AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Dasara 2022: ನಕ್ಷತ್ರವೇ ಧರೆಗಿಳಿದಂತೆ, ಮೈಸೂರಿನ ದೀಪಾಲಂಕಾರ ಸೊಬಗನೊಮ್ಮೆ ನೋಡಿ

ಮೈಸೂರು: ಮೈಸೂರು ದಸರಾ ಎಷ್ಟೊಂದು ಸುಂದರ ಎಂಬ ಹಾಡು ಕೇಳಿರುತ್ತೀರಿ. ಈ ಹಾಡೇ ಹೇಳುವಂತೆ ವಿಶ್ವ ವಿಖ್ಯಾತ ನಾಡ ಹಬ್ಬ ದಸರಾಗೆ ಮೈಸೂರು ಮದುವಣಗಿತ್ತಿಯಂತೆ ಬಣ್ಣ ಬಣ್ಣದ ಲೈಟುಗಳಿಂದ ಮಿರ ಮಿರ ಮಿಂಚುತ್ತಿದೆ.

TV9 Web
| Edited By: ಆಯೇಷಾ ಬಾನು|

Updated on: Oct 05, 2022 | 1:48 PM

Share
ಮೈಸೂರು ದಸರಾ ಎಷ್ಟೊಂದು ಸುಂದರ ಎಂಬ ಹಾಡು ಕೇಳಿರುತ್ತೀರಿ. ಈ ಹಾಡೇ ಹೇಳುವಂತೆ ವಿಶ್ವ ವಿಖ್ಯಾತ ನಾಡ ಹಬ್ಬ ದಸರಾಗೆ ಮೈಸೂರು ಮದುವಣಗಿತ್ತಿಯಂತೆ ಬಣ್ಣ ಬಣ್ಣದ ಲೈಟುಗಳಿಂದ ಮಿರ ಮಿರ ಮಿಂಚುತ್ತಿದೆ.

ಮೈಸೂರು ದಸರಾ ಎಷ್ಟೊಂದು ಸುಂದರ ಎಂಬ ಹಾಡು ಕೇಳಿರುತ್ತೀರಿ. ಈ ಹಾಡೇ ಹೇಳುವಂತೆ ವಿಶ್ವ ವಿಖ್ಯಾತ ನಾಡ ಹಬ್ಬ ದಸರಾಗೆ ಮೈಸೂರು ಮದುವಣಗಿತ್ತಿಯಂತೆ ಬಣ್ಣ ಬಣ್ಣದ ಲೈಟುಗಳಿಂದ ಮಿರ ಮಿರ ಮಿಂಚುತ್ತಿದೆ.

1 / 8
ಕತ್ತಲಾಗುತ್ತಿದ್ದಂತೆ ಮೈಸೂರಿನಲ್ಲಿ ಬಣ್ಣದ ಹೊಸ ಪ್ರಪಂಚವೇ ತೆರೆದುಕೊಳ್ಳುತ್ತೆ. ಈ ದಸರಾ ಸಡಗರ-ಸಂಭ್ರಮಕ್ಕೆ ಇಂದು ತೆರೆ ಬೀಳಲಿದೆ.

ಕತ್ತಲಾಗುತ್ತಿದ್ದಂತೆ ಮೈಸೂರಿನಲ್ಲಿ ಬಣ್ಣದ ಹೊಸ ಪ್ರಪಂಚವೇ ತೆರೆದುಕೊಳ್ಳುತ್ತೆ. ಈ ದಸರಾ ಸಡಗರ-ಸಂಭ್ರಮಕ್ಕೆ ಇಂದು ತೆರೆ ಬೀಳಲಿದೆ.

2 / 8
ಬಣ್ಣ ಬಣ್ಣದ ಲೈಟುಗಳಲ್ಲಿ ಕಂಗೊಳಿಸುವ ಮೈಸೂರನ್ನು ನೋಡುವುದೇ ಚಂದ.

ಬಣ್ಣ ಬಣ್ಣದ ಲೈಟುಗಳಲ್ಲಿ ಕಂಗೊಳಿಸುವ ಮೈಸೂರನ್ನು ನೋಡುವುದೇ ಚಂದ.

3 / 8
ಈ ಬಾರಿ ದೀಪಾಲಂಕಾರವನ್ನು ಹೆಚ್ಚುವರಿಯಾಗಿ ಐದು ದಿನಗಳ ಕಾಲ ವಿಸ್ತರಿಸಲು ಚಿಂತನೆ ನಡೆದಿದೆ.

ಈ ಬಾರಿ ದೀಪಾಲಂಕಾರವನ್ನು ಹೆಚ್ಚುವರಿಯಾಗಿ ಐದು ದಿನಗಳ ಕಾಲ ವಿಸ್ತರಿಸಲು ಚಿಂತನೆ ನಡೆದಿದೆ.

4 / 8
ದೀಪಾಲಂಕಾರಗೊಂಡಿರುವ ಮೈಸೂರಿನ ಪ್ರಮುಖ ವೃತ್ತಗಳು.

ದೀಪಾಲಂಕಾರಗೊಂಡಿರುವ ಮೈಸೂರಿನ ಪ್ರಮುಖ ವೃತ್ತಗಳು.

5 / 8
ದೀಪಾಲಂಕಾರದಲ್ಲಿ ಮಿಂಚುತ್ತಿರುವ ಮೈಸೂರು ರಸ್ತೆಗಳು.

ದೀಪಾಲಂಕಾರದಲ್ಲಿ ಮಿಂಚುತ್ತಿರುವ ಮೈಸೂರು ರಸ್ತೆಗಳು.

6 / 8
ನಕ್ಷತ್ರವೇ ಧರೆಗಿಳಿದು ಬಂದಂತೆ ಕಣ್ಣುಗಳಿಗೆ ಆಕರ್ಷಣೀಯವಾಗಿರುವ ಮೈಸೂರು ನಗರ.

ನಕ್ಷತ್ರವೇ ಧರೆಗಿಳಿದು ಬಂದಂತೆ ಕಣ್ಣುಗಳಿಗೆ ಆಕರ್ಷಣೀಯವಾಗಿರುವ ಮೈಸೂರು ನಗರ.

7 / 8
ದೀಪಾಲಂಕಾರದಲ್ಲಿ ಮಿನುಗುತ್ತಿರುವ ಮೈಸೂರು ಅರಮನೆ

ದೀಪಾಲಂಕಾರದಲ್ಲಿ ಮಿನುಗುತ್ತಿರುವ ಮೈಸೂರು ಅರಮನೆ

8 / 8
Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್