AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Dasara 2022: ದಸರಾ ಸಂಭ್ರಮಕ್ಕೆ ಗೊಂಬೆ ಮೆರುಗು, ನೋಡ ಬನ್ನಿ ಗೊಂಬೆ ಮನೆ

Gombe Habba: ಜಗತ್ ಪ್ರಸಿದ್ಧ ಮೈಸೂರು ದಸರಾ ಮೈಸೂರು ಅರಮನೆಯಲ್ಲಿ ನಡೆದರೆ ಮೈಸೂರು ಪ್ರಾಂತ್ಯದ ಪ್ರಜೆಗಳ ಮನೆಗಳಲ್ಲಿ ಗೊಂಬೆಗಳನ್ನು ಇಟ್ಟು ಪೂಜಿಸುವ ಪದ್ಧತಿ ಪ್ರಾರಂಭವಾಯಿತು.

Mysuru Dasara 2022: ದಸರಾ ಸಂಭ್ರಮಕ್ಕೆ ಗೊಂಬೆ ಮೆರುಗು, ನೋಡ ಬನ್ನಿ ಗೊಂಬೆ ಮನೆ
ದಸರಾ ಸಂಭ್ರಮಕ್ಕೆ ಗೊಂಬೆ ಮೆರುಗು
Follow us
TV9 Web
| Updated By: ಆಯೇಷಾ ಬಾನು

Updated on:Oct 05, 2022 | 3:45 PM

ಮೈಸೂರು: ನಾಡಹಬ್ಬ ದಸರಾ(Mysuru Dasara 2022) ಸಮಯದಲ್ಲಿ ಗೊಂಬೆ(Gombe Habba) ಕೂರಿಸುವ ಸಂಪ್ರದಾಯಕ್ಕೆ ಆದರದೇ ಆದ ಮಹತ್ವವಿದೆ. ದಸರಾಗೆ ಮನೆ ಮನೆಗಳಲ್ಲಿ ಗೊಂಬೆಗಳನ್ನು ಕೂರಿಸಿ ಅಲಂಕರಿಸಿ ಅವುಗಳನ್ನು ಪೂಜಿಸುವ ಪದ್ಧತಿಯು ಮೈಸೂರು ರಾಜರ ಕಾಲದಲ್ಲಿ ಮೊಟ್ಟಮೊದಲು ಆರಂಭವಾಯಿತು ಎನ್ನಲಾಗುತ್ತದೆ. ಜಗತ್ ಪ್ರಸಿದ್ಧ ಮೈಸೂರು ದಸರಾ ಮೈಸೂರು ಅರಮನೆಯಲ್ಲಿ ನಡೆದರೆ ಮೈಸೂರು ಪ್ರಾಂತ್ಯದ ಪ್ರಜೆಗಳ ಮನೆಗಳಲ್ಲಿ ಗೊಂಬೆಗಳನ್ನು ಇಟ್ಟು ಪೂಜಿಸುವ ಪದ್ಧತಿ ಪ್ರಾರಂಭವಾಯಿತು.

ಗೊಂಬೆ ಹಬ್ಬದಲ್ಲಿ ಕತೆಗಳನ್ನು ಸೂಚಿಸುವ ವಿವಿಧ ಗೊಂಬೆ ಮತ್ತು ಪ್ರತಿಮೆಗಳ ಪ್ರದರ್ಶನ ಮಾಡಲಾಗುತ್ತೆ. ಗೊಂಬೆಗಳನ್ನು ಬೆಸ ಸಂಖ್ಯೆಯಲ್ಲಿ ಮೆಟ್ಟಿಲು ಆಕೃತಿಯಲ್ಲಿ ಅಥವಾ ಹಂತ ಹಂತವಾಗಿ ಜೋಡಿಸಲಾಗುತ್ತದೆ. ನವರಾತ್ರಿಯ ಒಂಬತ್ತು ರಾತ್ರಿಗಳನ್ನು ಸೂಚಿಸಲು ಅನೇಕ ಮನೆಗಳಲ್ಲಿ ಗೊಂಬೆಗಳನ್ನು 9 ಹಂತಗಳಲ್ಲಿ ಇಟ್ಟು ಪೂಜಿಸುತ್ತಾರೆ.

ಹೇಗಿದೆ ನೋಡಿ ಗೊಂಬೆ ಹಬ್ಬದ ಸಂಭ್ರಮ

Published On - 3:45 pm, Wed, 5 October 22

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ