AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಷ್ಮಿ ದೇವಿಯ ಆಶೀರ್ವಾದ ನಿಮ್ಮ ಮೇಲಿರಬೇಕಾದರೆ ಈ ನಿಯಮಗಳನ್ನು ಪಾಲಿಸಿ

ಲಕ್ಷ್ಮಿ ದೇವಿಯ ಆಶೀರ್ವಾದ ನಿಮಗೆ ಬೇಕು ಅಂದಾದರೆ ಮನೆಯಲ್ಲಿನ ಕೆಲವು ದೋಷಗಳು ಹಾಗೂ ಮನೆಯ ಸದಸ್ಯರ ಮನಸ್ಥಿತಿ ಬದಲಾಗಬೇಕು. ಈ ಕೆಲವು ವಿಷಯಗಳ ಕುರಿತಾಗಿ ಗಮನವಹಿಸುವುದರ ಮೂಲಕ ನೀವು ಲಕ್ಷ್ಮಿ ದೇವಿಯ ಆಶೀರ್ವಾದ ಪಡೆಯಬಹುದು.

ಲಕ್ಷ್ಮಿ ದೇವಿಯ ಆಶೀರ್ವಾದ ನಿಮ್ಮ ಮೇಲಿರಬೇಕಾದರೆ ಈ ನಿಯಮಗಳನ್ನು ಪಾಲಿಸಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 31, 2021 | 8:19 AM

Share

ಜೀವನದಲ್ಲಿ ಸಂತೋಷವನ್ನು ಕಾಣಲು ನಾವು ಲಕ್ಷ್ಮಿ ದೇವಿಯ ಆಶೀರ್ವಾದ ಬೇಕೆಬೇಕು. ಮನೆಯಲ್ಲಿ ಶಾಂತಿ, ನೆಮ್ಮದಿಯ ಜೀವನ ನಡೆಸಲು ಲಕ್ಷ್ಮಿ ಆಶೀರ್ವದಿಸಬೇಕು. ಶಾಂತಿಯಿರುವ ಮನೆಗೆ ಮಾತ್ರ ಲಕ್ಷಿ ಪ್ರವೇಶಿಸುತ್ತಾಳೆ. ಕೆಲವು ಅಜಾರೂಕತೆಯಿಂದ ಮನೆಗೆ ದೋಷಗಳು ತಗುಲಿರಬಹುದು. ಹೀಗಿರುವಾಗ ಲಕ್ಷ್ಮಿ ದೇವಿಯ ಆಶೀರ್ವಾದ ನಿಮಗೆ ಬೇಕು ಅಂದಾದರೆ ಮನೆಯಲ್ಲಿನ ಕೆಲವು ದೋಷಗಳು ಹಾಗೂ ಮನೆಯ ಸದಸ್ಯರ ಮನಸ್ಥಿತಿ ಬದಲಾಗಬೇಕು. ಈ ಕೆಲವು ವಿಷಯಗಳ ಕುರಿತಾಗಿ ಗಮನವಹಿಸುವುದರ ಮೂಲಕ ನೀವು ಲಕ್ಷ್ಮಿ ದೇವಿಯ ಆಶೀರ್ವಾದ ಪಡೆಯಬಹುದು.

*ಲಕ್ಷ್ಮಿ ದೇವಿ ನಿಮ್ಮ ಮನೆಯ ಮುಖ್ಯ ದ್ವಾರದಿಂದ ಆಗಮಿಸುತ್ತಾಳೆ. ಹಾಗಿರುವಾಗ ನಿಮ್ಮ ಮನೆಯ ಎದುರಿನ ಬಾಗಿಲಿನ ವಾಸ್ತು ದೋಷವನ್ನು ನಿವಾರಣೆ ಮಾಡಬೇಕು. ಪ್ರತಿನಿತ್ಯವೂ ಸಹ ಮುಖ್ಯ ದ್ವಾರವನ್ನು ಸ್ವಚ್ಛಗೊಳಿಸುವ ಮೂಲಕ ಅರಿಶಿಣ ಕುಂಕುಮ ಹಚ್ಚಿ ಪೂಜಿಸುವ ಮೂಲಕ ಲಕ್ಷ್ಮಿ ದೇವಿಯು ಮನೆಗೆ ಪ್ರವೇಶಿಸುತ್ತಾಳೆ.

*ಎಲ್ಲಿ ಸ್ವಚ್ಛತೆ ಇರುತ್ತದೆಯೋ ಅಲ್ಲಿ ಲಕ್ಷ್ಮಿ ವಾಸಿಸುತ್ತಾಳೆ. ಹಾಗಾಗಿ ಮನೆಯನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಉತ್ತಮ. ಬೆಳಿಗ್ಗೆ ಸೂರ್ಯೋದಯಕ್ಕೂ ಮುನ್ನ ಎದ್ದು ಮನೆಯನ್ನು ಸ್ವಚ್ಛಗೊಳಿಸುವುದರಿಂದ ನಿಮ್ಮ ಮನೆಯ ಮೇಲೆ ಲಕ್ಷ್ಮಿ ದೇವಿಯ ಆಶೀರ್ವಾದ ಸದಾಕಾಲವಿರುತ್ತದೆ.

*ನೀವು ಸಂಪತ್ತಿನ ಗಳಿಕೆಯಲ್ಲಿ ಭಾಗಿಯಾಗಿದ್ದರೆ ಲಕ್ಷ್ಮಿ ದೇವಿಯ ಕುರಿತಾದ ಪೂಜಾ ಕಾರ್ಯಕ್ರಮಗಳನ್ನು ಅಥವಾ ಧಾರ್ಮಿಕ ಕಾರ್ಯಕ್ರಮಗಳನ್ನು ಮಾಡಿ. ಇದಕ್ಕಾಗಿ ಪೂಜಾ ಸ್ಥಳದ ಶುದ್ಧತೆ ಮತ್ತು ಶ್ರದ್ಧೆಯ ಬಗೆಗೆ ಗಮನಹರಿಸಬೇಕು. ನಿಮ್ಮ ಮನೆಯ ದೇವರ ಕೋಣೆಯಲ್ಲಿ ಲಕ್ಷ್ಮಿ ದೇವಿಯ ಪ್ರತಿಮೆ ಅಥವಾ ಫೊಟೋ ಸದಾಕಾಲವಿರಲಿ. ಜತೆಗೆ ಪ್ರತಿನಿತ್ಯವೂ ಪೂಜಿಸುವ ಅಭ್ಯಸವಿರಲಿ.

*ನಿಮ್ಮ ಕಾಲುಗಳಿಂದ ಪೊರಕೆ ಕಡ್ಡಿಯನ್ನು ಎಂದಿಗೂ ತುಳಿಯಬೇಡಿ. ಜತೆಗೆ ಹೊರಗಿನಿಂದ ಬರುವ ಅತಿಥಿಗಳಿಗೆ ಎದುರಾಗಿ ಪೊರಕೆ ಇಡುವ ಅಭ್ಯಾಸ ಒಳ್ಳೆಯದಲ್ಲ. ಇದರಿಂದ ಲಕ್ಷ್ಮಿ ದೇವಿ ಕೋಪಗೊಳ್ಳುತ್ತಾಳೆ.

ಇದನ್ನೂ ಓದಿ:

Chanakya Niti: ಕೈಯಲ್ಲಿ ಹಣವಿಲ್ಲವೆಂದು ಚಿಂತಿಸುತ್ತಿದ್ದೀರಾ? ದೇವಿ ಲಕ್ಷ್ಮಿಯನ್ನು ಮೆಚ್ಚಿಸಲು ಈ 3 ಮಾರ್ಗಗಳನ್ನು ತಿಳಿದುಕೊಳ್ಳಿ – ಚಾಣಕ್ಯ ನೀತಿ

Chanakya Niti: ಪದೇ ಪದೇ ಅಪಹಾಸ್ಯಕ್ಕೆ ಗುರಿಯಾಗಿತ್ತಿದ್ದೀರಾ? ಆಚಾರ್ಯ ಚಾಣಕ್ಯ ಹೇಳಿರುವ ಈ 3 ವಿಷಯಗಳನ್ನು ಎಂದಿಗೂ ಮರೆಯದಿರಿ

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು