AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vastu Tips: ಕುಟುಂಬದಲ್ಲಿ ಸುಖ ಸಮೃದ್ಧಿ ನೆಲೆಸಲು ಮನೆಯಿಂದ ಈ ವಸ್ತುಗಳನ್ನು ಹೊರಗಿಡಿ

ಹೊಸ ವರ್ಷದ ಆರಂಭಕ್ಕೂ ಮುನ್ನ ನಿಮ್ಮ ಮನೆಯನ್ನು ವಾಸ್ತು ಪ್ರಕಾರ ಸ್ವಚ್ಛಗೊಳಿಸುವುದು ಅತ್ಯಂತ ಮುಖ್ಯ. ಒಣಗಿದ ಸಸ್ಯಗಳು, ಒಡೆದ ವಸ್ತುಗಳು, ಹಳೆಯ ಬಟ್ಟೆಗಳು ಮತ್ತು ಮುರಿದ ಗಡಿಯಾರಗಳಿದ್ದರೆ ತೆಗೆದುಹಾಕಿ. ಇವು ಮನೆಯೊಳಗೆ ನಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತವೆ ಮತ್ತು ಬಡತನಕ್ಕೆ ಕಾರಣವಾಗಬಹುದು ಎಂದು ವಾಸ್ತುಶಾಸ್ತ್ರ ಹೇಳುತ್ತದೆ.

Vastu Tips: ಕುಟುಂಬದಲ್ಲಿ ಸುಖ ಸಮೃದ್ಧಿ ನೆಲೆಸಲು ಮನೆಯಿಂದ ಈ ವಸ್ತುಗಳನ್ನು ಹೊರಗಿಡಿ
New Year, New Home
ಅಕ್ಷತಾ ವರ್ಕಾಡಿ
|

Updated on: Dec 28, 2024 | 5:23 PM

Share

ಹೊಸ ವರ್ಷ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಹೊಸ ವರ್ಷದಲ್ಲಿ ನಿಮ್ಮ ಮನೆಯಲ್ಲಿ ಸಂತೋಷ ಸಮೃದ್ಧಿ ನೆಲೆಸಲು ಬಯಸಿದರೆ ವಾಸ್ತುಶಾಸ್ತ್ರಜ್ಞರು ಹೇಳುವ ಈ ಸಲಹೆಗಳನ್ನು ಅನುಸರಿಸುವುದು ಮುಖ್ಯ. ವಾಸ್ತು ಪ್ರಕಾರ ಮನೆಯಿಂದ ಕೆಲ ವಸ್ತುಗಳನ್ನು ಹೊರಗಿಡಬೇಕು. ಅಂತಹ ವಸ್ತುಗಳು ಯಾವುವು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಹೊಸ ವರ್ಷದ ಆರಂಭದ ಮೊದಲು, ಒಣ, ಕೊಳೆತ ಮತ್ತು ಒಣಗಿದ ಸಸ್ಯಗಳನ್ನು ಮನೆಯಿಂದ ತೆಗೆದುಹಾಕಬೇಕು. ಹಾಗೆಯೇ ಒಡೆದ ಯಾವುದೇ ವಸ್ತುವನ್ನು ಮನೆಯಲ್ಲಿ ಇಡಬೇಡಿ. ಸಸ್ಯಗಳನ್ನು ಸಂತೋಷ ಮತ್ತು ಶಾಂತಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಒಣ ಸಸ್ಯಗಳು ಮನೆಯಲ್ಲಿ ನಕಾರಾತ್ಮಕತೆಯನ್ನು ಹರಡುತ್ತವೆ.

ನಿಮ್ಮ ವಾರ್ಡ್ರೋಬ್​ನಲ್ಲಿ ಹರಿದ ಹಳೆಯ ಬಟ್ಟೆಗಳಿದ್ದರೆ ಮೊದಲು ಅದನ್ನು ತೆಗೆದು ಮನೆಯಿಂದ ಹೊರಗಿಡಿ. ವಾಸ್ತು ಶಾಸ್ತ್ರದ ಪ್ರಕಾರ, ಹಳೆಯ ಹರಿದ ಬಟ್ಟೆಗಳನ್ನು ಇಟ್ಟುಕೊಳ್ಳುವುದು ಮನೆಯಲ್ಲಿ ಬಡತನವನ್ನು ತರುತ್ತದೆ ಎಂದು ನಂಬಲಾಗಿದೆ.

ನಿಮ್ಮ ಮನೆಯಲ್ಲಿಯೂ ಸಹ ಮುರಿದ ಅಥವಾ ನಡೆಯದ ಗಡಿಯಾರವಿದ್ದರೆ, ತಕ್ಷಣ ಅದನ್ನು ಸರಿಪಡಿಸಿ ಅಥವಾ ತೆಗೆದುಹಾಕಿ. ಗಡಿಯಾರವು ವ್ಯಕ್ತಿಯ ಭವಿಷ್ಯಕ್ಕೆ ಸಂಬಂಧಿಸಿದೆ, ವಾಸ್ತು ಪ್ರಕಾರ, ನಿಂತ ಗಡಿಯಾರವನ್ನು ಮನೆಯಲ್ಲಿ ಇಡುವುದರಿಂದ ಉದ್ವಿಗ್ನತೆಯ ವಾತಾವರಣವನ್ನು ಸೃಷ್ಟಿಸುತ್ತದೆ ಮತ್ತು ಅನೇಕ ಸಮಸ್ಯೆಗಳಿಗೆ ಕಾರಣವಾಗಬಹುದು.

ಇದನ್ನೂ ಓದಿ: 2025ರಲ್ಲಿ ಈ ರಾಶಿಯವರ ಕಾರು-ಮನೆ ಖರೀದಿಸುವ ಕನಸು ನನಸಾಗಲಿದೆ

ಹೊಸ ವರ್ಷ ಪ್ರಾರಂಭವಾಗುವ ಮೊದಲು, ನಿಮ್ಮ ಮನೆಯಿಂದ ಒಡೆದ ಗಾಜನ್ನು ತೆಗೆದುಹಾಕಿ. ನಿಮ್ಮ ಮನೆಯಲ್ಲಿ ಯಾವುದೇ ಗಾಜು ಅಥವಾ ಕನ್ನಡಿ ಒಡೆದರೆ, ತಕ್ಷಣ ಅದನ್ನು ಎಸೆಯಿರಿ. ವಾಸ್ತು ಪ್ರಕಾರ ಒಡೆದ ಗಾಜುಗಳನ್ನು ಮನೆಯಲ್ಲಿ ಇಡಬಾರದು. ಇದು ಮನೆಯಲ್ಲಿ ಬಡತನವನ್ನು ತರುತ್ತದೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು