AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology: ಈ 3 ದಿನಾಂಕಗಳಲ್ಲಿ ಹುಟ್ಟಿದ ಹುಡುಗಿಯರು ಐಷಾರಾಮಿ ಜೀವನ ಬಯಸುವರು

ಸಂಖ್ಯಾಶಾಸ್ತ್ರದ ಪ್ರಕಾರ, 2, 11, 20 ರಂದು ಜನಿಸಿದ ಹುಡುಗಿಯರು ಐಷಾರಾಮಿ ಜೀವನ ಬಯಸುತ್ತಾರೆ. ಅದಕ್ಕಾಗಿ ಶ್ರಮಿಸಿ, ಸಾಧಿಸುವ ಇವರು ಸಂಗಾತಿಯ ಆಯ್ಕೆಯಲ್ಲಿ ಎಂದಿಗೂ ಕೂಡ ಎಡವಲಾರರು . ಪ್ರಾಮಾಣಿಕತೆ, ಸುಂದರ ವ್ಯಕ್ತಿತ್ವದ ಜೊತೆ ಕುಟುಂಬಕ್ಕೆ ಏಳಿಗೆ ತರುವ ಇವರು, ಪತಿಯನ್ನು ಅದೃಷ್ಟವಂತರನ್ನಾಗಿಸುತ್ತಾರೆ ಎಂದು ಸಂಖ್ಯಾಶಾಸ್ತ್ರಜ್ಞರು ಹೇಳುತ್ತಾರೆ.

Numerology: ಈ 3 ದಿನಾಂಕಗಳಲ್ಲಿ ಹುಟ್ಟಿದ ಹುಡುಗಿಯರು ಐಷಾರಾಮಿ ಜೀವನ ಬಯಸುವರು
ಐಷಾರಾಮಿ ಜೀವನ
ಅಕ್ಷತಾ ವರ್ಕಾಡಿ
|

Updated on: Nov 20, 2025 | 12:15 PM

Share

ಸಂಖ್ಯಾಶಾಸ್ತ್ರದ ಪ್ರಕಾರ, ಕೆಲವು ದಿನಾಂಕಗಳಲ್ಲಿ ಜನಿಸಿದ ಹುಡುಗಿಯರು ಯಾವಾಗಲೂ ಶ್ರೀಮಂತಿಕೆಯ ಜೀವನವನ್ನು ಇಷ್ಟ ಪಡುತ್ತಾರೆ. ಅದಕ್ಕಾಗಿ ಸಾಕಷ್ಟು ಶ್ರಮವನ್ನು ಕೂಡ ಇವರು ಪಡುತ್ತಾರೆ. ಅವರು ಜೀವನದಲ್ಲಿ ಏನನ್ನು ಸಾಧಿಸಲು ಬಯಸುತ್ತಾರೋ ಅದನ್ನು ಮಾಡಿಯೇ ತೀರುತ್ತಾರೆ. ಹಾಗಾಗಿಯೇ ಅವರು ಸಾಕಷ್ಟು ಹೆಸರು, ಖ್ಯಾತಿ ಮತ್ತು ಹಣವನ್ನು ಗಳಿಸುವ ಬಾಳ ಸಂಗಾತಿಯನ್ನೇ ತಮ್ಮ ಜೀವನದಲ್ಲಿ ಆಯ್ಕೆ ಮಾಡಿಕೊಳ್ಳುತ್ತಾರೆ. ಆದ್ದರಿಂದ ಆ ಮೂರು ದಿನಾಂಕಗಳು ಯಾವುವು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಸಂಖ್ಯಾಶಾಸ್ತ್ರದ ಪ್ರಕಾರ, 2, 11 ಮತ್ತು 20 ನೇ ತಾರೀಖಿನಂದು ಜನಿಸಿದ ಮಹಿಳೆಯರು ಹೆಚ್ಚಾಗಿ ಐಷಾರಾಮಿ ಜೀವನವನ್ನು ಬಯಸುತ್ತಾರೆ. ಅವರು ಅದಕ್ಕಾಗಿ ಶ್ರಮಿಸುತ್ತಾರೆ ಮತ್ತು ಸಾಧಿಸುವ ತನಕ ಬಿಡಲಾರರು. ಅವರು ಭಾವನಾತ್ಮಕ ವ್ಯಕ್ತಿಯೂ ಕೂಡ ಹೌದು.

ಇದನ್ನೂ ಓದಿ: ಮಹಿಳೆಯರು ಶವ ಯಾತ್ರೆಯಲ್ಲಿ ಭಾಗವಹಿಸಬಹುದೇ? ವೈಜ್ಞಾನಿಕ ದೃಷ್ಟಿಕೋನ ಇಲ್ಲಿದೆ

ತೀರಾ ಹತ್ತಿರವಾದ ಸಂಬಂಧಗಳಲ್ಲಿ ಅವರು ಯಾವಾಗಲೂ ಪ್ರಾಮಾಣಿಕರಾಗಿರುತ್ತಾರೆ. ವಿವಾಹದ ನಂತರ ಒಳ್ಳೆಯ ಸಂಗಾತಿ ಎಂದು ಹೆಸರು ಗಳಿಸುತ್ತಾರೆ. ಅವರನ್ನು ಮದುವೆಯಾಗುವ ಗಂಡಂದಿರು ಅದೃಷ್ಟವಂತರು ಎಂದು ಹೇಳಲಾಗುತ್ತದೆ. ಈ ದಿನಾಂಕಗಳಲ್ಲಿ ಜನಿಸಿದ ಹುಡುಗಿಯರು ಅವರು ಮದುವೆಯಾದ ಯಾವುದೇ ಕುಟುಂಬದಲ್ಲಿ ಏಳಿಗೆ ಹೊಂದುತ್ತಾರೆ. ಶ್ರೀಮಂತರಾಗಿದ್ದರೂ ಸಹ, ಯಾವಾಗಲೂ ಇತರರಿಗೆ ಸಹಾಯ ಮಾಡಲು ಮುಂದೆ ಬರುತ್ತಾರೆ.

ಈ ಹುಡುಗಿಯರು ತುಂಬಾ ಸುಂದರ ಮತ್ತು ಆಕರ್ಷಕವಾಗಿರುವುದಲ್ಲದೆ, ಉತ್ತಮ ವ್ಯಕ್ತಿತ್ವವನ್ನು ಹೊಂದಿರುತ್ತಾರೆ. ಅವರು ಯಾವಾಗಲೂ ಸಂತೋಷ ಮತ್ತು ಐಷಾರಾಮಿಯಾಗಿರಲು ಇಷ್ಟಪಡುತ್ತಾರೆ. ಅವರು ತಮ್ಮ ದಾರಿಯಲ್ಲಿ ಬರುವ ಯಾವುದೇ ತೊಂದರೆಗಳನ್ನು ಸುಲಭವಾಗಿ ಎದುರಿಸಬಲ್ಲರು.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!