AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Dasara 2022: ನಕ್ಷತ್ರವೇ ಧರೆಗಿಳಿದಂತೆ, ಮೈಸೂರಿನ ದೀಪಾಲಂಕಾರ ಸೊಬಗನೊಮ್ಮೆ ನೋಡಿ

ಮೈಸೂರು: ಮೈಸೂರು ದಸರಾ ಎಷ್ಟೊಂದು ಸುಂದರ ಎಂಬ ಹಾಡು ಕೇಳಿರುತ್ತೀರಿ. ಈ ಹಾಡೇ ಹೇಳುವಂತೆ ವಿಶ್ವ ವಿಖ್ಯಾತ ನಾಡ ಹಬ್ಬ ದಸರಾಗೆ ಮೈಸೂರು ಮದುವಣಗಿತ್ತಿಯಂತೆ ಬಣ್ಣ ಬಣ್ಣದ ಲೈಟುಗಳಿಂದ ಮಿರ ಮಿರ ಮಿಂಚುತ್ತಿದೆ.

TV9 Web
| Edited By: ಆಯೇಷಾ ಬಾನು|

Updated on: Oct 05, 2022 | 1:48 PM

Share
ಮೈಸೂರು ದಸರಾ ಎಷ್ಟೊಂದು ಸುಂದರ ಎಂಬ ಹಾಡು ಕೇಳಿರುತ್ತೀರಿ. ಈ ಹಾಡೇ ಹೇಳುವಂತೆ ವಿಶ್ವ ವಿಖ್ಯಾತ ನಾಡ ಹಬ್ಬ ದಸರಾಗೆ ಮೈಸೂರು ಮದುವಣಗಿತ್ತಿಯಂತೆ ಬಣ್ಣ ಬಣ್ಣದ ಲೈಟುಗಳಿಂದ ಮಿರ ಮಿರ ಮಿಂಚುತ್ತಿದೆ.

ಮೈಸೂರು ದಸರಾ ಎಷ್ಟೊಂದು ಸುಂದರ ಎಂಬ ಹಾಡು ಕೇಳಿರುತ್ತೀರಿ. ಈ ಹಾಡೇ ಹೇಳುವಂತೆ ವಿಶ್ವ ವಿಖ್ಯಾತ ನಾಡ ಹಬ್ಬ ದಸರಾಗೆ ಮೈಸೂರು ಮದುವಣಗಿತ್ತಿಯಂತೆ ಬಣ್ಣ ಬಣ್ಣದ ಲೈಟುಗಳಿಂದ ಮಿರ ಮಿರ ಮಿಂಚುತ್ತಿದೆ.

1 / 8
ಕತ್ತಲಾಗುತ್ತಿದ್ದಂತೆ ಮೈಸೂರಿನಲ್ಲಿ ಬಣ್ಣದ ಹೊಸ ಪ್ರಪಂಚವೇ ತೆರೆದುಕೊಳ್ಳುತ್ತೆ. ಈ ದಸರಾ ಸಡಗರ-ಸಂಭ್ರಮಕ್ಕೆ ಇಂದು ತೆರೆ ಬೀಳಲಿದೆ.

ಕತ್ತಲಾಗುತ್ತಿದ್ದಂತೆ ಮೈಸೂರಿನಲ್ಲಿ ಬಣ್ಣದ ಹೊಸ ಪ್ರಪಂಚವೇ ತೆರೆದುಕೊಳ್ಳುತ್ತೆ. ಈ ದಸರಾ ಸಡಗರ-ಸಂಭ್ರಮಕ್ಕೆ ಇಂದು ತೆರೆ ಬೀಳಲಿದೆ.

2 / 8
ಬಣ್ಣ ಬಣ್ಣದ ಲೈಟುಗಳಲ್ಲಿ ಕಂಗೊಳಿಸುವ ಮೈಸೂರನ್ನು ನೋಡುವುದೇ ಚಂದ.

ಬಣ್ಣ ಬಣ್ಣದ ಲೈಟುಗಳಲ್ಲಿ ಕಂಗೊಳಿಸುವ ಮೈಸೂರನ್ನು ನೋಡುವುದೇ ಚಂದ.

3 / 8
ಈ ಬಾರಿ ದೀಪಾಲಂಕಾರವನ್ನು ಹೆಚ್ಚುವರಿಯಾಗಿ ಐದು ದಿನಗಳ ಕಾಲ ವಿಸ್ತರಿಸಲು ಚಿಂತನೆ ನಡೆದಿದೆ.

ಈ ಬಾರಿ ದೀಪಾಲಂಕಾರವನ್ನು ಹೆಚ್ಚುವರಿಯಾಗಿ ಐದು ದಿನಗಳ ಕಾಲ ವಿಸ್ತರಿಸಲು ಚಿಂತನೆ ನಡೆದಿದೆ.

4 / 8
ದೀಪಾಲಂಕಾರಗೊಂಡಿರುವ ಮೈಸೂರಿನ ಪ್ರಮುಖ ವೃತ್ತಗಳು.

ದೀಪಾಲಂಕಾರಗೊಂಡಿರುವ ಮೈಸೂರಿನ ಪ್ರಮುಖ ವೃತ್ತಗಳು.

5 / 8
ದೀಪಾಲಂಕಾರದಲ್ಲಿ ಮಿಂಚುತ್ತಿರುವ ಮೈಸೂರು ರಸ್ತೆಗಳು.

ದೀಪಾಲಂಕಾರದಲ್ಲಿ ಮಿಂಚುತ್ತಿರುವ ಮೈಸೂರು ರಸ್ತೆಗಳು.

6 / 8
ನಕ್ಷತ್ರವೇ ಧರೆಗಿಳಿದು ಬಂದಂತೆ ಕಣ್ಣುಗಳಿಗೆ ಆಕರ್ಷಣೀಯವಾಗಿರುವ ಮೈಸೂರು ನಗರ.

ನಕ್ಷತ್ರವೇ ಧರೆಗಿಳಿದು ಬಂದಂತೆ ಕಣ್ಣುಗಳಿಗೆ ಆಕರ್ಷಣೀಯವಾಗಿರುವ ಮೈಸೂರು ನಗರ.

7 / 8
ದೀಪಾಲಂಕಾರದಲ್ಲಿ ಮಿನುಗುತ್ತಿರುವ ಮೈಸೂರು ಅರಮನೆ

ದೀಪಾಲಂಕಾರದಲ್ಲಿ ಮಿನುಗುತ್ತಿರುವ ಮೈಸೂರು ಅರಮನೆ

8 / 8
Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್