Vastu Tips and Owl: ಮನೆಯಲ್ಲಿ ಅಥವಾ ಆಫೀಸ್​​ನಲ್ಲಿ ಗೂಬೆಯ ಫೋಟೋ ಹಾಕಲು ವಾಸ್ತು ನಿಯಮಗಳು ಹೀಗಿವೆ…

ಸಾಮಾನ್ಯವಾಗಿ ಜನರು ಮನೆ ಕಟ್ಟುವಾಗ ವಾಸ್ತು ನಿಯಮಗಳನ್ನು ಪಾಲಿಸುತ್ತಾರೆ. ಅನೇಕ ಜನರು ತಮ್ಮ ಮನೆಯಲ್ಲಿ ವ್ಯವಸ್ಥೆ ಮಾಡುವ ಕೋಣೆಗಳು ಮತ್ತು ವಸ್ತುಗಳ ವಿಷಯಕ್ಕೆ ಬಂದಾಗಲೂ ವಾಸ್ತು ನಿಯಮಗಳನ್ನು ಅನುಸರಿಸುತ್ತಾರೆ. ವಾಸ್ತು ಪ್ರಕಾರ, ಮನೆಯಲ್ಲಿ ಕೆಲವು ವಸ್ತುಗಳನ್ನು ಇಡುವುದು ತುಂಬಾ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಇವುಗಳಲ್ಲಿ ಗೂಬೆಯ ವಿಗ್ರಹವೂ ಒಂದು. ವಾಸ್ತವವಾಗಿ, ವಾಸ್ತು ನಿಯಮಗಳ ಪ್ರಕಾರ ವಸ್ತುಗಳನ್ನು ಇಡುವುದು ಮನೆಯಲ್ಲಿ ಧನಾತ್ಮಕ ಶಕ್ತಿಯನ್ನು ತರುತ್ತದೆ. ವಾಸ್ತುವು ಯಾವುದೇ ಸ್ಥಳದಲ್ಲಿ ವಿವಿಧ ಅಂಶಗಳನ್ನು ನಿಯಂತ್ರಿಸಲು ಸಹಾಯ ಮಾಡುವ ವಿಜ್ಞಾನವಾಗಿದೆ. ವಾಸ್ತು ಶಾಸ್ತ್ರದಲ್ಲಿ ಪ್ರತಿಯೊಂದು ವಿಷಯಕ್ಕೂ ವಿಶೇಷ ಆದ್ಯತೆ ನೀಡಲಾಗಿದೆ. ಮನೆ ಅಥವಾ ಕಚೇರಿಯಲ್ಲಿ ಇರಿಸಲಾಗಿರುವ ಪ್ರತಿಯೊಂದು ವಸ್ತುವು ಆ ಮನೆಯಲ್ಲಿ ವಾಸಿಸುವ ಜನರ ಜೀವನದ ಮೇಲೆ ಧನಾತ್ಮಕ ಅಥವಾ ಋಣಾತ್ಮಕ ಪರಿಣಾಮ ಬೀರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಗೂಬೆಯ ಚಿತ್ರ/ಮೂರ್ತಿಯನ್ನು ಮನೆಯಲ್ಲಿ ಇಡುವ ನಿಯಮಗಳೇನು ಎಂಬುದನ್ನು ಇಂದು ತಿಳಿದುಕೊಳ್ಳೋಣ.

|

Updated on:Aug 22, 2024 | 7:00 AM

ಸಾಮಾನ್ಯವಾಗಿ ಜನರು ಮನೆ ಕಟ್ಟುವಾಗ ವಾಸ್ತು ನಿಯಮಗಳನ್ನು ಪಾಲಿಸುತ್ತಾರೆ. ಅನೇಕ ಜನರು ತಮ್ಮ ಮನೆಯಲ್ಲಿ ವ್ಯವಸ್ಥೆ ಮಾಡುವ ಕೋಣೆಗಳು ಮತ್ತು ವಸ್ತುಗಳ ವಿಷಯಕ್ಕೆ ಬಂದಾಗಲೂ ವಾಸ್ತು ನಿಯಮಗಳನ್ನು ಅನುಸರಿಸುತ್ತಾರೆ. ವಾಸ್ತು ಪ್ರಕಾರ, ಮನೆಯಲ್ಲಿ ಕೆಲವು ವಸ್ತುಗಳನ್ನು ಇಡುವುದು ತುಂಬಾ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಇವುಗಳಲ್ಲಿ ಗೂಬೆಯ ವಿಗ್ರಹವೂ ಒಂದು. ವಾಸ್ತವವಾಗಿ, ವಾಸ್ತು ನಿಯಮಗಳ ಪ್ರಕಾರ ವಸ್ತುಗಳನ್ನು ಇಡುವುದು ಮನೆಯಲ್ಲಿ ಧನಾತ್ಮಕ ಶಕ್ತಿಯನ್ನು ತರುತ್ತದೆ. ವಾಸ್ತುವು ಯಾವುದೇ ಸ್ಥಳದಲ್ಲಿ ವಿವಿಧ ಅಂಶಗಳನ್ನು ನಿಯಂತ್ರಿಸಲು ಸಹಾಯ ಮಾಡುವ ವಿಜ್ಞಾನವಾಗಿದೆ. ವಾಸ್ತು ಶಾಸ್ತ್ರದಲ್ಲಿ ಪ್ರತಿಯೊಂದು ವಿಷಯಕ್ಕೂ ವಿಶೇಷ ಆದ್ಯತೆ ನೀಡಲಾಗಿದೆ. ಮನೆ ಅಥವಾ ಕಚೇರಿಯಲ್ಲಿ ಇರಿಸಲಾಗಿರುವ ಪ್ರತಿಯೊಂದು ವಸ್ತುವು ಆ ಮನೆಯಲ್ಲಿ ವಾಸಿಸುವ ಜನರ ಜೀವನದ ಮೇಲೆ ಧನಾತ್ಮಕ ಅಥವಾ ಋಣಾತ್ಮಕ ಪರಿಣಾಮ ಬೀರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಗೂಬೆಯ ಚಿತ್ರ/ಮೂರ್ತಿಯನ್ನು ಮನೆಯಲ್ಲಿ ಇಡುವ ನಿಯಮಗಳೇನು ಎಂಬುದನ್ನು ಇಂದು ತಿಳಿದುಕೊಳ್ಳೋಣ.

ಸಾಮಾನ್ಯವಾಗಿ ಜನರು ಮನೆ ಕಟ್ಟುವಾಗ ವಾಸ್ತು ನಿಯಮಗಳನ್ನು ಪಾಲಿಸುತ್ತಾರೆ. ಅನೇಕ ಜನರು ತಮ್ಮ ಮನೆಯಲ್ಲಿ ವ್ಯವಸ್ಥೆ ಮಾಡುವ ಕೋಣೆಗಳು ಮತ್ತು ವಸ್ತುಗಳ ವಿಷಯಕ್ಕೆ ಬಂದಾಗಲೂ ವಾಸ್ತು ನಿಯಮಗಳನ್ನು ಅನುಸರಿಸುತ್ತಾರೆ. ವಾಸ್ತು ಪ್ರಕಾರ, ಮನೆಯಲ್ಲಿ ಕೆಲವು ವಸ್ತುಗಳನ್ನು ಇಡುವುದು ತುಂಬಾ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಇವುಗಳಲ್ಲಿ ಗೂಬೆಯ ವಿಗ್ರಹವೂ ಒಂದು. ವಾಸ್ತವವಾಗಿ, ವಾಸ್ತು ನಿಯಮಗಳ ಪ್ರಕಾರ ವಸ್ತುಗಳನ್ನು ಇಡುವುದು ಮನೆಯಲ್ಲಿ ಧನಾತ್ಮಕ ಶಕ್ತಿಯನ್ನು ತರುತ್ತದೆ. ವಾಸ್ತುವು ಯಾವುದೇ ಸ್ಥಳದಲ್ಲಿ ವಿವಿಧ ಅಂಶಗಳನ್ನು ನಿಯಂತ್ರಿಸಲು ಸಹಾಯ ಮಾಡುವ ವಿಜ್ಞಾನವಾಗಿದೆ. ವಾಸ್ತು ಶಾಸ್ತ್ರದಲ್ಲಿ ಪ್ರತಿಯೊಂದು ವಿಷಯಕ್ಕೂ ವಿಶೇಷ ಆದ್ಯತೆ ನೀಡಲಾಗಿದೆ. ಮನೆ ಅಥವಾ ಕಚೇರಿಯಲ್ಲಿ ಇರಿಸಲಾಗಿರುವ ಪ್ರತಿಯೊಂದು ವಸ್ತುವು ಆ ಮನೆಯಲ್ಲಿ ವಾಸಿಸುವ ಜನರ ಜೀವನದ ಮೇಲೆ ಧನಾತ್ಮಕ ಅಥವಾ ಋಣಾತ್ಮಕ ಪರಿಣಾಮ ಬೀರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಗೂಬೆಯ ಚಿತ್ರ/ಮೂರ್ತಿಯನ್ನು ಮನೆಯಲ್ಲಿ ಇಡುವ ನಿಯಮಗಳೇನು ಎಂಬುದನ್ನು ಇಂದು ತಿಳಿದುಕೊಳ್ಳೋಣ.

1 / 7
ಗೂಬೆಯ ಪ್ರಾಮುಖ್ಯತೆ: ಗೂಬೆಯು ಪಕ್ಷಿಗಳಲ್ಲಿ ಒಂದಾಗಿದೆ. ಅನೇಕ ಸಂಸ್ಕೃತಿಗಳಲ್ಲಿ ಗೂಬೆಯನ್ನು ಪವಿತ್ರ ಪಕ್ಷಿ ಎಂದು ಪರಿಗಣಿಸಲಾಗುತ್ತದೆ. ಈ ಪಕ್ಷಿಯನ್ನು ಲಕ್ಷ್ಮಿ ದೇವಿಯ ವಾಹನವೆಂದು ಪರಿಗಣಿಸಲಾಗಿದೆ. ಗೂಬೆಯನ್ನು ಜ್ಞಾನದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಆದಾಗ್ಯೂ, ವಾಸ್ತು ಶಾಸ್ತ್ರದ ಪ್ರಕಾರ, ಗೂಬೆಯ ವಿಗ್ರಹವನ್ನು ಮನೆ ಅಥವಾ ಕಚೇರಿಯಲ್ಲಿ ಇಡಲು ಕೆಲವು ವಿಶೇಷ ನಿಯಮಗಳಿವೆ.

ಗೂಬೆಯ ಪ್ರಾಮುಖ್ಯತೆ: ಗೂಬೆಯು ಪಕ್ಷಿಗಳಲ್ಲಿ ಒಂದಾಗಿದೆ. ಅನೇಕ ಸಂಸ್ಕೃತಿಗಳಲ್ಲಿ ಗೂಬೆಯನ್ನು ಪವಿತ್ರ ಪಕ್ಷಿ ಎಂದು ಪರಿಗಣಿಸಲಾಗುತ್ತದೆ. ಈ ಪಕ್ಷಿಯನ್ನು ಲಕ್ಷ್ಮಿ ದೇವಿಯ ವಾಹನವೆಂದು ಪರಿಗಣಿಸಲಾಗಿದೆ. ಗೂಬೆಯನ್ನು ಜ್ಞಾನದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಆದಾಗ್ಯೂ, ವಾಸ್ತು ಶಾಸ್ತ್ರದ ಪ್ರಕಾರ, ಗೂಬೆಯ ವಿಗ್ರಹವನ್ನು ಮನೆ ಅಥವಾ ಕಚೇರಿಯಲ್ಲಿ ಇಡಲು ಕೆಲವು ವಿಶೇಷ ನಿಯಮಗಳಿವೆ.

2 / 7
ಗೂಬೆಯ ಚಿತ್ರ/ ಪ್ರತಿಮೆಯನ್ನು ಕಚೇರಿಯಲ್ಲಿ ಇರಿಸಲು ನಿಯಮಗಳು: ಗೂಬೆಯ ಪ್ರತಿಮೆ ಅಥವಾ ಚಿತ್ರವನ್ನು ಕಚೇರಿಯಲ್ಲಿ ಇಡುವುದು ಮಂಗಳಕರವೆಂದು ಪರಿಗಣಿಸಲಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ಗೂಬೆಯ ವಿಗ್ರಹವನ್ನು ಕಚೇರಿಯಲ್ಲಿ ಇಡುವುದರಿಂದ ಲಕ್ಷ್ಮಿ ದೇವಿಯ ಆಶೀರ್ವಾದ ದೊರೆಯುತ್ತದೆ. ಇದು ಕಚೇರಿಯಲ್ಲಿ ಧನಾತ್ಮಕ ಶಕ್ತಿಯ ಹರಿವನ್ನು ಹೆಚ್ಚಿಸುತ್ತದೆ.

ಗೂಬೆಯ ಚಿತ್ರ/ ಪ್ರತಿಮೆಯನ್ನು ಕಚೇರಿಯಲ್ಲಿ ಇರಿಸಲು ನಿಯಮಗಳು: ಗೂಬೆಯ ಪ್ರತಿಮೆ ಅಥವಾ ಚಿತ್ರವನ್ನು ಕಚೇರಿಯಲ್ಲಿ ಇಡುವುದು ಮಂಗಳಕರವೆಂದು ಪರಿಗಣಿಸಲಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ಗೂಬೆಯ ವಿಗ್ರಹವನ್ನು ಕಚೇರಿಯಲ್ಲಿ ಇಡುವುದರಿಂದ ಲಕ್ಷ್ಮಿ ದೇವಿಯ ಆಶೀರ್ವಾದ ದೊರೆಯುತ್ತದೆ. ಇದು ಕಚೇರಿಯಲ್ಲಿ ಧನಾತ್ಮಕ ಶಕ್ತಿಯ ಹರಿವನ್ನು ಹೆಚ್ಚಿಸುತ್ತದೆ.

3 / 7
ವಾಸ್ತು ಶಾಸ್ತ್ರದ ಪ್ರಕಾರ, ವ್ಯಾಪಾರ ಸಂಬಂಧಿತ ವಿಷಯಗಳಲ್ಲಿ ಅದೃಷ್ಟಕ್ಕಾಗಿ ಗೂಬೆಯನ್ನು ನಿಮ್ಮ ಕಚೇರಿಯಲ್ಲಿ ಇರಿಸಿ. ನಿಮ್ಮ ವರ್ಕ್​​​ಸ್ಟೇಷನ್/ ನಿಮ್ಮ​​ ಕೌಂಟರ್/ ನಿಮ್ಮ ಕ್ಯುಬಿಕಲ್​​​ ಬಳಿ ಗೂಬೆಯ ಫೋಟೋ ಅಥವಾ ಪ್ರತಿಮೆಯನ್ನು ಇರಿಸಬಹುದು.

ವಾಸ್ತು ಶಾಸ್ತ್ರದ ಪ್ರಕಾರ, ವ್ಯಾಪಾರ ಸಂಬಂಧಿತ ವಿಷಯಗಳಲ್ಲಿ ಅದೃಷ್ಟಕ್ಕಾಗಿ ಗೂಬೆಯನ್ನು ನಿಮ್ಮ ಕಚೇರಿಯಲ್ಲಿ ಇರಿಸಿ. ನಿಮ್ಮ ವರ್ಕ್​​​ಸ್ಟೇಷನ್/ ನಿಮ್ಮ​​ ಕೌಂಟರ್/ ನಿಮ್ಮ ಕ್ಯುಬಿಕಲ್​​​ ಬಳಿ ಗೂಬೆಯ ಫೋಟೋ ಅಥವಾ ಪ್ರತಿಮೆಯನ್ನು ಇರಿಸಬಹುದು.

4 / 7
ಗೂಬೆಯ ಮೂರ್ತಿಯನ್ನು ಮನೆಯಲ್ಲಿ ಇಡುವ ನಿಯಮಗಳು: ವಾಸ್ತು ಶಾಸ್ತ್ರದ ಪ್ರಕಾರ ಗೂಬೆಯ ಮೂರ್ತಿ ಅಥವಾ ಫೋಟೋವನ್ನು ಮನೆಯಲ್ಲಿ ಇರಿಸಲು ಉತ್ತಮವಾದ ಸ್ಥಳವೆಂದರೆ ಪೂಜಾ ಕೊಠಡಿ ಅಥವಾ ಅಧ್ಯಯನ ಕೊಠಡಿ. ಗೂಬೆಯ ಚಿತ್ರವನ್ನು ಇಲ್ಲಿ ಇಡುವುದರಿಂದ ಮನೆಯಲ್ಲಿ ಧನಾತ್ಮಕ ಭಾವನೆ ಮೂಡುತ್ತದೆ. ದುಷ್ಟ ಕಣ್ಣುಗಳನ್ನೂ ದೂರವಿಡುತ್ತದೆ. ಮನೆಯಲ್ಲಿ ಗೂಬೆಯ ಚಿತ್ರವನ್ನು ಹಾಕಿದರೆ ಸಂತೋಷ ಮತ್ತು ಸಮೃದ್ಧಿ ದೊರೆಯುತ್ತದೆ.

ಗೂಬೆಯ ಮೂರ್ತಿಯನ್ನು ಮನೆಯಲ್ಲಿ ಇಡುವ ನಿಯಮಗಳು: ವಾಸ್ತು ಶಾಸ್ತ್ರದ ಪ್ರಕಾರ ಗೂಬೆಯ ಮೂರ್ತಿ ಅಥವಾ ಫೋಟೋವನ್ನು ಮನೆಯಲ್ಲಿ ಇರಿಸಲು ಉತ್ತಮವಾದ ಸ್ಥಳವೆಂದರೆ ಪೂಜಾ ಕೊಠಡಿ ಅಥವಾ ಅಧ್ಯಯನ ಕೊಠಡಿ. ಗೂಬೆಯ ಚಿತ್ರವನ್ನು ಇಲ್ಲಿ ಇಡುವುದರಿಂದ ಮನೆಯಲ್ಲಿ ಧನಾತ್ಮಕ ಭಾವನೆ ಮೂಡುತ್ತದೆ. ದುಷ್ಟ ಕಣ್ಣುಗಳನ್ನೂ ದೂರವಿಡುತ್ತದೆ. ಮನೆಯಲ್ಲಿ ಗೂಬೆಯ ಚಿತ್ರವನ್ನು ಹಾಕಿದರೆ ಸಂತೋಷ ಮತ್ತು ಸಮೃದ್ಧಿ ದೊರೆಯುತ್ತದೆ.

5 / 7
ಅನೇಕ ಜನರು ಗೂಬೆಯನ್ನು ಎಲ್ಲ ಮೂಲೆಯಿಂದ ನೋಡಬಹುದಾದ ಸ್ಥಳಗಳಲ್ಲಿ ಇಡುತ್ತಾರೆ. ಗೂಬೆಯ ಕಣ್ಣು ಬಾಗಿಲಿನ ಕಡೆಗೆ ಇದ್ದರೆ, ಅದನ್ನು ಮಂಗಳಕರವೆಂದು ಪರಿಗಣಿಸಲಾಗುತ್ತದೆ.

ಅನೇಕ ಜನರು ಗೂಬೆಯನ್ನು ಎಲ್ಲ ಮೂಲೆಯಿಂದ ನೋಡಬಹುದಾದ ಸ್ಥಳಗಳಲ್ಲಿ ಇಡುತ್ತಾರೆ. ಗೂಬೆಯ ಕಣ್ಣು ಬಾಗಿಲಿನ ಕಡೆಗೆ ಇದ್ದರೆ, ಅದನ್ನು ಮಂಗಳಕರವೆಂದು ಪರಿಗಣಿಸಲಾಗುತ್ತದೆ.

6 / 7
ಮನೆ ಅಥವಾ ಕಚೇರಿಯಲ್ಲಿ ಗೂಬೆಯನ್ನು ನಿಮ್ಮ ಬಲಭಾಗದಲ್ಲಿ ಇರಿಸಿಕೊಳ್ಳಲು ಯಾವಾಗಲೂ ಮರೆಯದಿರಿ. ಹೀಗೆ ಮಾಡುವುದರಿಂದ ಕೈಗೆತ್ತಿಕೊಂಡ ಕೆಲಸದಲ್ಲಿನ ಅಡೆತಡೆಗಳು ನಿವಾರಣೆಯಾಗುತ್ತವೆ. ಜೊತೆಗೆ ಆರ್ಥಿಕ ಸ್ಥಿತಿಯೂ ಉತ್ತಮವಾಗಿರುತ್ತದೆ.

ಮನೆ ಅಥವಾ ಕಚೇರಿಯಲ್ಲಿ ಗೂಬೆಯನ್ನು ನಿಮ್ಮ ಬಲಭಾಗದಲ್ಲಿ ಇರಿಸಿಕೊಳ್ಳಲು ಯಾವಾಗಲೂ ಮರೆಯದಿರಿ. ಹೀಗೆ ಮಾಡುವುದರಿಂದ ಕೈಗೆತ್ತಿಕೊಂಡ ಕೆಲಸದಲ್ಲಿನ ಅಡೆತಡೆಗಳು ನಿವಾರಣೆಯಾಗುತ್ತವೆ. ಜೊತೆಗೆ ಆರ್ಥಿಕ ಸ್ಥಿತಿಯೂ ಉತ್ತಮವಾಗಿರುತ್ತದೆ.

7 / 7

Published On - 6:06 am, Thu, 22 August 24

Follow us
ಸದ್ಯಕ್ಕೆ ಜಾಮೀನಿಗೆ ಅರ್ಜಿ ಹಾಕಲ್ಲ ನಟ ದರ್ಶನ್: ವಕೀಲರಿಂದ ಮಾಹಿತಿ
ಸದ್ಯಕ್ಕೆ ಜಾಮೀನಿಗೆ ಅರ್ಜಿ ಹಾಕಲ್ಲ ನಟ ದರ್ಶನ್: ವಕೀಲರಿಂದ ಮಾಹಿತಿ
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?