AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Dasara 2022: ನಕ್ಷತ್ರವೇ ಧರೆಗಿಳಿದಂತೆ, ಮೈಸೂರಿನ ದೀಪಾಲಂಕಾರ ಸೊಬಗನೊಮ್ಮೆ ನೋಡಿ

ಮೈಸೂರು: ಮೈಸೂರು ದಸರಾ ಎಷ್ಟೊಂದು ಸುಂದರ ಎಂಬ ಹಾಡು ಕೇಳಿರುತ್ತೀರಿ. ಈ ಹಾಡೇ ಹೇಳುವಂತೆ ವಿಶ್ವ ವಿಖ್ಯಾತ ನಾಡ ಹಬ್ಬ ದಸರಾಗೆ ಮೈಸೂರು ಮದುವಣಗಿತ್ತಿಯಂತೆ ಬಣ್ಣ ಬಣ್ಣದ ಲೈಟುಗಳಿಂದ ಮಿರ ಮಿರ ಮಿಂಚುತ್ತಿದೆ.

TV9 Web
| Edited By: |

Updated on: Oct 05, 2022 | 1:48 PM

Share
ಮೈಸೂರು ದಸರಾ ಎಷ್ಟೊಂದು ಸುಂದರ ಎಂಬ ಹಾಡು ಕೇಳಿರುತ್ತೀರಿ. ಈ ಹಾಡೇ ಹೇಳುವಂತೆ ವಿಶ್ವ ವಿಖ್ಯಾತ ನಾಡ ಹಬ್ಬ ದಸರಾಗೆ ಮೈಸೂರು ಮದುವಣಗಿತ್ತಿಯಂತೆ ಬಣ್ಣ ಬಣ್ಣದ ಲೈಟುಗಳಿಂದ ಮಿರ ಮಿರ ಮಿಂಚುತ್ತಿದೆ.

ಮೈಸೂರು ದಸರಾ ಎಷ್ಟೊಂದು ಸುಂದರ ಎಂಬ ಹಾಡು ಕೇಳಿರುತ್ತೀರಿ. ಈ ಹಾಡೇ ಹೇಳುವಂತೆ ವಿಶ್ವ ವಿಖ್ಯಾತ ನಾಡ ಹಬ್ಬ ದಸರಾಗೆ ಮೈಸೂರು ಮದುವಣಗಿತ್ತಿಯಂತೆ ಬಣ್ಣ ಬಣ್ಣದ ಲೈಟುಗಳಿಂದ ಮಿರ ಮಿರ ಮಿಂಚುತ್ತಿದೆ.

1 / 8
ಕತ್ತಲಾಗುತ್ತಿದ್ದಂತೆ ಮೈಸೂರಿನಲ್ಲಿ ಬಣ್ಣದ ಹೊಸ ಪ್ರಪಂಚವೇ ತೆರೆದುಕೊಳ್ಳುತ್ತೆ. ಈ ದಸರಾ ಸಡಗರ-ಸಂಭ್ರಮಕ್ಕೆ ಇಂದು ತೆರೆ ಬೀಳಲಿದೆ.

ಕತ್ತಲಾಗುತ್ತಿದ್ದಂತೆ ಮೈಸೂರಿನಲ್ಲಿ ಬಣ್ಣದ ಹೊಸ ಪ್ರಪಂಚವೇ ತೆರೆದುಕೊಳ್ಳುತ್ತೆ. ಈ ದಸರಾ ಸಡಗರ-ಸಂಭ್ರಮಕ್ಕೆ ಇಂದು ತೆರೆ ಬೀಳಲಿದೆ.

2 / 8
ಬಣ್ಣ ಬಣ್ಣದ ಲೈಟುಗಳಲ್ಲಿ ಕಂಗೊಳಿಸುವ ಮೈಸೂರನ್ನು ನೋಡುವುದೇ ಚಂದ.

ಬಣ್ಣ ಬಣ್ಣದ ಲೈಟುಗಳಲ್ಲಿ ಕಂಗೊಳಿಸುವ ಮೈಸೂರನ್ನು ನೋಡುವುದೇ ಚಂದ.

3 / 8
ಈ ಬಾರಿ ದೀಪಾಲಂಕಾರವನ್ನು ಹೆಚ್ಚುವರಿಯಾಗಿ ಐದು ದಿನಗಳ ಕಾಲ ವಿಸ್ತರಿಸಲು ಚಿಂತನೆ ನಡೆದಿದೆ.

ಈ ಬಾರಿ ದೀಪಾಲಂಕಾರವನ್ನು ಹೆಚ್ಚುವರಿಯಾಗಿ ಐದು ದಿನಗಳ ಕಾಲ ವಿಸ್ತರಿಸಲು ಚಿಂತನೆ ನಡೆದಿದೆ.

4 / 8
ದೀಪಾಲಂಕಾರಗೊಂಡಿರುವ ಮೈಸೂರಿನ ಪ್ರಮುಖ ವೃತ್ತಗಳು.

ದೀಪಾಲಂಕಾರಗೊಂಡಿರುವ ಮೈಸೂರಿನ ಪ್ರಮುಖ ವೃತ್ತಗಳು.

5 / 8
ದೀಪಾಲಂಕಾರದಲ್ಲಿ ಮಿಂಚುತ್ತಿರುವ ಮೈಸೂರು ರಸ್ತೆಗಳು.

ದೀಪಾಲಂಕಾರದಲ್ಲಿ ಮಿಂಚುತ್ತಿರುವ ಮೈಸೂರು ರಸ್ತೆಗಳು.

6 / 8
ನಕ್ಷತ್ರವೇ ಧರೆಗಿಳಿದು ಬಂದಂತೆ ಕಣ್ಣುಗಳಿಗೆ ಆಕರ್ಷಣೀಯವಾಗಿರುವ ಮೈಸೂರು ನಗರ.

ನಕ್ಷತ್ರವೇ ಧರೆಗಿಳಿದು ಬಂದಂತೆ ಕಣ್ಣುಗಳಿಗೆ ಆಕರ್ಷಣೀಯವಾಗಿರುವ ಮೈಸೂರು ನಗರ.

7 / 8
ದೀಪಾಲಂಕಾರದಲ್ಲಿ ಮಿನುಗುತ್ತಿರುವ ಮೈಸೂರು ಅರಮನೆ

ದೀಪಾಲಂಕಾರದಲ್ಲಿ ಮಿನುಗುತ್ತಿರುವ ಮೈಸೂರು ಅರಮನೆ

8 / 8
Web contact
Web contact

TV9 Kannada

Read More
Follow Us
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ