AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Dasara 2022: ನಕ್ಷತ್ರವೇ ಧರೆಗಿಳಿದಂತೆ, ಮೈಸೂರಿನ ದೀಪಾಲಂಕಾರ ಸೊಬಗನೊಮ್ಮೆ ನೋಡಿ

ಮೈಸೂರು: ಮೈಸೂರು ದಸರಾ ಎಷ್ಟೊಂದು ಸುಂದರ ಎಂಬ ಹಾಡು ಕೇಳಿರುತ್ತೀರಿ. ಈ ಹಾಡೇ ಹೇಳುವಂತೆ ವಿಶ್ವ ವಿಖ್ಯಾತ ನಾಡ ಹಬ್ಬ ದಸರಾಗೆ ಮೈಸೂರು ಮದುವಣಗಿತ್ತಿಯಂತೆ ಬಣ್ಣ ಬಣ್ಣದ ಲೈಟುಗಳಿಂದ ಮಿರ ಮಿರ ಮಿಂಚುತ್ತಿದೆ.

TV9 Web
| Edited By: |

Updated on: Oct 05, 2022 | 1:48 PM

Share
ಮೈಸೂರು ದಸರಾ ಎಷ್ಟೊಂದು ಸುಂದರ ಎಂಬ ಹಾಡು ಕೇಳಿರುತ್ತೀರಿ. ಈ ಹಾಡೇ ಹೇಳುವಂತೆ ವಿಶ್ವ ವಿಖ್ಯಾತ ನಾಡ ಹಬ್ಬ ದಸರಾಗೆ ಮೈಸೂರು ಮದುವಣಗಿತ್ತಿಯಂತೆ ಬಣ್ಣ ಬಣ್ಣದ ಲೈಟುಗಳಿಂದ ಮಿರ ಮಿರ ಮಿಂಚುತ್ತಿದೆ.

ಮೈಸೂರು ದಸರಾ ಎಷ್ಟೊಂದು ಸುಂದರ ಎಂಬ ಹಾಡು ಕೇಳಿರುತ್ತೀರಿ. ಈ ಹಾಡೇ ಹೇಳುವಂತೆ ವಿಶ್ವ ವಿಖ್ಯಾತ ನಾಡ ಹಬ್ಬ ದಸರಾಗೆ ಮೈಸೂರು ಮದುವಣಗಿತ್ತಿಯಂತೆ ಬಣ್ಣ ಬಣ್ಣದ ಲೈಟುಗಳಿಂದ ಮಿರ ಮಿರ ಮಿಂಚುತ್ತಿದೆ.

1 / 8
ಕತ್ತಲಾಗುತ್ತಿದ್ದಂತೆ ಮೈಸೂರಿನಲ್ಲಿ ಬಣ್ಣದ ಹೊಸ ಪ್ರಪಂಚವೇ ತೆರೆದುಕೊಳ್ಳುತ್ತೆ. ಈ ದಸರಾ ಸಡಗರ-ಸಂಭ್ರಮಕ್ಕೆ ಇಂದು ತೆರೆ ಬೀಳಲಿದೆ.

ಕತ್ತಲಾಗುತ್ತಿದ್ದಂತೆ ಮೈಸೂರಿನಲ್ಲಿ ಬಣ್ಣದ ಹೊಸ ಪ್ರಪಂಚವೇ ತೆರೆದುಕೊಳ್ಳುತ್ತೆ. ಈ ದಸರಾ ಸಡಗರ-ಸಂಭ್ರಮಕ್ಕೆ ಇಂದು ತೆರೆ ಬೀಳಲಿದೆ.

2 / 8
ಬಣ್ಣ ಬಣ್ಣದ ಲೈಟುಗಳಲ್ಲಿ ಕಂಗೊಳಿಸುವ ಮೈಸೂರನ್ನು ನೋಡುವುದೇ ಚಂದ.

ಬಣ್ಣ ಬಣ್ಣದ ಲೈಟುಗಳಲ್ಲಿ ಕಂಗೊಳಿಸುವ ಮೈಸೂರನ್ನು ನೋಡುವುದೇ ಚಂದ.

3 / 8
ಈ ಬಾರಿ ದೀಪಾಲಂಕಾರವನ್ನು ಹೆಚ್ಚುವರಿಯಾಗಿ ಐದು ದಿನಗಳ ಕಾಲ ವಿಸ್ತರಿಸಲು ಚಿಂತನೆ ನಡೆದಿದೆ.

ಈ ಬಾರಿ ದೀಪಾಲಂಕಾರವನ್ನು ಹೆಚ್ಚುವರಿಯಾಗಿ ಐದು ದಿನಗಳ ಕಾಲ ವಿಸ್ತರಿಸಲು ಚಿಂತನೆ ನಡೆದಿದೆ.

4 / 8
ದೀಪಾಲಂಕಾರಗೊಂಡಿರುವ ಮೈಸೂರಿನ ಪ್ರಮುಖ ವೃತ್ತಗಳು.

ದೀಪಾಲಂಕಾರಗೊಂಡಿರುವ ಮೈಸೂರಿನ ಪ್ರಮುಖ ವೃತ್ತಗಳು.

5 / 8
ದೀಪಾಲಂಕಾರದಲ್ಲಿ ಮಿಂಚುತ್ತಿರುವ ಮೈಸೂರು ರಸ್ತೆಗಳು.

ದೀಪಾಲಂಕಾರದಲ್ಲಿ ಮಿಂಚುತ್ತಿರುವ ಮೈಸೂರು ರಸ್ತೆಗಳು.

6 / 8
ನಕ್ಷತ್ರವೇ ಧರೆಗಿಳಿದು ಬಂದಂತೆ ಕಣ್ಣುಗಳಿಗೆ ಆಕರ್ಷಣೀಯವಾಗಿರುವ ಮೈಸೂರು ನಗರ.

ನಕ್ಷತ್ರವೇ ಧರೆಗಿಳಿದು ಬಂದಂತೆ ಕಣ್ಣುಗಳಿಗೆ ಆಕರ್ಷಣೀಯವಾಗಿರುವ ಮೈಸೂರು ನಗರ.

7 / 8
ದೀಪಾಲಂಕಾರದಲ್ಲಿ ಮಿನುಗುತ್ತಿರುವ ಮೈಸೂರು ಅರಮನೆ

ದೀಪಾಲಂಕಾರದಲ್ಲಿ ಮಿನುಗುತ್ತಿರುವ ಮೈಸೂರು ಅರಮನೆ

8 / 8
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ