AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Positive Energy at Home: ಮನೆಯಲ್ಲಿ ಮಣ್ಣಿನ ಪಾತ್ರೆ; ಸಕಾರಾತ್ಮಕ ಶಕ್ತಿ ಮತ್ತು ಆರೋಗ್ಯ ಪ್ರಯೋಜನ

ಮನೆಯಲ್ಲಿ ಮಣ್ಣಿನ ಪಾತ್ರೆಗಳನ್ನು ಇಡುವುದರಿಂದ ಸಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ ಎಂಬ ನಂಬಿಕೆಯಿದೆ. ಇದು ನಕಾರಾತ್ಮಕ ಶಕ್ತಿಯನ್ನು ದೂರವಿರಿಸಿ ಆರ್ಥಿಕ ಯೋಗಕ್ಷೇಮ ಮತ್ತು ಆರೋಗ್ಯವನ್ನು ಸುಧಾರಿಸುತ್ತದೆ. ತುಳಸಿ ಗಿಡವನ್ನು ಮಣ್ಣಿನ ಪಾತ್ರೆಯಲ್ಲಿ ಬೆಳೆಸುವುದು ಇನ್ನೂ ಉತ್ತಮ. ಸರಿಯಾದ ದಿಕ್ಕಿನಲ್ಲಿ ಇರಿಸುವುದು ಶಕ್ತಿ ಸಮತೋಲನಕ್ಕೆ ಸಹಾಯ ಮಾಡುತ್ತದೆ. ಪರಿಸರ ಸ್ನೇಹಿಯೂ ಆಗಿದೆ.

Positive Energy at Home: ಮನೆಯಲ್ಲಿ ಮಣ್ಣಿನ ಪಾತ್ರೆ; ಸಕಾರಾತ್ಮಕ ಶಕ್ತಿ ಮತ್ತು ಆರೋಗ್ಯ ಪ್ರಯೋಜನ
ಮಣ್ಣಿನ ಮಡಕೆ
ಅಕ್ಷತಾ ವರ್ಕಾಡಿ
|

Updated on: Sep 25, 2025 | 7:36 AM

Share

ಮನೆಯಲ್ಲಿ ಮಣ್ಣಿನ ಪಾತ್ರೆ ಇಡುವುದರಿಂದ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹರಡುತ್ತದೆ ಎಂದು ನಂಬಲಾಗಿದೆ. ಮಣ್ಣಿನ ಪಾತ್ರೆ ಭೂಮಿಯ ಅಂಶಕ್ಕೆ ಹತ್ತಿರವಾಗಿರುವುದರಿಂದ ಅದು ನಕಾರಾತ್ಮಕ ಶಕ್ತಿಯನ್ನು ತೆಗೆದುಹಾಕುತ್ತದೆ. ಮನೆಯಲ್ಲಿ ಮಣ್ಣಿನ ಪಾತ್ರೆ ಇದ್ದರೆ ನಕಾರಾತ್ಮಕ ಶಕ್ತಿ ದೂರವಾಗಿ ಇಡೀ ಮನೆಗೆ ಸಕಾರಾತ್ಮಕ ಶಕ್ತಿ ಬರುತ್ತದೆ. ಮನೆಯಲ್ಲಿ ಮಣ್ಣಿನ ಪಾತ್ರೆಯನ್ನು ಸರಿಯಾದ ದಿಕ್ಕಿನಲ್ಲಿ ಇರಿಸಿದರೆ ಶಕ್ತಿ ಸಮತೋಲನದಲ್ಲಿರುತ್ತದೆ. ಇದು ಮಾನಸಿಕ ಸಮಸ್ಯೆಗಳನ್ನು ತಡೆಯುತ್ತದೆ.

ಆರ್ಥಿಕ ಯೋಗಕ್ಷೇಮ:

ಮನೆಯಲ್ಲಿ ಮಣ್ಣಿನ ಪಾತ್ರೆ ಇಡುವುದರಿಂದ ಅಥವಾ ಮಣ್ಣಿನ ಪಾತ್ರೆಯಲ್ಲಿ ತುಳಸಿ ಗಿಡ ಬೆಳೆಸುವುದರಿಂದ ಆರ್ಥಿಕ ಸಮಸ್ಯೆಗಳು ಕಡಿಮೆಯಾಗುತ್ತವೆ. ಸಂಪತ್ತು ಮತ್ತು ಸಮೃದ್ಧಿ ಎರಡೂ ಸಿಗುತ್ತದೆ. ಇದಲ್ಲದೇ ಮಾನಸಿಕ ಆರೋಗ್ಯ ಸುಧಾರಿಸುತ್ತದೆ. ಒತ್ತಡ ಮತ್ತು ಆತಂಕದಂತಹ ಸಮಸ್ಯೆಗಳು ಕಡಿಮೆಯಾಗುತ್ತವೆ. ಮನೆಯಲ್ಲಿ ಮಣ್ಣಿನ ಪಾತ್ರೆ ಇದ್ದರೆ ಕುಟುಂಬ ಸದಸ್ಯರ ನಡುವೆ ಪ್ರೀತಿ ಮತ್ತು ವಾತ್ಸಲ್ಯ ಹೆಚ್ಚಾಗುತ್ತದೆ. ಸಕಾರಾತ್ಮಕ ಶಕ್ತಿ ಹರಿಯುತ್ತದೆ ಎಂದು ನಂಬಲಾಗಿದೆ.

ಇದನ್ನೂ ಓದಿ: ಪಾದಗಳನ್ನು ಬಾಗಿಲಿನ ಕಡೆಗೆ ಇಟ್ಟುಕೊಂಡು ಮಲಗಬಾರದು ಎಂದು ಹೇಳುವುದೇಕೆ?

ಆರೋಗ್ಯ ಪ್ರಯೋಜನ:

ಮನೆಯಲ್ಲಿ ಮಣ್ಣಿನ ಪಾತ್ರೆ ಇಡುವುದರಿಂದ ಮನೆಯಲ್ಲಿರುವ ಪ್ರತಿಯೊಬ್ಬರ ಆರೋಗ್ಯವೂ ಸುಧಾರಿಸುತ್ತದೆ. ಇದು ವಿವಿಧ ರೋಗಗಳಿಂದ ರಕ್ಷಣೆ ನೀಡುತ್ತದೆ. ಮಣ್ಣಿನ ಪಾತ್ರೆಯಿಂದ ನೀರು ಕುಡಿಯುವುದು ತುಂಬಾ ಒಳ್ಳೆಯದು. ಪೂಜಾ ಕೋಣೆಯಲ್ಲಿ ಮಣ್ಣಿನ ಪಾತ್ರೆ ಇಡುವುದರಿಂದ ಇಡೀ ಮನೆಗೆ ಸಕಾರಾತ್ಮಕ ಶಕ್ತಿ ಬರುತ್ತದೆ. ಭಕ್ತಿಯಿಂದ ಮಾಡುವ ಪೂಜೆ ಬಲ ನೀಡುತ್ತದೆ. ಮಣ್ಣಿನ ಪಾತ್ರೆ ಪರಿಸರಕ್ಕೆ ಹಾನಿ ಮಾಡುವುದಿಲ್ಲ. ಪ್ರಕೃತಿಗೆ ಯಾವುದೇ ಹಾನಿ ಇಲ್ಲ. ಮಣ್ಣಿನ ಪಾತ್ರೆ ಬಳಸುವುದು ಪರಿಸರಕ್ಕೆ ಒಳ್ಳೆಯದು.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು