AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Dasara 2022: ಈ ಬಾರಿಯ ಮೈಸೂರು ದಸರಾದಲ್ಲಿ ಸಾವರ್ಕರ್ ಹವಾ, ವಸ್ತು ಪ್ರದರ್ಶನದಲ್ಲಿ ಸಾವರ್ಕರ್ ಕಲಾಕೃತಿ

ದಸರೆಯಲ್ಲೂ ಸಾವರ್ಕರ್ ಕಿಚ್ಚು ಸದ್ದು ಮಾಡಲಿದೆ. ದಸರಾ ವಸ್ತು ಪ್ರದರ್ಶನದಲ್ಲಿ ಸಾವರ್ಕರ್ ಅವರ ಮರಳು ಕಲಾಕೃತಿಗೆ ಸಿದ್ಧತೆ ನಡೆದಿದೆ.

Mysuru Dasara 2022: ಈ ಬಾರಿಯ ಮೈಸೂರು ದಸರಾದಲ್ಲಿ ಸಾವರ್ಕರ್ ಹವಾ, ವಸ್ತು ಪ್ರದರ್ಶನದಲ್ಲಿ ಸಾವರ್ಕರ್ ಕಲಾಕೃತಿ
ವೀರ್​ ಸಾವರ್ಕರ್
TV9 Web
| Updated By: ಆಯೇಷಾ ಬಾನು|

Updated on:Sep 22, 2022 | 8:58 AM

Share

ಮೈಸೂರು: ಇತ್ತೀಚೆಗೆ ರಾಜ್ಯದ ಹಿಂದೂ ಮುಸ್ಲೀಮರಲ್ಲಿ ಸಾವರ್ಕರ್ v/s ಟಿಪ್ಪು ಸುಲ್ತಾನ್ ಕಿಚ್ಚು ಹೆಚ್ಚಾಗಿತ್ತು. ಹೀಗಾಗಿ ರಾಜ್ಯಾದ್ಯಂತ ಸಾವರ್ಕರ್(Veer Savarkar) ಅಭಿಯಾನಗಳನ್ನು ನಡೆಸಿ ಅವರ ಸ್ವಾತಂತ್ರ್ಯ ಹೋರಾಟದ ಬಗ್ಗೆ ಮಾಹಿತಿ ರವಾನಿಸುವ ಕೆಲಸವಾಗಿತ್ತು. ಗಣೇಶೋತ್ಸವ ಸೇರಿದಂತೆ ಬಹುತೇಕ ಹಿಂದೂ ಕಾರ್ಯಕ್ರಮಗಳಲ್ಲಿ ಸಾವರ್ಕರ್​ ಅವರನ್ನು ವೀರರಾಗಿ ಮಾಡಲಾಗಿತ್ತು. ಸದ್ಯ ಈಗ ವಿಶ್ವವಿಖ್ಯಾತ ಮೈಸೂರು ದಸರಾ 2022ರಲ್ಲೂ( Mysuru Dasara 2022) ವಿನಾಯಕ ದಾಮೋದರ ಸಾವರ್ಕರ್ ಹವಾ ಎದ್ದಿದೆ.

ದಸರೆಯಲ್ಲೂ ಸಾವರ್ಕರ್ ಕಿಚ್ಚು ಸದ್ದು ಮಾಡಲಿದೆ. ದಸರಾ ವಸ್ತು ಪ್ರದರ್ಶನದಲ್ಲಿ ಸಾವರ್ಕರ್ ಅವರ ಮರಳು ಕಲಾಕೃತಿಗೆ ಸಿದ್ಧತೆ ನಡೆದಿದೆ. ಈ ಬಾರಿ ದಸರಾದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕಲಾಕೃತಿಗಳ ಪ್ರದರ್ಶನಕ್ಕೆ ತಯಾರಿ ನಡೆಯುತ್ತಿದ್ದು ದಸರಾ ವಸ್ತುಪ್ರದರ್ಶನ ಆವರಣದಲ್ಲಿ ಸಾವರ್ಕರ್ ಶಿಲ್ಪ ಕಲಾಕೃತಿ, ಮಹಾತ್ಮ ಗಾಂಧೀಜಿ, ಡಾ ಬಾಬಾ ಸಾಹೇಬ್ ಅಂಬೇಡ್ಕರ್, ಸುಭಾಷ್ ಚಂದ್ರ ಬೋಸ್, ಸರ್ದಾರ್ ವಲ್ಲಭಭಾಯಿ ಪಟೇಲ್ ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರ ಕಲಾಕೃತಿಗಳು ಸಿದ್ಧವಾಗುತ್ತಿವೆ. ಇನ್ನು ವಿಶೇಷವೆಂದರೆ ಅಪ್ಪು ಸರಣಿ ಕಲಾಕೃತಿ ಪ್ರದರ್ಶನ ಕಾಣಲಿದೆ. ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಬಾಲ್ಯದಿಂದ ಇಲ್ಲಿನ ವರೆಗಿನ ಸಿನಿಮಾಗಳ ಪ್ರಸಿದ್ಧ ಪಾತ್ರಗಳ ಕಲಾಕೃತಿ ನಿರ್ಮಾಣ ಮಾಡಲಾಗುತ್ತಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:54 am, Thu, 22 September 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ