವಿಯ ಕೆಲವು ಶಕ್ತಿಯುತ ಮಂತ್ರಗಳನ್ನು ಇಲ್ಲಿ ಕೊಟ್ಟಿದ್ದೇವೆ, ಈ ಪವಿತ್ರ ಸ್ತೋತ್ರಗಳನ್ನು ಪಠಿಸುವ ಮೂಲಕ ನೀವು ದುರ್ಗಾ ದೇವಿಯ ಆಶೀರ್ವಾದಕ್ಕೆ ಪಾತ್ರರಾಗುವಿರಿ. ಈ ಶಕ್ತಿ ಮಾತೆ ನಿಮಗೆ ಸಮೃದ್ಧಿ ನೀಡಲಿ.

Navratri: ದುರ್ಗಾದೇವಿಯ ಈ ಮಂತ್ರಗಳನ್ನು ಪಠಿಸಿದರೆ ನಿಮ್ಮ ಬಾಳಲ್ಲಿ ಭಾರಿ ಬದಲಾವಣೆಯಾಗುತ್ತೆ
ದುರ್ಗಾದೇವಿ
TV9 Web
| Edited By: |

Updated on: Oct 07, 2021 | 8:21 AM

Share

ದುರ್ಗಾದೇವಿಯ ಭಕ್ತರಿಗೆ ನವರಾತ್ರಿಯು ಬಹಳ ಮಹತ್ವದ್ದಾಗಿದೆ ಏಕೆಂದರೆ ಇದು ಮಹಿಷಾಸುರನೆಂಬ ರಾಕ್ಷಸನ ಮೇಲೆ ಆಕೆಯ ವಿಜಯವನ್ನು ಸಾಧಿಸಿದ ದಿನ. ಅದಕ್ಕಾಗಿಯೇ ಆಕೆಯನ್ನು ಮಹಿಷಾಸುರಮರ್ದಿನಿ ಎಂದು ಕರೆಯಲಾಗುತ್ತೆ. ಆದ್ದರಿಂದ, ನವರಾತ್ರಿಯು ಕೆಟ್ಟದ್ದರ ವಿರುದ್ಧ ಒಳ್ಳೆಯದ ವಿಜಯವನ್ನು ಸೂಚಿಸುತ್ತದೆ. ಈ ಒಂಬತ್ತು ದಿನಗಳಲ್ಲಿ, ದುರ್ಗಾ ದೇವಿಯು ಬ್ರಹ್ಮ, ವಿಷ್ಣು ಮತ್ತು ಶಿವನ ಶಕ್ತಿಯನ್ನು ಹೊಂದಿರುತ್ತಾಳೆ ಎಂದು ನಂಬಲಾಗಿದೆ, ಈ ಶಕ್ತಿಗಳ ಮೂಲಕ ಕೊನೆಗೆ 10ನೇ ದಿನ ಮಹಿಷಾಸುರನೆಂಬ ರಾಕ್ಷಸ ವಿರುದ್ಧ ಹೋರಾಡಿ ರಾಕ್ಷಸನನ್ನು ಸೋಲಿಸಿದಳು.

ಈ ವರ್ಷ ನವರಾತ್ರಿ ಹಬ್ಬ ಅಕ್ಟೋಬರ್ 07ರಿಂದ ಆರಂಭವಾಗಲಿದೆ. ಹೀಗಾಗಿ ನಾವು ದುರ್ಗಾ ದೇವಿಯ ಕೆಲವು ಶಕ್ತಿಯುತ ಮಂತ್ರಗಳನ್ನು ಇಲ್ಲಿ ಕೊಟ್ಟಿದ್ದೇವೆ, ಈ ಪವಿತ್ರ ಸ್ತೋತ್ರಗಳನ್ನು ಪಠಿಸುವ ಮೂಲಕ ನೀವು ದುರ್ಗಾ ದೇವಿಯ ಆಶೀರ್ವಾದಕ್ಕೆ ಪಾತ್ರರಾಗುವಿರಿ. ಈ ಶಕ್ತಿ ಮಾತೆ ನಿಮಗೆ ಸಮೃದ್ಧಿ ನೀಡಲಿ.

ದುರ್ಗಾ ಮಂತ್ರಗಳು ಸರ್ವ ಮಂಗಳ ಮಾಂಗಲ್ಯೇ, ಶಿವೇ ಸರ್ವಾರ್ಥ ಸಾಧಿಕೇ| ಶರಣ್ಯೇ ತ್ರಯಂಬಕೇ ಗೌರೀ, ನಾರಾಯಣಿ ನಮೋಸ್ತುತೇ||

ಸಿದ್ಧ ದುರ್ಗಾ ಮಂತ್ರ / ಭಯ ನಾಶ ಮಂತ್ರ ಸರ್ವ ಸ್ವರೂಪೇ ಸರ್ವೇಷೇ, ಸರ್ವ ಶಕ್ತಿ ಸಮನ್ವಿತೇ| ಭಯೇ ಭ್ಯಾಸ್ತ್ರಾಹಿ ನೋ ದೇವಿ, ದುರ್ಗೇ ದೇವಿ ನಮೋಸ್ತುತೇ||

ಸರ್ವ ಬದ್ಧ ಮುಕ್ತಿ ಮಂತ್ರ ಸರ್ವ ಬಾಧವಿನಿರ್ಮುಕ್ತೋ ಧನ್ ಧನ್ಯ ಸುತನ್ವಿತಾಃ| ಮನುಷ್ಯೋ ಮತ್ಪ್ರಸಾದೇನ್ ಭವಿಷ್ಯತಿನ ಸಂಶಯಮ್||

ಯಾ ದೇವಿ ಸರ್ವ ಭೂತೇಷು ಮಂತ್ರ ಯಾ ದೇವಿ ಸರ್ವ ಭೂತೇಷು ಶಕ್ತಿ ರೂಪೇಣ ಸಂಸ್ಥಿತಾಃ| ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||

ನವಾರ್ಣ ಮಂತ್ರ ಓಂ ಏಂ ಹ್ರೀಂ ಕ್ಲೀಂ ಚಾಮುಂಡಾಯೈ ವಿಚ್ಚೈ

ಇದನ್ನೂ ಓದಿ: Navratri 2021: ನವರಾತ್ರಿಯ ಮಹತ್ವವೇನು? ದುರ್ಗಾದೇವಿಗೆ ಅರ್ಪಿತವಾದ ಈ ಹಬ್ಬವನ್ನು ಏಕೆ ಆಚರಿಸಲಾಗುತ್ತೆ?

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ