AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲಿ ಗೂಬೆಯ ಪ್ರತಿಮೆ ಇಡಬಹುದೇ? ಇಡುವುದಾದರೆ ಈ ವಿಚಾರ ಗಮನಿಸಿ, ಇಲ್ಲದಿದ್ದರೆ ಸಮಸ್ಯೆಯಾದೀತು

ಮನೆಯಲ್ಲಿ ಗೂಬೆಯ ಪ್ರತಿಮೆ ಇಡುವುದನ್ನು ಕೆಲವರು ಶುಭ ಎಂದು ಪರಿಗಣಿಸಿದರೆ, ಇನ್ನು ಕೆಲವರು ಅಶುಭ ಎಂದು ನಂಬುತ್ತಾರೆ. ಆದ್ದರಿಂದ ಮನೆಯಲ್ಲಿ ಗೂಬೆಯ ಪ್ರತಿಮೆ ಇಡುವುದರ ಬಗ್ಗೆ ಸಾಕಷ್ಟು ಜನರಿಗೆ ಗೊಂದಲವಿದೆ. ಈ ರೀತಿ ನಿಮಗೂ ಗೊಂದಲವಿದ್ದರೆ ಖ್ಯಾತ ಜ್ಯೋತಿಷಿಗಳಾದ ಬಸವರಾಜ ಗುರೂಜಿಯವರು ನೀಡಿರುವ ಮಾಹಿತಿಯಲ್ಲಿ ಉತ್ತರವನ್ನು ಕಂಡುಕೊಳ್ಳಿ.

ಮನೆಯಲ್ಲಿ ಗೂಬೆಯ ಪ್ರತಿಮೆ ಇಡಬಹುದೇ? ಇಡುವುದಾದರೆ ಈ ವಿಚಾರ ಗಮನಿಸಿ, ಇಲ್ಲದಿದ್ದರೆ ಸಮಸ್ಯೆಯಾದೀತು
Owl Statue In Home
ಅಕ್ಷತಾ ವರ್ಕಾಡಿ
|

Updated on:Feb 21, 2025 | 9:30 AM

Share

ಹಿಂದೂ ಧರ್ಮದಲ್ಲಿ ವಾಸ್ತು ಶಾಸ್ತ್ರಕ್ಕೆ ವಿಶೇಷ ಸ್ಥಾನಮಾನ ಇದೆ. ಮನೆ ಖರೀದಿ, ನಿರ್ಮಾಣದಿಂದ ಹಿಡಿದು ಮನೆಯಲ್ಲಿ ಇಡುವ ವಸ್ತುಗಳವರೆಗೆ ಎಲ್ಲದಕ್ಕೂ ವಾಸ್ತು ನಿಯಮಗಳಿವೆ. ಅದರಂತೆ ಮನೆಯಲ್ಲಿ ಗೂಬೆಯ ಪ್ರತಿಮೆ ಇಡುವುದರ ಬಗ್ಗೆ ಸಾಕಷ್ಟು ಜನರಿಗೆ ಗೊಂದಲವಿದೆ. ಕೆಲವರು ಗೂಬೆಯ ಪ್ರತಿಮೆಯನ್ನು ಶುಭ ಎಂದು ಪರಿಗಣಿಸಿದರೆ ಕೆಲವರು ಇದನ್ನು ಅಶುಭದ ಸಂಕೇತ ಎಂದು ಪರಿಗಣಿಸುತ್ತಾರೆ. ಅದ್ದರಿಂದ ಮನೆಯಲ್ಲಿ ಗೂಬೆಯ ಪ್ರತಿಮೆ ಇಡಬಹುದೇ? ಎಂಬ ಪ್ರಶ್ನೆಗೆ ಖ್ಯಾತ ಜ್ಯೋತಿಷಿಗಳಾದ ಬಸವರಾಜ ಗುರೂಜಿಯವರು ನೀಡಿರುವ ಮಾಹಿತಿ ಇಲ್ಲಿದೆ.

ಕೆಲವರು ಗೂಬೆಯನ್ನು ಶುಭದ ಸಂಕೇತವೆಂದು ಪರಿಗಣಿಸುತ್ತಾರೆ, ಆದರೆ ಇನ್ನು ಕೆಲವರು ಅಶುಭದ ಸಂಕೇತವೆಂದು ನಂಬುತ್ತಾರೆ. ವಾಸ್ತುಶಾಸ್ತ್ರದ ಪ್ರಕಾರ, ಗೂಬೆಯ ಚಿತ್ರ ಅಥವಾ ವಿಗ್ರಹವನ್ನು ಇಟ್ಟುಕೊಳ್ಳುವುದು ಶುಭವೆಂದು ಹೇಳಲಾಗುತ್ತದೆ. ಆದರೆ ಇದರ ಬಗ್ಗೆ ನಂಬಿಕೆ ಇಟ್ಟುಕೊಳ್ಳುವುದು ಬಹಳ ಮುಖ್ಯ ಎಂದು ಬಸವರಾಜ ಗುರೂಜಿ ಹೇಳುತ್ತಾರೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮನೆಯಲ್ಲಿ ‘ಕಾಮಧೇನು ವಿಗ್ರಹ’ ಇಡುವುದು ಉತ್ತಮವೇ? ಬಸವರಾಜ ಗುರೂಜಿ ನೀಡಿರುವ ಮಾಹಿತಿ ಇಲ್ಲಿದೆ

ಹಿಂದೂ ಧರ್ಮದಲ್ಲಿ ಗೂಬೆಗೆ ಮಹತ್ವದ ಸ್ಥಾನವಿದೆ. ಅದನ್ನು ಲಕ್ಷ್ಮಿ ದೇವಿ ವಾಹನ ಎಂದೇ ನಂಬಲಾಗುತ್ತದೆ. ಗೂಬೆಯ ವಿಗ್ರಹವನ್ನು ಮನೆಯಲ್ಲಿ ಇಡುವಂತೆ ಶಾಸ್ತ್ರಗಳಲ್ಲಿ ಹೇಳಲಾಗಿದೆ. ನೀವೂ ಕೂಡ ಗೂಬೆಯ ಚಿತ್ರ ಅಥವಾ ವಿಗ್ರಹವನ್ನು ಮನೆಯಲ್ಲಿ ಇಟ್ಟುಕೊಳ್ಳಲು ಬಯಸಿದರೆ ಮಹಾಲಕ್ಷ್ಮಿಯೊಂದಿಗೆ ಇರುವ ಗೂಬೆಯ ಚಿತ್ರವನ್ನು ಮನೆಯಲ್ಲಿ ಇಟ್ಟುಕೊಳ್ಳಬಹುದು. ಆದರೆ ಎಂದಿಗೂ ಒಂಟಿ ಗೂಬೆಯ ಚಿತ್ರ ಅಥವಾ ಪ್ರತಿಮೆಯನ್ನು ಮನೆಯಲ್ಲಿ ಇಟ್ಟುಕೊಳ್ಳುವುದು ಶುಭವಲ್ಲ ಎಂದು ಬಸವರಾಜ ಗುರೂಜಿ ಎಚ್ಚರಿಸುತ್ತಾರೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:46 am, Fri, 21 February 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ