AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Srirangapatna Dasara 2022: ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಬಗ್ಗೆ ಸ್ಪಷ್ಟತೆ ಇಲ್ಲ ಎಂದ ಶಾಸಕ ರವೀಂದ್ರ ಶ್ರೀಕಂಠಯ್ಯ

ಶ್ರೀರಂಗಪಟ್ಟಣದ ದಸರಾ ಮಹೋತ್ಸವದ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ಶಾಸಕರ ರವೀಂದ್ರ ಶ್ರೀಕಂಠಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Srirangapatna Dasara 2022: ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಬಗ್ಗೆ ಸ್ಪಷ್ಟತೆ ಇಲ್ಲ ಎಂದ ಶಾಸಕ ರವೀಂದ್ರ ಶ್ರೀಕಂಠಯ್ಯ
Srirangapatna DasaraImage Credit source: ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 28, 2022 | 11:31 AM

Share

ಶ್ರೀರಂಗಪಟ್ಟಣದ ದಸರಾ ಮಹೋತ್ಸವದ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ಶಾಸಕರ ರವೀಂದ್ರ ಶ್ರೀಕಂಠಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಹ್ವಾನ ಪತ್ರಿಕೆಯಲ್ಲಿ 5 ದಿನಗಳ ಕಾಲ ದಸರಾ ಕಾರ್ಯಕ್ರಮ ನಡೆಯಲಿದೆ ಎಂದು ಮುದ್ರಿಸಲಾಗಿದ್ದರೂ ಕೂಡ, ಕೇವಲ 3 ದಿನ ಮಾತ್ರ ದಸರಾ ನಡೆಯುತ್ತಿದೆ ಎಂದು ಹೇಳುತ್ತಿದ್ದಾರೆ, ಈ ಕುರಿತು ಯಾವುದೇ ಸ್ಪಷ್ಟತೆ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸರ್ಕಾರ, ಸಚಿವರು, ಅಧಿಕಾರಿಗಳ ನಡೆಗೆ ಶಾಸಕರ ಅಸಮಾಧಾನ ವ್ಯಕ್ತಪಡಿಸಿದ್ದಾರೆ, ಕಾರ್ಯಕ್ರಮಗಳ ಪಟ್ಟಿ ಇನ್ನೂ ಸಿದ್ಧವಾಗಿಲ್ಲ, ಗಜಪಡೆ ಸ್ವಾಗತಕ್ಕೆ ಯಾರೂ ಕೂಡ ಆಗಮಿಸಿಲ್ಲ ಎಂದಿದ್ದಾರೆ. ಹಿಂದೆಲ್ಲಾ ಸಚಿವರು, ಜಿಲ್ಲಾಡಳಿತದ ಅಧಿಕಾರಿಗಳು ಬಂದು ಖುದ್ದಾಗಿ ಸ್ವಾಗತ ಮಾಡುತ್ತಿದ್ದರು, ಈ ಬಾರಿ ಸಚಿವರು ಇಲ್ಲ, ಅಧಿಕಾರಿಗಳು ಕೂಡ ಭಾಗವಹಿಸಿಲ್ಲ, ನಾಡ ಹಬ್ಬದ ವಿಚಾರದಲ್ಲಿ ಇಷ್ಟೊಂದು ತಾತ್ಸಾರ ಏಕಿದೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

ನಾಡ ಹಬ್ಬ, ನಾಡಿನ ಒಳಿತಾಗಿ ಪೂಜಿಸುವ ವಿಚಾರ ಅಂತಾ ಸುಮ್ಮನಿದ್ದೇವೆ, ಸಚಿವರು, ಅಧಿಕಾರಿಗಳು ಯಾರೂ ಏನೂ ಹೇಳುತ್ತಿಲ್ಲ, ಇಲ್ಲಿ ಏನೇನು ನಡೆಯುತ್ತಿದೆ ಎಂಬುದೇ ತಿಳಿಯುತ್ತಿಲ್ಲ ಎಂದು ನುಡಿದಿದ್ದಾರೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ
ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!
ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ!
ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ!
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು