AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Dasara 2022: ನಕ್ಷತ್ರವೇ ಧರೆಗಿಳಿದಂತೆ, ಮೈಸೂರಿನ ದೀಪಾಲಂಕಾರ ಸೊಬಗನೊಮ್ಮೆ ನೋಡಿ

ಮೈಸೂರು: ಮೈಸೂರು ದಸರಾ ಎಷ್ಟೊಂದು ಸುಂದರ ಎಂಬ ಹಾಡು ಕೇಳಿರುತ್ತೀರಿ. ಈ ಹಾಡೇ ಹೇಳುವಂತೆ ವಿಶ್ವ ವಿಖ್ಯಾತ ನಾಡ ಹಬ್ಬ ದಸರಾಗೆ ಮೈಸೂರು ಮದುವಣಗಿತ್ತಿಯಂತೆ ಬಣ್ಣ ಬಣ್ಣದ ಲೈಟುಗಳಿಂದ ಮಿರ ಮಿರ ಮಿಂಚುತ್ತಿದೆ.

TV9 Web
| Edited By: ಆಯೇಷಾ ಬಾನು|

Updated on: Oct 05, 2022 | 1:48 PM

Share
ಮೈಸೂರು ದಸರಾ ಎಷ್ಟೊಂದು ಸುಂದರ ಎಂಬ ಹಾಡು ಕೇಳಿರುತ್ತೀರಿ. ಈ ಹಾಡೇ ಹೇಳುವಂತೆ ವಿಶ್ವ ವಿಖ್ಯಾತ ನಾಡ ಹಬ್ಬ ದಸರಾಗೆ ಮೈಸೂರು ಮದುವಣಗಿತ್ತಿಯಂತೆ ಬಣ್ಣ ಬಣ್ಣದ ಲೈಟುಗಳಿಂದ ಮಿರ ಮಿರ ಮಿಂಚುತ್ತಿದೆ.

ಮೈಸೂರು ದಸರಾ ಎಷ್ಟೊಂದು ಸುಂದರ ಎಂಬ ಹಾಡು ಕೇಳಿರುತ್ತೀರಿ. ಈ ಹಾಡೇ ಹೇಳುವಂತೆ ವಿಶ್ವ ವಿಖ್ಯಾತ ನಾಡ ಹಬ್ಬ ದಸರಾಗೆ ಮೈಸೂರು ಮದುವಣಗಿತ್ತಿಯಂತೆ ಬಣ್ಣ ಬಣ್ಣದ ಲೈಟುಗಳಿಂದ ಮಿರ ಮಿರ ಮಿಂಚುತ್ತಿದೆ.

1 / 8
ಕತ್ತಲಾಗುತ್ತಿದ್ದಂತೆ ಮೈಸೂರಿನಲ್ಲಿ ಬಣ್ಣದ ಹೊಸ ಪ್ರಪಂಚವೇ ತೆರೆದುಕೊಳ್ಳುತ್ತೆ. ಈ ದಸರಾ ಸಡಗರ-ಸಂಭ್ರಮಕ್ಕೆ ಇಂದು ತೆರೆ ಬೀಳಲಿದೆ.

ಕತ್ತಲಾಗುತ್ತಿದ್ದಂತೆ ಮೈಸೂರಿನಲ್ಲಿ ಬಣ್ಣದ ಹೊಸ ಪ್ರಪಂಚವೇ ತೆರೆದುಕೊಳ್ಳುತ್ತೆ. ಈ ದಸರಾ ಸಡಗರ-ಸಂಭ್ರಮಕ್ಕೆ ಇಂದು ತೆರೆ ಬೀಳಲಿದೆ.

2 / 8
ಬಣ್ಣ ಬಣ್ಣದ ಲೈಟುಗಳಲ್ಲಿ ಕಂಗೊಳಿಸುವ ಮೈಸೂರನ್ನು ನೋಡುವುದೇ ಚಂದ.

ಬಣ್ಣ ಬಣ್ಣದ ಲೈಟುಗಳಲ್ಲಿ ಕಂಗೊಳಿಸುವ ಮೈಸೂರನ್ನು ನೋಡುವುದೇ ಚಂದ.

3 / 8
ಈ ಬಾರಿ ದೀಪಾಲಂಕಾರವನ್ನು ಹೆಚ್ಚುವರಿಯಾಗಿ ಐದು ದಿನಗಳ ಕಾಲ ವಿಸ್ತರಿಸಲು ಚಿಂತನೆ ನಡೆದಿದೆ.

ಈ ಬಾರಿ ದೀಪಾಲಂಕಾರವನ್ನು ಹೆಚ್ಚುವರಿಯಾಗಿ ಐದು ದಿನಗಳ ಕಾಲ ವಿಸ್ತರಿಸಲು ಚಿಂತನೆ ನಡೆದಿದೆ.

4 / 8
ದೀಪಾಲಂಕಾರಗೊಂಡಿರುವ ಮೈಸೂರಿನ ಪ್ರಮುಖ ವೃತ್ತಗಳು.

ದೀಪಾಲಂಕಾರಗೊಂಡಿರುವ ಮೈಸೂರಿನ ಪ್ರಮುಖ ವೃತ್ತಗಳು.

5 / 8
ದೀಪಾಲಂಕಾರದಲ್ಲಿ ಮಿಂಚುತ್ತಿರುವ ಮೈಸೂರು ರಸ್ತೆಗಳು.

ದೀಪಾಲಂಕಾರದಲ್ಲಿ ಮಿಂಚುತ್ತಿರುವ ಮೈಸೂರು ರಸ್ತೆಗಳು.

6 / 8
ನಕ್ಷತ್ರವೇ ಧರೆಗಿಳಿದು ಬಂದಂತೆ ಕಣ್ಣುಗಳಿಗೆ ಆಕರ್ಷಣೀಯವಾಗಿರುವ ಮೈಸೂರು ನಗರ.

ನಕ್ಷತ್ರವೇ ಧರೆಗಿಳಿದು ಬಂದಂತೆ ಕಣ್ಣುಗಳಿಗೆ ಆಕರ್ಷಣೀಯವಾಗಿರುವ ಮೈಸೂರು ನಗರ.

7 / 8
ದೀಪಾಲಂಕಾರದಲ್ಲಿ ಮಿನುಗುತ್ತಿರುವ ಮೈಸೂರು ಅರಮನೆ

ದೀಪಾಲಂಕಾರದಲ್ಲಿ ಮಿನುಗುತ್ತಿರುವ ಮೈಸೂರು ಅರಮನೆ

8 / 8
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ