AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ -2022: ಅಭಿಮನ್ಯು ನೇತೃತ್ವದಲ್ಲಿ ಅರಮನೆ ನಗರಿಗೆ ಕಾಲಿಡಲಿದೆ ಗಜಪಡೆ

2022ರ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿಗೆ ಆನೆಗಳ ಪಟ್ಟಿ ಅಂತಿಮಗೊಂಡಿದೆ. ಅಭಿಮನ್ಯು ನೇತೃತ್ವದಲ್ಲಿ ಗಜಪಡೆ ಮೈಸೂರಿಗೆ ಕಾಲಿಡಲಿದೆ.

ಮೈಸೂರು ದಸರಾ -2022: ಅಭಿಮನ್ಯು ನೇತೃತ್ವದಲ್ಲಿ ಅರಮನೆ ನಗರಿಗೆ ಕಾಲಿಡಲಿದೆ ಗಜಪಡೆ
ಅಭಿಮನ್ಯು
TV9 Web
| Edited By: |

Updated on:Sep 07, 2022 | 12:38 PM

Share

ಮೈಸೂರು: 2022ರ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿಗೆ ಆನೆಗಳ ಪಟ್ಟಿ ಅಂತಿಮಗೊಂಡಿದೆ. ಅಭಿಮನ್ಯು ನೇತೃತ್ವದಲ್ಲಿ ಗಜಪಡೆ ಮೈಸೂರಿಗೆ ಕಾಲಿಡಲಿದ್ದು,  4 ಹೆಣ್ಣಾನೆಗಳು ಸೇರಿದಂತೆ 14 ಅನೆಗಳ ಪಟ್ಟಿ ಅಂತಿಮಗೊಂಡಿದೆ. ಮತ್ತಿಗೋಡು ಆನೆ ಶಿಬಿರದಿಂದ 39 ವರ್ಷದ ಗೋಪಾಲಸ್ವಾಮಿ, 57 ವರ್ಷದ ಅಭಿಮನ್ಯು, 22 ವರ್ಷ ಭೀಮ, 38 ವರ್ಷದ ಮಹೇಂದ್ರ, ಬಳ್ಳೆ ಆನೆ ಶಿಬಿರದಿಂದ 63 ವರ್ಷದ ಅರ್ಜುನ  ಮೈಸೂರು ದಸರಾದಲ್ಲಿ ಪಾಲ್ಗೊಳ್ಳಲಿವೆ.

ದುಬಾರೆ ಆನೆ ಶಿಬಿರದಿಂದ 59 ವರ್ಷದ ವಿಕ್ರಮ, 44 ವರ್ಷದ ಧನಂಜಯ, 45 ವರ್ಷದ ಕಾವೇರಿ, 41 ವರ್ಷದ ಗೋಪಿ, 40 ವರ್ಷದ ಶ್ರೀರಾಮ, 63 ವರ್ಷದ ವಿಜಯಾ ಆನೆ, ರಾಮಾಪುರ ಆನೆ ಶಿಬಿರದಿಂದ 49 ವರ್ಷದ ಚೈತ್ರಾ, 21 ವರ್ಷದ ಲಕ್ಷ್ಮೀ, 18 ವರ್ಷದ ಪಾರ್ಥಸಾರಥಿ ಆನೆ ಆಗಮಿಸಲಿವೆ.

ಆಗಸ್ಟ್ 7 ರಂದು ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಅರಣ್ಯ ವ್ಯಾಪ್ತಿಯ ದೊಡ್ಡಹೆಜ್ಜೂರು ಗ್ರಾಮದಿಂದ ಗಜಪಯಣ ಆರಂಭವಾಗಲಿದೆ. ಮೊದಲ ತಂಡದಲ್ಲಿ  9 ಆನೆಗಳು ಮೈಸೂರಿಗೆ ಆಗಮಿಸಲಿವೆ.

Published On - 6:25 pm, Fri, 5 August 22

Follow Us
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ